BJP ಬಂಡಾಯ: ಸಿಂಹ, ಶ್ರೀವತ್ಸ ಮನೆಗೆ ಬಂದರೂ ಭೇಟಿ ಮಾಡದ ರಾಮದಾಸ್ !

ತಾಯಿ ಮನೆಯಿಂದ ಓಡಿಸಿದ್ದಾರೆ, ನಿರ್ಧಾರ ನಾಳೆ ಹೇಳುತ್ತೇನೆ ಎಂದ ಮಾಜಿ ಸಚಿವ...

Team Udayavani, Apr 17, 2023, 10:13 PM IST

1-sdsada

ಮೈಸೂರು: ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಕಾರಣ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಆಕ್ರೋಶಗೊಂಡಿದ್ದು ಸೋಮವಾರ ರಾತ್ರಿ ಮನೆಗೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಮತ್ತು ಅಭ್ಯರ್ಥಿ ಶ್ರೀವತ್ಸ ಅವರ ಭೇಟಿ ನಿರಾಕರಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಟಿಕೆಟ್ ಕೈ ತಪ್ಪಿದ ಬಳಿಕ ಮನೆಯ ಒಂದು ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದ ರಾಮದಾಸ್ ಅವರು ಇಬ್ಬರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ. ಮನೆಯ ಮತ್ತೊಂದು ಬಾಗಿಲಿನಿಂದ ಹೊರನಡೆದಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಮದಾಸ್, 30 ವರ್ಷಗಳಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕೋ ಬೇಡವೋ ಎಂಬುದುನ್ನು ನಾಳೆ ಸಂಜೆ ತಿಳಿಸುತ್ತೇನೆ.ಯಾವ ನಿರ್ಧಾರ ಮಾಡಬೇಕು ಅಂತ ನಾಳೆ ಹೇಳುತ್ತೇನೆ.ನಾನು ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೇವು. ಟಿಕೆಟ್ ತಪ್ಪಿರುವ ಕಾರಣ ರಾಮದಾಸ್ ಅವರಿಗೆ ನೋವಾಗಿದೆ.30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರೋದು ಸಹಜ. ನಾಳೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಪಕ್ಷದ ಜೊತೆ ಇರುತ್ತೇನೆ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಮಾತನಾಡಿ, ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ. 30 ವರ್ಷದಿಂದ ಜತೆ ಇದ್ದೇವು. ಅವರು ನನ್ನ ವಿರುದ್ದ ಕೆಲಸ ಮಾಡಲ್ಲ.ಆ ವಿಶ್ವಾಸ ನನಗೆ ಇದೆ ಎಂದರು.

ಟಾಪ್ ನ್ಯೂಸ್

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.