ಉಡುಪಿ ಜಿಲ್ಲೆ: 10 ಕಡೆ “ನೆಟ್ವರ್ಕ್‌ ಶ್ಯಾಡೋ ಬೂತ್‌’


Team Udayavani, Apr 9, 2023, 5:35 AM IST

ಉಡುಪಿ ಜಿಲ್ಲೆ: 10 ಕಡೆ “ನೆಟ್ವರ್ಕ್‌ ಶ್ಯಾಡೋ ಬೂತ್‌’

ಕುಂದಾಪುರ: ಉಡುಪಿ ಜಿಲ್ಲೆಯು ಮತ್ತೂಂದು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದೆ. ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಎಲ್ಲ ಮತಗಟ್ಟೆಗಳಿಗೂ ನೆಟ್ವರ್ಕ್‌ ಸಂಪರ್ಕ ವ್ಯವಸ್ಥೆಯಿದೆ. ಆದರೆ 2 ಕ್ಷೇತ್ರಗಳ 10 ಮತಗಟ್ಟೆಗಳನ್ನು “ನೆಟ್ವರ್ಕ್‌ ಶ್ಯಾಡೋ ಬೂತ್‌’ (ಯಾವುದೇ ನೆಟ್ವರ್ಕ್‌ ಸೌಲಭ್ಯವಿಲ್ಲದ ಮತಗಟ್ಟೆ) ಎಂದು ಗುರುತಿಸಲಾಗಿದೆ. ಇಲ್ಲಿ ಮತದಾನದ ದಿನ ಸಂವಹನಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಕಾರ್ಯ ನಿರತವಾಗಿದೆ.

ಬೈಂದೂರಲ್ಲಿ 246, ಕುಂದಾಪುರದಲ್ಲಿ 222, ಉಡುಪಿಯಲ್ಲಿ 226, ಕಾಪುವಿನಲ್ಲಿ 208 ಹಾಗೂ ಕಾರ್ಕಳದಲ್ಲಿ 209 ಸೇರಿ ಒಟ್ಟು ಉಡುಪಿ ಜಿಲ್ಲೆಯಲ್ಲಿ 1,111 ಮತಗಟ್ಟೆಗಳಿವೆ. ಇದರಲ್ಲಿ ಉಡುಪಿ, ಕಾಪು, ಕಾರ್ಕಳದಲ್ಲಿರುವ ಎಲ್ಲ ಮತಗಟ್ಟೆಗಳಿಗೆ ಕನಿಷ್ಠ ಒಂದಾದರೂ ನೆಟ್ವರ್ಕ್‌ ಸಂಪರ್ಕ ವ್ಯವಸ್ಥೆಯಿದೆ. ಆದರೆ ಬೈಂದೂರಿನಲ್ಲಿ 8 ಹಾಗೂ ಕುಂದಾಪುರದ 2 ಮತಗಟ್ಟೆಗಳಲ್ಲಿ ಯಾವುದೇ ನೆಟ್ವರ್ಕ್‌ ವ್ಯವಸ್ಥೆ ಇಲ್ಲ.

ಯಾವೆಲ್ಲ ಮತಗಟ್ಟೆ?
ಬೈಂದೂರಿನ ಗಂಗನಾಡು ಶಾಲೆ, ಕಾಲ್ತೊಡು ಬ್ಯಾಟಿಯಾನಿ ಶಾಲೆ, ಬ್ಯಾಟಿಯಾನಿ ಶಾಲೆ ಪೂರ್ವ ಭಾಗ, ಹೊಸೂರು ಶಾಲೆ, ಹೊಸೂರು ಕದಳಿ ಶಾಲೆ, ಹಳ್ಳಿಹೊಳೆಯ ಇರಿಗೆ ಶಾಲೆ, ಕಮಲಶಿಲೆಯ ಯಳಬೇರು ಶಾಲೆ, ಬೆಳ್ಳಾಲದ ನಂದ್ರೋಳಿ ಶಾಲೆ, ಕುಂದಾಪುರ ಕ್ಷೇತ್ರದ ಹಾಲಾಡಿಯ ಕಾಸಾಡಿ ಶಾಲೆ, ಅಮಾಸೆಬೈಲಿನ ನಡಂಬೂರು ಶಾಲೆಯಲ್ಲಿರುವ ಮತಗಟ್ಟೆಗಳಲ್ಲಿ ನೆಟ್ವರ್ಕ್‌ ಸೌಲಭ್ಯವಿಲ್ಲ. ಕಾರ್ಕಳದಲ್ಲೂ ನಾಡ್ಪಾಲು ನೆಲ್ಲಿಕಟ್ಟು ಶಾಲೆ, ಕಾಸನಮಕ್ಕಿ ಶಾಲೆಯ ಮತಗಟ್ಟೆಗಳಲ್ಲಿ ನೆಟ್ವರ್ಕ್‌ ಶ್ಯಾಡೋ ಪ್ರದೇಶವೆಂದು ಗುರುತಿಸಲಾಗಿದ್ದು, ಬಳಿಕ ಇಲ್ಲಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಒಂದು ಕಂಪೆನಿಯ ನೆಟ್ವರ್ಕ್‌ ಮಾತ್ರ ವಿರುವ 15-16 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಲ್ಲಿಯೂ ತುರ್ತು ಅನಿವಾರ್ಯ ಎದುರಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ನೆಟ್ವರ್ಕ್‌ ಇಲ್ಲದ ಮತ ಗಟ್ಟೆಗಳನ್ನು ಪರಿಶೀಲಿಸಿದ್ದು, ಇನ್ನೂ ಅವುಗಳನ್ನು ಸಂಪೂರ್ಣ ನೆಟ್ವರ್ಕ್‌ ರಹಿತ ಪ್ರದೇಶವೆಂದು ತೀರ್ಮಾನಿಸಿಲ್ಲ. ಅಲ್ಲಿಗೆ ಯಾವುದಾದರೂ ನೆಟ್ವರ್ಕ್‌ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ. ಕೊನೆಗೂ ಆಗದಿದ್ದರೆ ಮತದಾನದ ದಿನ ಸಂವಹನ ನಡೆಸಲು ಬಿಸ್ಸೆನ್ನೆಲ್‌ ಎಫ್‌ಟಿಟಿಎಚ್‌ ಸಂಪರ್ಕ, ಪೊಲೀಸ್‌ ವಯರ್‌ಲೆಸ್‌ ಫೋನ್‌ ವ್ಯವಸ್ಥೆಯನ್ನು ಬಳಸಿ ಯಾವುದೇ ತೊಂದರೆ ಯಾಗದಂತೆ ನಿರ್ವಹಿಸ ಲಾಗುವುದು.
– ಕೂರ್ಮಾರಾವ್‌, ಜಿಲ್ಲಾ ಚುನಾವಣಾಧಿಕಾರಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.