![Untitled-2](https://www.udayavani.com/wp-content/uploads/2024/06/Untitled-2-1-315x315.jpg)
S3 : EP – 57 : ಮಹಾಭಾರತ ಯುದ್ಧ ತಪ್ಪಿಸಲು ಸಂಜಯನ ಪ್ರಯತ್ನ
UV Podcast, May 24, 2024, 5:14 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ..
ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
![Untitled-2](https://www.udayavani.com/wp-content/uploads/2024/06/Untitled-2-1-315x315.jpg)
ಹೊಸ ಸೇರ್ಪಡೆ
![ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ](https://www.udayavani.com/wp-content/uploads/2024/06/train2-150x84.jpg)
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ
![Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ](https://www.udayavani.com/wp-content/uploads/2024/06/banuprakash-150x84.jpg)
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-150x84.jpg)
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
![rachana-rai](https://www.udayavani.com/wp-content/uploads/2024/06/rachana-rai-150x83.jpg)
Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ
![Tata Nexon: ಟಾಟಾ ನೆಕ್ಸಾನ್ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!](https://www.udayavani.com/wp-content/uploads/2024/06/carne-150x84.jpg)
Tata Nexon: ಟಾಟಾ ನೆಕ್ಸಾನ್ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!