ಅಧ್ಯಾಯ 06: ಅಬ್ಬಬ್ಬಾ…! ವಿಶ್ವಾಮಿತ್ರರಿಂದ ರಾಮ-ಲಕ್ಷ್ಮಣರಿಗೆ ಉಪದೇಶಿಸಲ್ಪಟ್ಟ ಮಂತ್ರಾಸ್ತ್ರಗಳ ಹೆಸರುಗಳನ್ನು ಕೇಳಿದ್ದೀರಾ?

Have you heard the names of the special weapons given to Rama-Lakshmana by Vishwamitra?

UV Podcast, Oct 2, 2020, 8:13 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites the story of young Rama-Lakshmana how they learnt the mantras special weapons preached by Vishwamitra

ವಿಶ್ವಾಮಿತ್ರರ ಸಂಸರ್ಗದಲ್ಲಿ ರಾಮ ಲಕ್ಷ್ಮಣ ರಿಗೆ ಈ ಪುಣ್ಯ ಭೂಮಿಯಲ್ಲಿ ಆಗಿ ಹೋದ ಮಹಾಪುರುಷರ ವಿಚಾರಗಳನ್ನು ತಿಳಿದುಕೊಳ್ಳುವ ಸೌಭಾಗ್ಯ ಲಭಿಸಿತು. ಬಲಿ ಚಕ್ರವರ್ತಿ ಯ ಕಥೆಯ ಆದಿಯಾಗಿ ಹಲವು ವಿಚಾರಗಳು ಈ ಬಾಲಕರ ಮನೋಬಲವನ್ನು ಗಟ್ಟಿಗೊಳಿಸುತ್ತಾ ಹೋಯಿತು. ಮಂತ್ರಾಸ್ತ್ರಗಳ ಉಪದೇಶ, ದುಷ್ಟ ರಕ್ಕಸರ ಸಂಹಾರ.. ಬಳಿಕ ಮಂಗಳ ಕಾರ್ಯವೊಂದು ಸಂಪನ್ನಗೊಳ್ಳುವುದಿತ್ತು, ಅದೇನೆಂಬುದನ್ನು ಸಂಧ್ಯಾ ಮಾಮಿ ವರ್ಣಿಸುತ್ತಾರೆ ಕೇಳಿ…

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

Untitled-1 copy

S1EP – 428:ಪೆಟ್ಟುತಿಂದ ಮಕ್ಕಳು

Dvfsdvb

S1EP – 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?

2345

S1EP – 425 : ಸಾಮ್ರಾಟ್ ಮಿಲಿಂದನ ಕಥೆ

rama

S1EP – 424 : ರಾಮಾಯಣದ ಕಥೆ


ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.