ಈ ರಾಶಿಯವರಿಗಿಂದು ಹೆಚ್ಚಿನ ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತವಾಗಿ ಯಶಸ್ಸು ತೋರಿಬರುವುದು


Team Udayavani, Mar 22, 2021, 7:37 AM IST

ಈ ರಾಶಿಯವರಿಗಿಂದು ಹೆಚ್ಚಿನ ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತವಾಗಿ ಯಶಸ್ಸು ತೋರಿಬರುವುದು

22-03-2021

ಮೇಷ: ನಿಮ್ಮಂಥ ಸುಖೀಗಳು ಯಾರು ಇಲ್ಲ ಎಂಬಂತಹ ಅನುಭವ ಗೋಚರಕ್ಕೆ ಬರುತ್ತದೆ. ಸಾಂಸಾರಿಕ ಸಾಮರಸ್ಯ ಇಲ್ಲದೆ ನಿಮ್ಮ ಮನಸ್ಸು ಕೆಡಲಿದೆ. ವೃತ್ತಿರಂಗದಲ್ಲಿ ಬೇರೆಯವರ ವಿಚಾರ, ಮಧ್ಯಸ್ಥಿಕೆ ಬೇಡ.

ವೃಷಭ: ನಿರಾಶಾ ಮನೋಭಾವನೆಯನ್ನು ದೂರಮಾಡಿರಿ. ಆರ್ಥಿಕವಾಗಿ ಚೇತರಿಕೆ ಕಂಡುಬಂದರೂ ಹಿಡಿತ ಬಿಗಿಗೊಳಿಸಿರಿ. ದಾಂಪತ್ಯ ಜೀವನದಲ್ಲಿ ಮುಖ್ಯವಾಗಿ ಸಂಯಮ ಕಾಪಾಡಿಕೊಳ್ಳಿರಿ, ಆರೋಗ್ಯದಲ್ಲಿ ಚೇತರಿಕೆ.

ಮಿಥುನ: ಕಾರ್ಯಕ್ಷೇತ್ರದಲ್ಲಿ ಆತ್ಮವಿಶ್ವಾಸದ ಬಲ ನಿಮಗೆ ಶ್ರೀರಕ್ಷೆಯಾದೀತು. ವ್ಯವಹಾರದಲ್ಲಿ ಬುದ್ಧಿವಂತಿಕೆ ಇದ್ದರೂ ಎಚ್ಚರಿಕೆಯಿಂದ ವ್ಯವಹರಿಸಬೇಕಾಗುತ್ತದೆ. ಅವಿವಾಹಿತರಿಗೆ ಅಚ್ಚರಿಯ ವಾರ್ತೆ ಹರುಷ ತರಲಿದೆ.

ಕರ್ಕ: ಸಣ್ಣಪುಟ್ಟ ಸಂಚಾರದಿಂದ ದೇಹಾಯಾಸ ತೋರಿಬರುವುದು. ಹೆಚ್ಚಿನ ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತವಾಗಿ ಯಶಸ್ಸು ತೋರಿಬರುವುದು. ಆತ್ಮವಿಶ್ವಾಸ ಹಾಗೂ ಪ್ರಯತ್ನ ಬಲ ನಿಮಗೆ ಪೂರಕವಾಗಿ ನಿಲ್ಲಲಿದೆ.

ಸಿಂಹ: ಹೊಸ ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದ ಬೇಕಾಗಿದೆ. ಸ್ವಲ್ಪ ಪರಿಸ್ಥಿತಿಯನ್ನು ನೋಡಿಕೊಂಡು ಹೋಗುವುದು ಉತ್ತಮ. ಆರ್ಥಿಕವಾಗಿ ಭಿನ್ನಾಭಿಪ್ರಾಯದಿಂದ ಗೊಂದಲ ಏರ್ಪಡದ ಹಾಗೆ ಜಾಗ್ರತೆ ಮಾಡಿ.

ಕನ್ಯಾ: ಪತ್ನಿಯ ಆರೋಗ್ಯದ ಬಗ್ಗೆ ಜಾಗ್ರತೆ ಮಾಡಿರಿ. ಹಣಕಾಸಿನ ಹಾಗೂ ಆರೋಗ್ಯದ ವಿಚಾರದಲ್ಲಿ ಮೈಮರೆಯದಿರಿ. ನಿಮ್ಮ ತಾಳ್ಮೆಗೆ ಸವಾಲು ಏರ್ಪಟ್ಟಿàತು. ವಾಹನ ಚಾಲನೆಯಲ್ಲಿ ಹೆಚ್ಚಿನ ಗಮನವಿರಲಿ. ಆಹಾರದಲ್ಲಿ ಜಾಗ್ರತೆಯಾಗಿರಿ.

ತುಲಾ: ನಿಮ್ಮ ಕೆಲಸ ಬಿಟ್ಟು ಪರರ ಕಾರ್ಯಗಳಲ್ಲಿ ನಿರತವಾಗುವುದನ್ನು ತಪ್ಪಿಸಿರಿ. ಯೋಗ್ಯ ಸಂಬಂಧಗಳು ಒದಗಿ ಬಂದರೂ ಕಂಕಣಬಲಕ್ಕೆ ಪೂರಕವಾದಾವು. ನ್ಯಾಯಾಲಯ ವಿಚಾರದಲ್ಲಿ ಅಪಮಾನವಾಗಲಿದೆ.

ವೃಶ್ಚಿಕ: ನಿಮ್ಮ ಪ್ರಯತ್ನ ಬಲದ ಫ‌ಲದಿಂದ ಉತ್ತಮ ಪರಿಣಾಮಗಳು ಗೋಚರಕ್ಕೆ ಬರಲಿದೆ. ಹಲವು ಕಾರಣಗಳಿಂದ ನಿಮ್ಮ ಆರೋಗ್ಯಕ್ಕೆ ಭಂಗ ತರಲಿದೆ. ಶ್ರಮಪಟ್ಟರೂ ಕೆಲಸಕಾರ್ಯಗಳು ಮಂದಗತಿಯಲ್ಲಿ ಸಾಗಲಿದೆ.

ಧನು: ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿಯು ಕಂಡುಬರುವುದು. ಎಷ್ಟು ಶ್ರಮಪಟ್ಟರೂ ಕೆಲಸಕಾರ್ಯಗಳಲ್ಲಿ ನಿಧಾನಗತಿಯಲ್ಲಿ ಸಾಗಲಿದೆ. ಹಿತಶತ್ರುಗಳ ಬಗ್ಗೆ ಉದಾಸೀನತೆ ಮಾಡದಿರಿ. ಆರ್ಥಿಕವಾಗಿ ಸಮಾಧಾನವಿರುತ್ತದೆ.

ಮಕರ: ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ಜಾಗ್ರತೆ ಮಾಡಿರಿ. ನಿಮ್ಮ ಒಳ್ಳೆತನದ ಉಪಯೋಗವನ್ನು ಪಡೆದಾರು. ನಿಮ್ಮ ಸಮಯವು ನಿಮಗೆ ಪೂರಕವಾಗಿರುವುದಿಲ್ಲ. ಆದ್ದರಿಂದ ಸ್ವಲ್ಪ ತಾಳ್ಮೆ ವಹಿಸುವುದು ಉತ್ತಮ .

ಕುಂಭ: ಕೆಲಸ ಕಾರ್ಯಗಳಲ್ಲಿ ಪ್ರಗತಿ ಎಣಿಕೆಯಷ್ಟು ಇರದು. ಬದುಕು ಹೇಗೆ ಬರುವುದೋ ಹಾಗೆ ಸ್ವೀಕರಿಸಿರಿ ಆದರೂ ಅನಾವಶ್ಯಕವಾಗಿ ದುಂದುವೆಚ್ಚ ಮಾಡದಿರಿ. ಹಿರಿಯರ ಸಲಹೆಗಳು ಮಾರ್ಗವನ್ನು ಕಲ್ಪಿಸಲಿದೆ.

ಮೀನ: ನಿಮ್ಮ ಬಗ್ಗೆ ಪೋಷಕರ ಗೌರವವು ಹೆಚ್ಚಲಿದೆ. ಉದ್ಯೋಗಸ್ಥರಿಗೆ ಭಡ್ತಿ ಲಭಿಸಲಿದೆ. ಮಹಿಳೆಯರ ಬಹುದಿನದ ಬೇಡಿಕೆಗಳು ಈಡೇರಲಿದೆ. ಕಲಾವಿದರು, ಸಾಹಿತಿಗಳು ಯಶಸ್ಸು ಕಾಣುವಿರಿ. ಆರೋಗ್ಯ ಕಾಪಾಡಿಕೊಳ್ಳಿರಿ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.