![gfff](https://www.udayavani.com/wp-content/uploads/2024/07/gfff-315x315.jpg)
S2 EP – 65 : ನಂಬೂದಿರಿಯು ಜಿಗಣೆ ತಿನ್ನುವ ಶಿಕ್ಷೆಯಿಂದ ಪಾರಾದ ಕಥೆ
The story of Namboodiri escaping from the punishment eating leech
UV Podcast, Nov 18, 2022, 6:03 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP – 65 : The story of Namboodiri escaping from the punishment eating leech | ನಂಬೂದಿರಿಯು ಜಿಗಣೆ ತಿನ್ನುವ ಶಿಕ್ಷೆಯಿಂದ ಪಾರಾದ ಕಥೆ
ನಂಬೂದಿರಿ ಪತ್ರಿದಿನ ರಾತ್ರಿ ಚಿತ್ರಗುಪ್ತನಿಗೆ ಪೂಜೆ ಮಾಡುತ್ತಿದ್ದ ಇದರಿಂದ ಚಿತ್ರಗುಪ್ತನಿಗೆ ಬಹಳ ಖುಷಿಯಾಗುತ್ತಿತ್ತು.ನಂಬೂದಿರಿಯ ಹೆಂಡ್ತಿ ಒಂದು ದಿನ ಕೆಲಸದವರಿಗೆ ಅನ್ನ ಮಾಡುತ್ತಿದ್ದಾಗ ಆ ಪಾತ್ರೆಯಲ್ಲಿ ಒಂದು ಜಿಗಣೆ ಸತ್ತು ಬಿದ್ದಿತ್ತು. ಇದನ್ನು ಗಮನಿಸಿದ ನಂಬೂದಿರಿ ಒಂದು ಜಿಗಣೆಗೋಸ್ಕರ ಇಡೀ ಪಾತ್ರೆಯ ಅನ್ನವನ್ನು ಬಿಸಾಕದೆ ಅದನ್ನೇ ಬಡಿಸುತ್ತಾನೆ. ಈ ವಿಷಯವನ್ನು ತಿಳಿದ ಯಮಧರ್ಮ ಚಿತ್ರಗುಪ್ತನ ಬಳಿ ನಂಬೂದಿರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಆಗ್ರಹಿಸುತ್ತಾನೆ. ಮುಂದೇನಾಯಿತು ಎನ್ನುವುದನ್ನು ಸಂಧ್ಯಾ ಎಸ್.ಪೈ. ಅವರ ಧ್ವನಿಯಲ್ಲಿ ಆಲಿಸಿ..
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
![gfff](https://www.udayavani.com/wp-content/uploads/2024/07/gfff-315x315.jpg)
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ