ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು


Team Udayavani, Apr 1, 2023, 6:19 AM IST

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ರಾಜ್ಯ ವಿಧಾನಸಭೆ ಚುನಾವಣೆ ರಂಗು ಪಡೆದುಕೊಂಡಿದ್ದು, ರಾಷ್ಟ್ರೀಯ ನಾಯಕರ ರಾಜ್ಯ ಪ್ರವಾಸಕ್ಕೂ ದಿನಗಳು ನಿಕ್ಕಿಯಾಗಿವೆ. ಇದುವರೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎ.5ಕ್ಕೆ ಕೋಲಾರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಆದರೆ ದಿಢೀರನೇ ಅವರ ಪ್ರವಾಸ ದಿನ ಬದಲಾಗಿದೆ. ವಿಶೇಷವೆಂದರೆ ಎ.9ರಂದು ರಾಹುಲ್‌ ಕೋಲಾರಕ್ಕೆ ಆಗಮಿಸಿ ಸತ್ಯಾಗ್ರಹ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ದಿನಕ್ಕೊಂದು ವಿಶೇಷವಿದೆ.

ಈಗಾಗಲೇ ಪ್ರಧಾನಿ ಮೋದಿಯವರು ಎ.9ರಂದು ರಾಜ್ಯ ಭೇಟಿ ನೀಡುವುದು ಖಚಿತವಾಗಿದೆ. ಮೈಸೂರಿಗೆ ಆಗಮಿಸುವ ಅವರು ಬಂಡೀಪುರ ಅರಣ್ಯಕ್ಕೆ ತೆರಳಿ ಹುಲಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಅಂದು ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಖಚಿತವಾಗಿಲ್ಲ. ಈ ಮಧ್ಯೆ, ರಾಹುಲ್‌ ಅವರ ಎ.5ರ ಪ್ರವಾಸ ದಿಢೀರನೇ ಎ.9ಕ್ಕೆ ಮುಂದೂಡಿಕೆಯಾಗಿದ್ದು ಏಕೆ ಎಂಬುದರ ಬಗ್ಗೆ  ಚರ್ಚೆಗಳು ಆರಂಭವಾಗಿವೆ.

ಟಾಪ್ ನ್ಯೂಸ್

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ

arrest 3

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ