karnataka polls: ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ; ಸಿಎಂ ಬೊಮ್ಮಾಯಿ


Team Udayavani, Apr 27, 2023, 11:48 AM IST

karnataka polls: ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ. ಚುನಾವಣೆ ಬಳಿಕ ಯಾವುದು ಈಡೇರುವುದಿಲ್ಲ. ಇದಕ್ಕೆ ಉದಾಹರಣೆಗೆ ಬೇರೆ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರಕ್ತದಲ್ಲಿ ಬರೆದುಕೊಡುವ ಅವಶ್ಯಕತೆ ಇಲ್ಲ. 150 ಸ್ಥಾನ ಯಾರಿಗೆ ನೀಡಬೇಕು ಎಂಬುದು ಜನ ನಿರ್ಧಾರ ಮಾಡುತ್ತಾರೆ. ನಮಗೆ ಜನರ ಮೇಲೆ‌ ವಿಶ್ವಾಸವಿದೆ. ಸಂಪೂರ್ಣ ಬಹುಮತ ನೀಡುತ್ತಾರೆ. ಅಲ್ಲದೆ ಬಿ.ಎಸ್.ವೈ ಅವರು ಜನರ ನಾಡಿಮಿಡಿತ ಅರಿತಿದ್ದು, ಅವರ ಅನುಭವದ ಪ್ರಕಾರ ಬಿಜೆಪಿ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆರಲಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಜನರಿಗೆ ಮೋಸ ಮಾಡಲೆಂದೆ ಕಾಂಗ್ರೆಸ್ ಗ್ಯಾರಂಟಿ ಭರವಸೆ ನೀಡುತ್ತಿದೆ. ಕಾಂಗ್ರೆಸ್ ನಾಯಕರ ಮೇಲೆ ಜನರ ವಿಶ್ವಾಸವಿಲ್ಲ. ಅದಕ್ಕೆ ಕಾರ್ಡ್ ಕೊಡುತ್ತಿದ್ದಾರೆ. ಜನರಿಗೆ ದಾರಿತಪ್ಪಿಸುವ ಹೊಸ ತಂತ್ರವಷ್ಟೆ ಎಂದು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದರು.

ಪ್ರಧಾನಿ ಮೋದಿಯವರು ಸಂವಾದದಲ್ಲಿ ಬೂತ್ ಗೆಲ್ಲುವ ಮೂಲಕ ಕ್ಷೇತ್ರ ಗೆಲ್ಲುವ ಅಂಶವನ್ನು ಒತ್ತಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪಕ್ಷದಲ್ಲಿ ಸಂಘಟನೆ ಮತ್ತು ಚುನಾವಣೆ ತಂತ್ರ ಮಾಡಲಾಗಿದೆ. ಡಬಲ್ ಎಂಜಿನ ಸರ್ಕಾರ ಪೂರಕವಾಗಿದೆ‌ ಎಂದು ಹೇಳಿದ್ದಾರೆ. ಕುರಿತು ಹೇಳಿದ್ದಾರೆ. ಮೂಲಸೌಕರ್ಯ ಸೇರಿದಂತೆ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.