S2 EP – 65 : ನಂಬೂದಿರಿಯು ಜಿಗಣೆ ತಿನ್ನುವ ಶಿಕ್ಷೆಯಿಂದ ಪಾರಾದ ಕಥೆ

The story of Namboodiri escaping from the punishment eating leech

UV Podcast, Nov 18, 2022, 6:03 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Aithihya mala | S2 EP – 65 : The story of Namboodiri escaping from the punishment eating leech | ನಂಬೂದಿರಿಯು ಜಿಗಣೆ ತಿನ್ನುವ ಶಿಕ್ಷೆಯಿಂದ ಪಾರಾದ ಕಥೆ

ನಂಬೂದಿರಿ ಪತ್ರಿದಿನ ರಾತ್ರಿ ಚಿತ್ರಗುಪ್ತನಿಗೆ ಪೂಜೆ ಮಾಡುತ್ತಿದ್ದ ಇದರಿಂದ ಚಿತ್ರಗುಪ್ತನಿಗೆ ಬಹಳ ಖುಷಿಯಾಗುತ್ತಿತ್ತು.ನಂಬೂದಿರಿಯ ಹೆಂಡ್ತಿ ಒಂದು ದಿನ ಕೆಲಸದವರಿಗೆ ಅನ್ನ ಮಾಡುತ್ತಿದ್ದಾಗ ಆ ಪಾತ್ರೆಯಲ್ಲಿ ಒಂದು ಜಿಗಣೆ ಸತ್ತು ಬಿದ್ದಿತ್ತು.  ಇದನ್ನು ಗಮನಿಸಿದ ನಂಬೂದಿರಿ ಒಂದು ಜಿಗಣೆಗೋಸ್ಕರ ಇಡೀ ಪಾತ್ರೆಯ ಅನ್ನವನ್ನು ಬಿಸಾಕದೆ ಅದನ್ನೇ ಬಡಿಸುತ್ತಾನೆ. ಈ ವಿಷಯವನ್ನು ತಿಳಿದ ಯಮಧರ್ಮ ಚಿತ್ರಗುಪ್ತನ ಬಳಿ‌ ನಂಬೂದಿರಿಗೆ ಕಠಿಣ ಶಿಕ್ಷೆಯನ್ನು ‌ನೀಡಬೇಕೆಂದು ಆಗ್ರಹಿಸುತ್ತಾನೆ. ಮುಂದೇನಾಯಿತು ಎನ್ನುವುದನ್ನು ಸಂಧ್ಯಾ ಎಸ್.ಪೈ. ಅವರ ಧ್ವನಿಯಲ್ಲಿ ಆಲಿಸಿ..

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

gfff

S3 : EP – 65 : ಮಹಾಭಾರತದ ಮಹಾಯುದ್ಧ ನಿಶ್ಚಯ

WhatsApp Image 2024-07-25 at 5.36.43 PM (6)

S1EP – 450: ಯುದ್ಧದ ಭೀತಿ

mahabharathaaaa

S1EP – 449: ಸಾತ್ವಿಕ ಹಾಗು ದೈವಭಕ್ತ ಬರ್ಬರಿ

kkkkkkkkkkkkkkk

S3 : EP – 64 : ಕರ್ಣನ ನೆನೆದ ಕುಂತಿ

bnmnbm

S1EP – 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್

WhatsApp Image 2024-07-13 at 5.54.53 PM

S1EP – 447: ಪ್ರಾಮಾಣಿಕ ಮಾಣಿಯ ಕಥೆ

karna

S3 : EP – 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna’s birth


ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.