ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ


Team Udayavani, Mar 30, 2023, 12:11 PM IST

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾ ನ ಗೆದ್ದಂತೆಯೇ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಮ್ಮ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು ಚುನಾವಣೆ ಮುಗಿಯುವವರೆಗೂ ಅವರವರ ಜಿಲ್ಲೆಗಳಲ್ಲಿ ಇದ್ದು ಕೆಲಸ ಮಾಡಬೇಕಾಗುತ್ತದೆ. ಬೆಂಗಳೂರಿನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಸಂಸದರ ಸಭೆ ಕರೆಯಲಾಗುತ್ತದೆ. ಒಂದೆರಡು ದಿನದಲ್ಲಿ ನಾನು ಎಲ್ಲಾ ಕ್ಷೇತ್ರಗಳ ಪ್ರವಾಸ ಆರಂಭಿಸುತ್ತೇನೆ ಎಂದರು.

ಇದನ್ನೂ ಓದಿ:ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ಕಾಂಗ್ರೆಸ್ ನವರೇ, ನಿಮ್ಮ ನಾಯಕರು ಯಾರು? ರಾಹುಲ್ ಗಾಂಧಿ ನರೇಂದ್ರ ಮೋದಿಗೆ ಸಮನಾಗಲು ಸಾಧ್ಯವೇ? ರಾಜ್ಯದಲ್ಲಿ ಕೆಲವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅವರದ್ದು ತಿರುಕನ ಕನಸು. ಕಾಂಗ್ರೆಸ್ 60-70ಕ್ಕೂ ಹೆಚ್ಚು ಸೀಟ್ ಗೆಲ್ಲಲು ಸಾಧ್ಯವಿಲ್ಲ ಎಂದ ಅವರು, ಶಿವಮೊಗ್ಗದಲ್ಲಿ ಮೊದಿ ಬಂದಾಗ ಎರಡು ಲಕ್ಷ ಜನ ನಿಲ್ಲಲು ಜಾಗವಿಲ್ಲದೆ ಹಿಂದೆ ಹೋಗಿದ್ದರು. ನಾವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂದರು.

ಸರ್ವೇ ವರದಿ ಗಮನಿಸಿದ್ದೇನೆ. ಜನರ ನಾಡಿಮಿಡಿತ ನನಗೆ ಗೊತ್ತಿದೆ. ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ನಾವು ಮೂರು ಸರ್ವೇ ಮಾಡಿದ್ದೇವೆ. ಎಲ್ಲ 130-140 ಬರುವುದೆಂದು ನಮ್ಮ ಸರ್ವೇ ವರದಿ ಹೇಳಿದೆ ಎಂದರು.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ನಿಂತ ನೆಲವೇ ಕುಸಿಯುತ್ತಿದೆ. ಅವರ ಗೆಲುವು ಕಷ್ಟ. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಟಾಪ್ ನ್ಯೂಸ್

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

CRUDE OIL

Crude oil: ಕಚ್ಚಾತೈಲಕ್ಕಾಗಿ ವಿದೇಶಗಳನ್ನೇ ಅವಲಂಬಿಸಿರುವ ದೇಶದಿಂದ ತೈಲ ಮಾರಾಟದಲ್ಲಿ ವಿಕ್ರಮ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

CRUDE OIL

Crude oil: ಕಚ್ಚಾತೈಲಕ್ಕಾಗಿ ವಿದೇಶಗಳನ್ನೇ ಅವಲಂಬಿಸಿರುವ ದೇಶದಿಂದ ತೈಲ ಮಾರಾಟದಲ್ಲಿ ವಿಕ್ರಮ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ