ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆ ತಿನ್ನಲಿವೆ!


Team Udayavani, Feb 23, 2021, 7:43 AM IST

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆ ತಿನ್ನಲಿವೆ!

23-02-2021

ಮೇಷ: ಆಗಾಗ ಆತಂಕಗಳನ್ನು ಸೃಷ್ಟಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಅಪರಿಚಿತರೊಡನೆ ಅನಾವಶ್ಯಕವಾದ ಸ್ನೇಹಕ್ಕೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಗಾಗ ಭಂಗ ಬರಲಿದೆ.

ವೃಷಭ: ನಿಮ್ಮ ಆರೋಗ್ಯದಲ್ಲಿ ಸಕಾರಾತ್ಮಕ ಪ್ರಭಾವ ಕಂಡುಬರಲಿದೆ. ಮಾನಸಿಕ ಅಸ್ಥಿರತೆ, ಉದ್ವೇಗ ಸ್ಥಿತಿಗೆ ಕಾರಣವಾಗಲಿದೆ. ಸಾಮಾಜಿಕ ಸ್ತರದಲ್ಲಿ ರಾಜಕೀಯ ವಲಯದಲ್ಲಿ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ. ಶುಭವಿದೆ.

ಮಿಥುನ: ಕಾರ್ಯರಂಗದಲ್ಲಿ ಹೊಸ ಜನರು ನಿಮ್ಮನ್ನು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ಸದುಪಯೋಗಿಸಿ ಕೊಳ್ಳಿರಿ. ವ್ಯಾಪಾರ, ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿಯು ಎದುರಾಗಲಿದೆ. ಹೆದರದಿರಿ.

ಕರ್ಕ: ನಿಮಗೆ ನಿಮ್ಮ ಹಿತಶತ್ರುಗಳು ಅನೇಕ ರೀತಿಯಲ್ಲಿ ಕಿರುಕುಳ ನೀಡಿಯಾರು. ಬಿಡುವಿನ ಸಮಯದಲ್ಲಿ ಕೆಲವೊಂದು ವಿಚಾರಗಳಲ್ಲಿ ಆದಾಯ ತರುವ ನಿರ್ಧಿಷ್ಟ ಕೆಲಸ ಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ.

ಸಿಂಹ: ವಿದ್ಯಾರ್ಥಿಗಳಿಗಂತೂ ಏಕಾಗ್ರತೆಯೇ ಇಲ್ಲವಾದೀತು. ಹಣಕಾಸಿನ ವಿಚಾರದಲ್ಲಿ ಹೆಚ್ಚು ಜಾಗ್ರತೆ ಮಾಡಿದರೆ ಉತ್ತಮ. ವೃತ್ತಿರಂಗದಲ್ಲಿ ಎಚ್ಚರಿಕೆಯ ನಡೆಯು ನಿಮ್ಮದಾಗಿರಲಿ. ಸಾಂಸಾರಿಕವಾಗಿ ತೃಪ್ತಿ ಇದ್ದರೂ ಸಮಾಧಾನವಿಲ್ಲ.

ಕನ್ಯಾ: ರಾಜಕೀಯದವರಿಗೆ ಯಶಸ್ಸು ತೋರಿಬರುವುದು. ಯೋಗ್ಯ ವಯಸ್ಕರಿಗೆ ಸ್ವಲ್ಪ ಪ್ರಯತ್ನಪಟ್ಟಲ್ಲಿ ಒಳ್ಳೆಯ ನೆಂಟಸ್ತಿಕೆಯು ಕೂಡಿ ಬರಲಿದೆ. ಪ್ರಯತ್ನ ಬಲದಿಂದ ಹಿಡಿದ ಕೆಲಸ ಕಾರ್ಯಗಳನ್ನು ಸಾಧಿಸಿರಿ.

ತುಲಾ: ವ್ಯಾಪಾರ, ವ್ಯವಹಾರಗಳಲ್ಲಿ ಲಾಭದಾಯಕ ವಾದ ಅನುಕೂಲವಾಗಲಿದೆ. ದೂರ ಸಂಚಾರ ಕಂಡುಬಂದರೂ ಕಾರ್ಯಾನುಕೂಲವಾಗಲಿದೆ. ಯಾತ್ರೆ ಪ್ರವಾಸವು ಕೂಡಿಬರಲಿದೆ. ಗೆಳೆಯರ ಭೇಟಿಯಿಂದ ಸಮಾಧಾನವಿದೆ.

ವೃಶ್ಚಿಕ: ಕೆಲವೊಂದು ಅಶುಭ ಗ್ರಹಗಳ ನಡೆಯ ಸಂದರ್ಭದಿಂದ ತುಸುಮಟ್ಟಿನ ಏರುಪೇರುಗಳು ಕಂಡುಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿಯು ಕಂಡುಬರಲಿದೆ. ಗೃಹದಲ್ಲಿ ಸಂತೋಷ, ಸುಖಗಳಿವೆ.

ಧನು: ಆರೋಗ್ಯದಲ್ಲಿ ಅಲರ್ಜಿಯ ಪೀಡೆಯು ಕಂಡುಬರಲಿದೆ. ಸರಕಾರೀ ಉದ್ಯೋಗಿಗಳಿಗೆ ಮುನ್ನಡೆ ಕಂಡು ಬರುವುದು. ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆ ತಿನ್ನಲಿವೆ. ಕೆಲವೊಂದು ಸಮಸ್ಯೆಗಳು ಎದುರಾಗಲಿದೆ.

ಮಕರ: ಸಂಸಾರದಲ್ಲಿ ಶಾಂತಿ, ಸಮಾಧಾನಗಳು ಗೋಚರಕ್ಕೆ ಬಂದೀತು. ಸಣ್ಣಪುಟ್ಟ ಬಂಡವಾಳದವರಿಗೆ ಆರ್ಥಿಕ ಲಾಭವಿರುತ್ತದೆ. ಮಕ್ಕಳಿಂದ ತುಸು ಕಿರಿಕಿರಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಪ್ರಯತ್ನ ಬೇಕು.

ಕುಂಭ: ಕುಟುಂಬದಲ್ಲಿ ಕಂಡುಬಂದ ಬಿರುಕುಗಳು ಪುನಃಹ ಜೋಡಣೆಯಾಗಲಿದೆ. ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು. ಹೆಚ್ಚಿನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ. ಕೆಲಸ ಕಾರ್ಯಗಳಲ್ಲಿ ವಿಳಂಬ ಕಂಡುಬಂದೀತು.

ಮೀನ: ಚಿಂತಿತ ಕಾರ್ಯಗಳನ್ನು ಚಾಲನೆಗೊಳಿಸಲು ಸಕಾಲವಿದು ಕೋರ್ಟು ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿಯೇ ವಾಲಿಕೊಳ್ಳಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಗಳಲ್ಲಿ ಮಹತ್ತರ ಜಿಗಿತವು ಕಂಡುಬಂದು ಸಂತಸವಾದೀತು.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.