ಡೈಲಿ ಡೋಸ್; ಕರಾವಳಿ ಕಣ-ಬಾಣ ಬಿಟ್ಟವನ ಬುಡವ ಸುಡದಿದ್ದರೆ ಕ್ಷೇಮ


Team Udayavani, Mar 10, 2023, 3:38 PM IST

ಡೈಲಿ ಡೋಸ್; ಕರಾವಳಿ ಕಣ-ಬಾಣ ಬಿಟ್ಟವನ ಬುಡವ ಸುಡದಿದ್ದರೆ ಕ್ಷೇಮ

ಚುನಾವಣೆ ಹತ್ತಿರ ಬಂದಾಗ ಎಲ್ಲ ಪಕ್ಷಗಳಲ್ಲಿನ ಕೆಲವು ಮುಖಂಡರು ವಿವಾದಿತ ಹೇಳಿಕೆಗಳನ್ನು ನೀಡುವುದು ಅಥವಾ ನೀಡಿದ ಹೇಳಿಕೆ ಗಳನ್ನು ವಿವಾದಾತ್ಮಕಗೊಳಿಸುವುದು ಸಾಮಾನ್ಯ. ಆ ಮೂಲಕ ಮತ ಧ್ರುವೀಕರಣಗೊಳಿಸುವುದು ಚುನಾವಣ ತಂತ್ರದ ಒಂದು ಭಾಗ.

ಆದರೆ ಇನ್ನೂ ಹಲವು ಬಾರಿ ಕೆಲವು ಮುಖಂಡರು (ಇದಕ್ಕೆ ಹಿರಿಯರು -ಕಿರಿಯರೆಂಬ ಬೇಧವಿಲ್ಲ) ತಮ್ಮ ಮಾತಿನ ಪ್ರತಾಪ ತೋರಿಸುವ ತಂತ್ರ ಪ್ರಯೋಗಿಸಲು ಹೋಗಿ ಅತಂತ್ರವಾದ ಉದಾಹರಣೆಗಳೂ ಸಾಕಷ್ಟಿವೆ.

ಇನ್ನೂ ಹಲವು ಬಾರಿ ಬಿಟ್ಟ ಹೇಳಿಕೆ ದೊಡ್ಡ ಸದ್ದು ಮಾಡಿ ದೊಡ್ಡ “ಗಳಿಕೆ” (ಆರ್‌ಒಐ-ರಿಟರ್ನ್ ಆಫ್ ಇನ್ವೆಸ್ಟ್‌ಮೆಂಟ್‌) ತಂದುಕೊಡುವುದುಂಟು. ಮತ್ತೆ ಕೆಲವು ಬಾರಿ ಬಿಟ್ಟ ಬಾಣವು ಊರೆಲ್ಲಾ ತಿರುಗಿ ಎಲ್ಲೂ ನೆಲೆ ಕಾಣದೇ ಬಿಟ್ಟವನ ಬಳಿಗೇ ವಾಪಸು ಬಂದು ಅವನ ಕೋಟೆಯನ್ನೇ ಸುಟ್ಟದ್ದೂ ಉಂಟು.

ಅದಕ್ಕೇ ಏನೋ? ಎಲ್ಲ ಪಕ್ಷಗಳಲ್ಲೂ ಟ್ರಬಲ್‌ ಮೇಕರ್‌ ಗಳನ್ನೂ ಇಟ್ಟುಕೊಂಡಿರುತ್ತಾರೆ, ಅವರ ಬಗಲಿಗೇ ಟ್ರಬಲ್‌ ಶೂಟರ್‌ಗಳನ್ನೂ ನಿಲ್ಲಿಸಿರುತ್ತಾರೆ. ವಿಶೇಷವಾಗಿ ಚುನಾವಣೆ ಸಮಯದಲ್ಲಿ ಟ್ರಬಲ್‌ ಮೇಕರ್‌ಗಳು ಬಿಟ್ಟ ಬಾಣದ ಬೆಂಕಿ ಹೆಚ್ಚಾಗುತ್ತಿದೆ, ತಮ್ಮ ಬುಡವನ್ನೇ ಸುಟ್ಟಿತೆಂದು ಎಣಿಸಿದಕೂಡಲೇ ಟ್ರಬಲ್‌ ಶೂಟರ್‌ಗಳು ಅಗ್ನಿಶಾಮಕ ಸಾಧನಗಳನ್ನು ಹೊತ್ತು ಧಾವಿಸಿ ಬೆಂಕಿಯನ್ನು ಆರಿಸುವುದೂ ಉಂಟು. ಹೆಚ್ಚು ಸಂದರ್ಭಗಳಲ್ಲಿ ಕಾವು ಆರಿದ ಮೇಲೂ ತಾಪ ಆರದು. ಕೊನೆಯ ಡೋಸ್‌ ಎಂದರೆ, ಬಾಣ ಬಿಡುವ ಮೊದಲು ಗುರಿಯೂ ಸ್ಪಷ್ಟವಾಗಿರಿಸಿಕೊಳ್ಳಬೇಕು, ಜತೆಗೆ ತಮ್ಮ ಹಿತ್ತಲನ್ನೂ ಸುರಕ್ಷೆಯಾಗಿಟ್ಟುಕೊಳ್ಳುವುದೇ ಕ್ಷೇಮ.

-ಡಾಕ್ಟ್ರು ಗಂಪತಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.