Congress ಮೂರನೇ ಪಟ್ಟಿ: ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ Suspense

ವಿರೋಧದ ನಡುವೆಯೂ ಮೋಟಮ್ಮ ಪುತ್ರಿಗೆ ಮಣೆ.... ಡಿಕೆಶಿ ಬೆಂಬಲಿಗನಿಗೆ ಟಿಕೆಟ್ ಮಿಸ್

Team Udayavani, Apr 15, 2023, 3:38 PM IST

1-ewfefa

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ನಲ್ಲಿ ವಲಸೆ ಮತ್ತು ಮೂಲ ಕಾಂಗ್ರೆಸಿಗರ ನಡುವೆ ಗೊಂದಲ ಮುಂದುವರಿದಿದ್ದು, ಶನಿವಾರ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ, ಆದರೆ ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ಕುತೂಹಲದಲ್ಲಿದೆ. ಅಭ್ಯರ್ಥಿ ಆಯ್ಕೆ ವಿಚಾರ ಜಟಿಲವಾಗಿರುವ ಕಾರಣ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಪ್ರಕಟಣೆ ಹಾಗೆಯೆ ಬಾಕಿ ಉಳಿಸಿಕೊಳ್ಳಲಾಗಿದೆ.

ತೀವ್ರ ವಿರೋಧದ ಮಧ್ಯೆಯೂ ನಯನಾಗೆ ಟಿಕೆಟ್

ಮೂಡಿಗೆರೆ ತಾಲೂಕಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಪುತ್ರಿ ನಯನಾ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಸಮಾಧಾನ ಹೊರಹಾಕಿದ್ದರಾದರೂ ಅವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಹೋಬಳಿ-ಹೋಬಳಿಯಲ್ಲಿ ಮೋಟಮ್ಮ ವಿರುದ್ಧ ಬಹಿರಂಗ ಸಭೆ ನಡೆಸಿದ್ದರು. ನಯನಾ ಅವರಿಗೆ ಟಿಕೆಟ್ ಬೇಡ, ಬೇರೆ ಯಾರಿಗಾದರೂ ಕೊಡಿ ಎಂದು ವರಿಷ್ಠರಿಗೆ ಮನವಿ ಮಾಡಿದ್ದರು. ಕಾರ್ಯಕರ್ತರ ವಿರೋಧದ ಮಧ್ಯೆಯೂ ಕಾಂಗ್ರೆಸ್ ನಾಯಕರು ನಯನಾಗೆ ಮಣೆ ಹಾಕಿದ್ದಾರೆ.

ಡಿಕೆಶಿ ಬೆಂಬಲಿಗನಿಗೆ ಟಿಕೆಟ್ ಮಿಸ್

ತರೀಕೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕ್ಷಾಂಕಿಯಾಗಿದ್ದ ಹೆಚ್.ಎಂ.ಗೋಪಿಕೃಷ್ಣ ಅವರಿಗೆ ಕೊನೆಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದು, ಸಿದ್ದರಾಮಯ್ಯ ಅಪ್ತ ಮಾಜಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರಿಗೆ ಕೈ ಟಿಕೆಟ್ ಒಲಿದಿದೆ.

ಗೋಪಿಕೃಷ್ಣ ಮತ್ತು ಶ್ರೀನಿವಾಸ್ ನಡುವೆ ಟಿಕೆಟಿಗಾಗಿ ಪೈಪೋಟಿ ಏರ್ಪಟ್ಟಿತ್ತು. ಮೂರನೇ ಪಟ್ಟಿಯಲ್ಲಿ ಶ್ರೀನಿವಾಸ್ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟಿಕೆಟ್ ಘೋಷಣೆ ಘೋಷಣೆ ಬೆನ್ನಲ್ಲೇ ಅಸಮಾಧಾನಗೊಂಡಿರುವ ಗೋಪಿಕೃಷ್ಣ ತನ್ನ ಆಪ್ತರೊಂದಿಗೆ ಸಮಾಲೋಚನೆಯಲ್ಲಿ ತೊಡಗಿದ್ದಾರೆ. ಅವರ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.