ಮುಸ್ಲಿಂ ಕುಟುಂಬದಿಂದಲೇ ಠೇವಣಿ!


Team Udayavani, Apr 21, 2023, 12:51 PM IST

tdy-11

ಚಿತ್ರದುರ್ಗ: ಚುನಾವಣೆಗಳಲ್ಲಿ ಒಬ್ಬೊಬ್ಬ ನಾಯಕರದ್ದು ಒಂದೊಂದು ನಂಬಿಕೆಯಿರುತ್ತದೆ. ಆ ನಂಬಿಕೆ ಗೆಲುವಿನ ಗುಟ್ಟಾಗಿರುತ್ತದೆ. ಇಂಥದ್ದೇ ಒಂದು ನಂಬಿಕೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಎಚ್‌.ತಿಪ್ಪಾರೆಡ್ಡಿ ರಾಜಕೀಯ ಜೀವನದಲ್ಲೂ ಇದೆ.

ಅದೇ ರೀತಿಯಲ್ಲಿ ಜಿ.ಎಚ್‌.ತಿಪ್ಪಾರೆಡ್ಡಿ ಪ್ರತಿ ಚುನಾವಣೆ ಯಲ್ಲೂ ಒಂದು ಮುಸ್ಲಿಂ ಕುಟುಂಬದಿಂದ ಠೇವಣಿ ಕಟ್ಟಿಸಿಕೊಳ್ಳುತ್ತಾರೆ.

ತಿಪ್ಪಾರೆಡ್ಡಿ ಎದುರಿಸಿರುವ ಕಳೆದ 6 ಚುನಾವಣೆಗಳಿಗೂ ಟಿಎಂಕೆ ಫ್ಯಾಮಿಲಿಯ ಮಹಮ್ಮದ್‌ ಜಕ್ರಿಯಾ ಅವರೇ ಮೊದಲ ಚುನಾವಣೆಯಿಂದ ಇಂದಿನ ಚುನಾವಣೆವರೆಗೆ ಠೇವಣಿ ಕಟ್ಟುತ್ತಿದ್ದಾರೆ.

ಕಳೆದ 35 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಜಿ.ಎಚ್‌.ತಿಪ್ಪಾರೆಡ್ಡಿ ಸತತ 6 ಚುನಾವಣೆಗಳನ್ನು ಎದುರಿಸಿದ್ದು, ಒಮ್ಮೆ ಮಾತ್ರ ಸೋತಿದ್ದಾರೆ. ಈಗ ತಿಪ್ಪಾರೆಡ್ಡಿ ಎದುರಿಸುತ್ತಿರುವುದು ಸತತ ಏಳನೇ ಚುನಾವಣೆ. ಈ ಚುನಾವಣೆಗೂ ಸೂಚಕರಾಗಿ ಆಗಮಿಸಿದ್ದ ಮಹಮ್ಮದ್‌ ಜಕ್ರಿಯಾ ಅವರು ಠೇವಣಿಯೊಂದಿಗೆ ಬಂದಿದ್ದರು. ಆದರೆ, ಮೊದಲೇ ಒಂದು ಸೆಟ್‌ ನಾಮಪತ್ರ ಸಲ್ಲಿಸಿದ್ದ ಜಿ.ಎಚ್‌.ತಿಪ್ಪಾರೆಡ್ಡಿ, ಠೇವಣಿ ಹಣವನ್ನು ಚುನಾವಣಾ ಆಯೋಗಕ್ಕೆ ತುಂಬಿದ್ದರು.

ಈ ಬಗ್ಗೆ ಉದಯವಾಣಿ’ ಜತೆ ಮಾತನಾಡಿದ ಮಹಮ್ಮದ್‌ ಜಕ್ರಿಯಾ ಸಾಬ್‌, ತಿಪ್ಪಾರೆಡ್ಡಿ ಅವರ ಮೊದಲ ಚುನಾವಣೆಯಿಂದಲೂ ನಾವು ಸೂಚಕರು ಹಾಗೂ ಠೇವಣಿ ಕಟ್ಟುತ್ತೇವೆ. ಈ ಚುನಾವಣೆಗೆ ಅವರು ಮೊದಲೇ ಹಣ ತುಂಬಿದ್ದರೂ ಈಗ ತಂದಿರುವ ಹಣ ಅವರಿಗೆ ಸೇರಬೇಕು ಎಂದರು.

ಟಿಎಂಕೆ ಫ್ಯಾಮಿಲಿ ಅಂದ್ರೆ ತುರುವನೂರು ಮಹಮ್ಮದ್‌ ಖಾಸೀಂ ಎಂದರ್ಥ. ಜಿ.ಎಚ್‌. ತಿಪ್ಪಾರೆಡ್ಡಿ ಅವರ ಮೂಲ ತುರುವನೂರು ಗ್ರಾಪಂ ವ್ಯಾಪ್ತಿಯ ಕಡಬನಕಟ್ಟೆ. ಇವರದ್ದು ಜಿಎಚ್‌ಆರ್‌ ಫ್ಯಾಮಿಲಿ. ಅಲ್ಲಿಂದ ಈ ಎರಡೂ ಕುಟುಂಬಗಳ ಹಿರಿಯರು ಒಟ್ಟಿಗೆ ಚಿತ್ರದುರ್ಗಕ್ಕೆ ಬಂದು ನೆಲೆಸಿ ವ್ಯವಹಾರ ಶುರು ಮಾಡುತ್ತಾರೆ. ಹಿಂದಿನ ತಲೆಮಾರಿನಿಂದಲೂ ಎರಡೂ ಕುಟುಂಬಗಳ ನಡುವೆ ಅಣ್ಣ-ತಮ್ಮಂದಿರ ವಿಶ್ವಾಸವಿದೆ.

ಜಿ.ಎಚ್‌.ತಿಪ್ಪಾರೆಡ್ಡಿ ಅವರ 7 ಚುನಾವಣೆಗ ಳಿಗೂ ಸೂಚಕರಾಗಿದ್ದೇವೆ. ಪ್ರತಿ ಸಲವೂ ಡಿಪಾಸಿಟ್‌ ಕಟ್ಟುತ್ತಿದ್ದೇವೆ. ಎರಡೂ ಕುಟುಂಬಗಳು ಒಂದೇ ಮನೆಯವರಂತೆ ಇದ್ದೇವೆ. ಹಾಗಾಗಿ ಆ ಸ್ನೇಹ ಹಾಗೇ ಉಳಿದುಕೊಂಡು ಬಂದಿದೆ. ಮಹಮ್ಮದ್‌ ಜಕ್ರಿಯಾ ಸಾಬ್‌

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.