ಪ್ರಾಮಾಣಿಕತೆ ಗೆಲುವಿನ ಮೆಟ್ಟಿಲು


UV Podcast, Jun 30, 2021, 5:13 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಮಕ್ಕಳಿರದ ರಾಜನೊಬ್ಬ ಇದ್ದ. ದಕ್ಷ, ಪ್ರಾಮಾಣಿಕ ಯುವಕನಿಗೆ ರಾಜ್ಯಭಾರ ವಹಿಸುವ ಸಂದರ್ಭ ಬಂತು. ಎಲ್ಲ ಯುವಕರ ಕೈಗೂ ಒಂದೊಂದು ಬೀಜ ಕೊಟ್ಟ. “ಚೆನ್ನಾಗಿ ಗಿಡ ಪೋಷಿಸಿ, ಬೆಳೆಸಿದವರಿಗೆ ರಾಜ್ಯ” ಎಂದು ಘೋಷಿಸಿದ. ವರ್ಷದ ಬಳಿಕ ಎಲ್ಲರ ಗಿಡಗಳು ಎತ್ತರೆತ್ತರ ಬೆಳೆದಿದ್ದರೆ, ಒಬ್ಬ ಪ್ರಾಮಾಣಿಕ ಮಾತ್ರ ಖಾಲಿ ಕುಂಡದೊಂದಿಗೆ ನಿಂತಿದ್ದ. ಆತನಿಗೆ ರಾಜ್ಯ ಸಿಕ್ಕಿದ್ಹೇಗೆ? ಅರ್ಥಪೂರ್ಣ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?

2345

S1EP – 425 : ಸಾಮ್ರಾಟ್ ಮಿಲಿಂದನ ಕಥೆ

rama

S1EP – 424 : ರಾಮಾಯಣದ ಕಥೆ

channels4_profile

S1EP – 423 : ಭಕ್ತಿಯ ಪರಿಭಾಷೆ ಏನು ?

Untitled-4

S3 : EP – 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara


ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.