ಆತ್ಮಸಂಯಮ ಯೋಗ
UV Podcast, Mar 15, 2022, 6:58 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಮೊದಲೇ ಗೊಂದಲದಲ್ಲಿದ್ದ ಅರ್ಜುನನ ಮನಸ್ಸಿನಲ್ಲಿ ಜ್ಞಾನ ಯೋಗ, ಕರ್ಮಯೋಗ ಅದರೊಳಗೆ ಅಡಗಿರುವ ಸಂನ್ಯಾಸತ್ವದಂತಹ ಸಂಗತಿಗಳು ಇನಷ್ಟು ಗೊಂದಲಗಳನ್ನ ಮೂಡಿಸುತ್ತವೆ… ಆದ್ದರಿಂದ ಇದನ್ನ ಪರಿಹರಿಸಲು ಕೃಷ್ಣ ಆಯ್ದುಕೊಂಡ ದಾರಿ ಅಂದರೆ ಅದು ಧ್ಯಾನ ಅಥವಾ ಆತ್ಮ ಸಂಯಮ ಯೋಗ… ಇದು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಅವಶ್ಯಕವಾಗಿತ್ತು… ಧ್ಯಾನ ಎಂದರೇನು? ಆತ್ಮ ಸಂಯಮ ಯೋಗವನ್ನ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಕೇಳಿ ಬಡೆಕ್ಕಿಲ ಪ್ರದೀಪ್ ಧ್ವನಿಯಲ್ಲಿ, ಮತ್ತು ರಿಲಾಕ್ಸ್ ಆಗಿ…
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ