S2 EP- 25 : ಮಹಾಗಣಪತಿ ದೇವರು ಒಲಿದ ಕತೆ
ಸಂಧ್ಯಾವಾಣಿ , Feb 11, 2022, 8:25 PM IST
In this episode, Dr. Sandhya S. Pai narrates very famous Aithihya mala | S2 EP- 25 : Story of how Lord Ganapati was pleased | ಮಹಾಗಣಪತಿ ದೇವರು ಒಲಿದ ಕತೆ
ಒಂದೂರಲ್ಲಿ ಒಬ್ಬ ಶ್ರೀಮಂತನಿದ್ದ. ಆತ ತನ್ನ ತೆಂಗಿನ ತೋಟ ನೋಡಿಕೊಳ್ಳಲು ಕಾವಲುಗಾರನನ್ನು ನೇಮಿಸಿದ್ದ. ಒಂದು ಛಳಿಯ ರಾತ್ರಿ ಆತನಲ್ಲಿಗೆ ಆನೆಯೊಂದು ಬಂತು. ಆನೆಯೊಂದಿಗಿನ ಗೆಳೆತನ ಆದ ಮೇಲೆ ಏನಾಯ್ತು ಆನೋ ಕುತೂಹಲ ಕತೆ ಕೇಳಿ ಡಾ. ಸಂಧ್ಯಾ.ಎಸ್.ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.