ಅನುಭವಿಗಳ ಸಂಪುಟ ರಚನೆ: 33 ಸಚಿವ ಸ್ಥಾನಕ್ಕೆ 53 ಮಂದಿ ಲಾಬಿ

ಸಾಮಾಜಿಕ ನ್ಯಾಯ ಪಾಲಿಸುವುದು ಅನಿವಾರ್ಯ... ಸಚಿವ ಸ್ಥಾನ ಆಕಾಂಕ್ಷಿಗಳು ಯಾರ್ಯಾರು?

Team Udayavani, May 15, 2023, 7:10 AM IST

1—sdsa-d

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ಒಂದೆಡೆ ಸಿಎಂ ಅಭ್ಯರ್ಥಿ ಆಯ್ಕೆಗೆ ಸಾಕಷ್ಟು ಕಸರತ್ತುಗಳು ನಡೆದಿರುವುದರ ನಡುವೆಯೇ ಇನ್ನೊಂದೆಡೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳಿಂದಲೂ ಪ್ರಬಲ ಲಾಬಿ ಆರಂಭವಾಗಿದೆ. ಈ ಸಲ ಗೆದ್ದಿರುವ ಬಹುತೇಕರಲ್ಲಿ ಹಳೆ ಮುಖಗಳೇ ಹೆಚ್ಚಿರುವುದರಿಂದ ಹಿರಿಯ ತಲೆಗಳು, ಅನುಭವಿಗಳ ಸಂಪುಟ ರಚನೆ ಸಾಧ್ಯತೆ ಇದೆ.

ಕಾಂಗ್ರೆಸ್‌ನ 135 ಶಾಸಕರಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ (39)ವಾಗಿದೆ. ಅನಂತರದ್ದು ಒಕ್ಕಲಿಗ (21)ರದ್ದು. ಎಸ್‌ಸಿ ಸಮುದಾಯದಿಂದ 22, ಎಸ್‌ಟಿ ಸಮುದಾಯದಿಂದ 15, ಕುರುಬ ಸಮಾಜದಿಂದ 8, ಮುಸ್ಲಿಂ ಸಮಾಜದಿಂದ 9ಹಾಗೂ ಬ್ರಾಹ್ಮಣ, ಈಡಿಗ ಸಮುದಾಯದಿಂದ ತಲಾ ಮೂವರು ಆಯ್ಕೆಯಾಗಿದ್ದಾರೆ.

ಸಂಪುಟ ರಚನೆಯಲ್ಲಿ ಜಿಲ್ಲೆ, ಜಾತಿಗಳಿಗೆ ಪ್ರಾತಿನಿಧ್ಯ ಕೊಡುವುದಕ್ಕೆ ಆದ್ಯತೆ ನೀಡುವುದರಿಂದ ಸಾಮಾಜಿಕ ನ್ಯಾಯ ಪಾಲಿಸುವುದು ಅನಿವಾರ್ಯವಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುತೇಕ ಎಲ್ಲ ಜಾತಿ, ಜನಾಂಗದ ಮತಗಳು ಲಭಿಸಿರುವುದರಿಂದ ಎಲ್ಲರಿಗೂ ಪ್ರಾತಿನಿಧ್ಯ ಕಲ್ಪಿಸಿಕೊಡಬೇಕಾದ ಸವಾಲು ಎದುರಾಗಿದೆ.

ಆದರೆ ಮುಖ್ಯಮಂತ್ರಿ ಹೊರತುಪಡಿಸಿ ಉಳಿದ 33 ಸ್ಥಾನಗಳಿಗೆ ಅಂದಾಜು 53 ಮಂದಿ ಅರ್ಹ ಅನುಭವಿಗಳು ಕಣ್ಣಿಟ್ಟಿದ್ದಾರೆ. ಹೀಗಾಗಿ ಎಲ್ಲರನ್ನು ಸಮಾಧಾನಪಡಿಸಿ ಸಂಪುಟ ರಚಿಸುವ ಕರ್ತವ್ಯ ಮುಖ್ಯಮಂತ್ರಿ ಯಾಗುವವರ ಮೇಲಿದೆ. 53 ಮಂದಿಯನ್ನು 33 ಮಂದಿಗೆ ಸಚಿವ ಸ್ಥಾನ ದೊರೆತರೂ ಇನ್ನೂ 20 ಮಂದಿ ಅರ್ಹರು ಹೊರಗುಳಿಯುತ್ತಾರೆ. ಅವರಿಗೆ ಸಂಪುಟ ದರ್ಜೆ ನಿಗಮ, ಮಂಡಳಿಗಳಲ್ಲಿ ಅವಕಾಶ ಕೊಡುವ ಬಗ್ಗೆ ಯೋಚಿಸಲಾಗುತ್ತಿದೆ.

ಸಚಿವ ಸ್ಥಾನ ಆಕಾಂಕ್ಷಿಗಳು
ಯು.ಟಿ.ಖಾದರ್‌ (ಮಂಗಳೂರು), ಲಕ್ಷ್ಮಣ ಸವದಿ (ಅಥಣಿ), ಸತೀಶ್‌ ಜಾರಕಿಹೊಳಿ (ಯಮಕನಮರಡಿ), ಲಕ್ಷ್ಮೀ ಹೆಬ್ಟಾಳ್ಕರ್‌ (ಬೆಳಗಾವಿ ಗ್ರಾಮೀಣ), ಅಶೋಕ್‌ ಪಟ್ಟಣ (ರಾಮದುರ್ಗಾ), ಆರ್‌.ಬಿ.ತಿಮ್ಮಾಪುರ (ಮುಧೋಳ), ವಿಜಯಾನಂದ ಕಾಶಪ್ಪನವರ್‌ (ಹುನಗುಂದ), ಜಿ.ಟಿ.ಪಾಟೀಲ್‌ (ಬೀಳಗಿ), ಸಿ.ಎಸ್‌.ನಾಡಗೌಡ (ಮುದ್ದೇಬಿಹಾಳ), ಶಿವಾನಂದ ಪಾಟೀಲ್‌ (ಬಸವನಬಾಗೇವಾಡಿ), ಎಂ.ಬಿ.ಪಾಟೀಲ್‌ (ಬಬಲೇಶ್ವರ), ಯಶವಂತರಾಯ ಗೌಡ ಪಾಟೀಲ್‌ (ಇಂಡಿ), ಡಾ| ಅಜಯ್‌ ಸಿಂಗ್‌ (ಜೇವರ್ಗಿ), ಪ್ರಿಯಾಂಕ್‌ ಖರ್ಗೆ (ಚಿತ್ತಾಪುರ), ಡಾ| ಶರಣ ಪ್ರಕಾಶ್‌ ಪಾಟೀಲ್‌ (ಸೇಡಂ), ಬಿ.ಆರ್‌. ಪಾಟೀಲ್‌ (ಆಳಂದ), ರಾಜ ವೆಂಕಟಪ್ಪ ನಾಯಕ (ಸುರಪುರ), ಶರಣ ಬಸಪ್ಪ ಗೌಡ ದರ್ಶನಾಪುರ (ಶಹಾಪುರ), ರಹೀಂ ಖಾನ್‌ (ಬೀದರ್‌ ಉತ್ತರ), ಈಶ್ವರ ಖಂಡ್ರೆ (ಭಾಲ್ಕಿ), ಹಂಪನಗೌಡ ಬಾದರ್ಲಿ (ಸಿಂಧನೂರು), ಶಿವರಾಜ ತಂಗಡಗಿ (ಕನಕಗಿರಿ), ಬಸವರಾಜ ರಾಯರೆಡ್ಡಿ (ಯಲಬುರ್ಗಾ), ಎಚ್‌.ಕೆ. ಪಾಟೀಲ್‌ (ಗದಗ), ಜಿ.ಎಸ್‌.ಪಾಟೀಲ್‌ (ರೋಣ), ವಿನಯ ಕುಲಕರ್ಣಿ (ಧಾರವಾಡ), ಸಂತೋಷ್‌ ಲಾಡ್‌ (ಕಲಘಟಗಿ), ಆರ್‌.ವಿ.ದೇಶಪಾಂಡೆ (ಹಳಿಯಾಳ), ಬಸವರಾಜ ಶಿವಣ್ಣವರ (ಬ್ಯಾಡಗಿ), ಎನ್‌.ವೈ. ಗೋಪಾಲಕೃಷ್ಣ (ಮೊಳಕಾಲ್ಮೂರು), ನಾಗೇಂದ್ರ (ಬಳ್ಳಾರಿ), ಡಿ.ಸುಧಾಕರ (ಹಿರಿಯೂರು), ಎಸ್‌.ಎಸ್‌.ಮಲ್ಲಿಕಾರ್ಜುನ (ದಾವಣಗೆರೆ ಉತ್ತರ), ಬಿ.ಕೆ.ಸಂಗಮೇಶ (ಭದ್ರಾವತಿ), ಮಧು ಬಂಗಾರಪ್ಪ (ಸೊರಬ), ಟಿ.ಡಿ.ರಾಜೇಗೌಡ (ಶೃಂಗೇರಿ), ಡಾ| ಜಿ. ಪರಮೇಶ್ವರ್‌ (ಕೊರಟಗೆರೆ), ಟಿ.ಬಿ.ಜಯಚಂದ್ರ (ಶಿರಾ), ಕೆ.ಎನ್‌.ರಾಜಣ್ಣ (ಮಧುಗಿರಿ), ಡಾ| ಎಂ.ಸಿ.ಸುಧಾಕರ್‌ (ಚಿಂತಾಮಣಿ), ಕೆ.ಎಚ್‌.ಮುನಿಯಪ್ಪ (ದೇವನಹಳ್ಳಿ), ಪಿ.ಎಂ.ನರೇಂದ್ರಸ್ವಾಮಿ (ಮಳವಳ್ಳಿ), ಚಲುವರಾಯಸ್ವಾಮಿ (ನಾಗಮಂಗಲ), ಕೆ.ಎಂ.ಶಿವಲಿಂಗೇಗೌಡ (ಅರಸೀಕೆರೆ), ಡಾ| ಎಚ್‌. ಸಿ. ಮಹದೇವಪ್ಪ (ಟಿ.ನರಸೀಪುರ), ತನ್ವೀರ್‌ ಸೇಠ (ನರಸಿಂಹರಾಜ), ಕೃಷ್ಣ ಬೈರೇಗೌಡ (ಬ್ಯಾಟರಾಯನಪುರ), ಕೆ.ಜೆ.ಜಾರ್ಜ್‌ (ಸರ್ವಜ್ಞ ನಗರ), ಎನ್‌.ಎ.ಹ್ಯಾರೀಸ್‌ (ಶಾಂತಿನಗರ), ದಿನೇಶ್‌ ಗುಂಡೂರಾವ್‌ (ಗಾಂಧಿನಗರ), ಎಂ.ಕೃಷ್ಣಪ್ಪ (ವಿಜಯನಗರ), ಜಮೀರ್‌ ಅಹ್ಮದ್‌(ಚಾಮರಾಜಪೇಟೆ), ರಾಮಲಿಂಗಾ ರೆಡ್ಡಿ (ಬಿ.ಟಿ.ಎಂ.ಲೇಔಟ್‌)

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.