ಸಚಿವ ಸ್ಥಾನವೇ ಸಿಗದ ಕ್ಷೇತ್ರವಿದು!


Team Udayavani, Mar 15, 2023, 5:30 AM IST

ಸಚಿವ ಸ್ಥಾನವೇ ಸಿಗದ ಕ್ಷೇತ್ರವಿದು!

ವಿಭಿನ್ನ ರಾಜಕಾರಣಕ್ಕೆ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಭದ್ರಾವತಿ ಕ್ಷೇತ್ರದಿಂದ ಈ ವರೆಗೂ ಒಬ್ಬರೂ ಸಚಿವರಾಗಿಲ್ಲ. ಜಿಲ್ಲೆಯ ಉಳಿದ ಕ್ಷೇತ್ರಗಳಲ್ಲಿ ಒಬ್ಬರಾದರೂ ಸಚಿವರಾಗಿದ್ದಾರೆ.

ಆದರೆ ಇಲ್ಲಿ ಯಾರೇ ಗೆದ್ದರೂ ಸರಕಾರ ಮಾತ್ರ ಬೇರೆಯದ್ದೆ ಆಗಿರುತ್ತದೆ. 60, 70ರ ದಶಕದಲ್ಲಿ ಅವಕಾಶಗಳಿದ್ದರೂ ಒಮ್ಮೆ ಗೆದ್ದವರು ಮತ್ತೆ ಆಯ್ಕೆಯಾಗಿಲ್ಲ. 1952ರಲ್ಲಿ ಬಿ.ಮಾಧವಾಚಾರ್‌ (ಕಾಂಗ್ರೆಸ್‌), 1957 ಡಿ.ಟಿ. ಸೀತಾರಾಮ್‌ರಾವ್‌ (ಕಾಂಗ್ರೆಸ್‌), 1962 ಟಿ.ಡಿ. ದೇವೇಂದ್ರಪ್ಪ (ಕಾಂಗ್ರೆಸ್‌), 1967 ಎ.ಕೆ.ಅನ್ವರ್‌ (ಪಿಎಸ್‌ಪಿ), 1972 ಅಬ್ದುಲ್‌ ಕುದ್ದೂಸ್‌ ಅನ್ವರ್‌ (ಕಾಂಗ್ರೆಸ್‌), 1978 ಜಿ.ರಾಜಶೇಖರ್‌ (ಕಾಂಗ್ರೆಸ್‌), 1983 ಎಸ್‌.ಎಸ್‌.ಸಿದ್ದಪ್ಪ (ಜೆಎನ್‌ಪಿ), 1985 ಎಸ್‌.ಎಸ್‌. ಸಿದ್ದಪ್ಪ (ಪಕ್ಷೇತರ), 1989 ಇಸಾಮಿಯಾ (ಕಾಂಗ್ರೆಸ್‌), 1994 ಎಂ.ಜೆ.ಅಪ್ಪಾಜಿ (ಪಕ್ಷೇತರ), 1999 ಎಂ.ಜೆ.ಅಪ್ಪಾಜಿ (ಪಕ್ಷೇತರ), 2004 ಬಿ.ಕೆ.ಸಂಗಮೇಶ್ವರ (ಪಕ್ಷೇತರ), 2008 ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್‌), 2013 ಎಂ.ಜೆ.ಅಪ್ಪಾಜಿ (ಜೆಡಿಎಸ್‌), 2018 ರಲ್ಲಿ ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್‌) ಗೆಲುವು ಸಾಧಿಸಿದ್ದಾರೆ. 1989ರವರೆಗೂ ಇಲ್ಲಿ ಕಾಂಗ್ರೆಸ್‌ ಶಾಸಕರು ಅಧಿಕಾರದಲ್ಲಿದ್ದರು. ಆದರೆ ಯಾರೂ ಇಲ್ಲಿ ಪಕ್ಷದ ಅಭ್ಯರ್ಥಿಗಳಾಗಿ ಒಂದಕ್ಕಿಂತ ಹೆಚ್ಚು ಬಾರಿ ಗೆಲುವು ಸಾಧಿ ಸಿಲ್ಲ. ಎಸ್‌.ಎಸ್‌.ಸಿದ್ದಪ್ಪ ಅವರು ಒಂದು ಬಾರಿ ಜನತಾ ಪಾರ್ಟಿ, ಮತ್ತೊಮ್ಮೆ ಪಕ್ಷೇತರರಾಗಿ ಗೆದ್ದಿದ್ದರು.

ಎಂ.ಜೆ.ಅಪ್ಪಾಜಿ ಎರಡು ಬಾರಿ ಪಕ್ಷೇತರ, ಒಂದು ಬಾರಿ ಜೆಡಿಎಸ್‌ನಿಂದ ಗೆದ್ದಿದ್ದರು. ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ ಕೂಡ ಎರಡು ಬಾರಿ ಕಾಂಗ್ರೆಸ್‌ನಿಂದ, ಒಂದು ಬಾರಿ ಪಕ್ಷೇತರರಾಗಿ ಗೆಲುವು ಸಾಧಿ ಸಿದ್ದಾರೆ. 2018ರ ಸಮ್ಮಿಶ್ರ ಸರಕಾರದಲ್ಲಿ ಸಂಗಮೇಶ್ವರ ಅವರಿಗೆ ಅವಕಾಶವಿತ್ತಾದರೂ ಪರಿಗಣಿಸಲಿಲ್ಲ. ವಿಐಎಸ್‌ಎಲ್‌, ಎಂಪಿಎಂ ಕಾರ್ಖಾನೆ ಮುಚ್ಚುತ್ತಿರುವುದಕ್ಕೂ ಭದ್ರಾವತಿಯ ರಾಜಕಾರಣ ಕಳೆಗುಂದಿರುವುದಕ್ಕೂ ಜನ ಹಿಡಿಶಾಪ ಹಾಕುತ್ತಿದ್ದಾರೆ. 2023ರ ಚುನಾವಣೆ ಅನಂತರವಾದರೂ ಈ ಕ್ಷೇತ್ರಕ್ಕೆ ಸಚಿವ ಸ್ಥಾನ ಒಲಿಯುವುದೇ ಕಾದು ನೋಡಬೇಕಿದೆ.

 

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.