ಗುರುಮಿಠಕಲ್‌ ಕ್ಷೇತ್ರ: ಸತತ ಒಂಬತ್ತು ಸಲ ಗೆದ್ದ ಮಲ್ಲಿಕಾರ್ಜುನ ಖರ್ಗೆ


Team Udayavani, Mar 16, 2023, 6:05 AM IST

ಗುರುಮಿಠಕಲ್‌ ಕ್ಷೇತ್ರ: ಸತತ ಒಂಬತ್ತು ಸಲ ಗೆದ್ದ ಮಲ್ಲಿಕಾರ್ಜುನ ಖರ್ಗೆ

ಮೂರ್‍ನಾಲ್ಕು- ನಾಲ್ಕೈದು ಅಲ್ಲ, ಸತತ ಒಂಬತ್ತು ಸಲ ರಾಜ್ಯ ವಿಧಾನಸಭೆಗೆ ಗೆದ್ದವರು ಪ್ರಸ್ತುತ ರಾಜ್ಯಸಭೆ ವಿಪಕ್ಷ ನಾಯಕರಾಗಿರುವ ಡಾ|ಮಲ್ಲಿಕಾರ್ಜುನ ಖರ್ಗೆ. ಅವಿಭಜಿತ ಕಲಬುರಗಿ ಜಿಲ್ಲೆಯ ಗುರುಮಿಠಕಲ್‌ ಮೀಸಲು ವಿಧಾನಸಭೆ ಕ್ಷೇತ್ರದಿಂದ ಡಾ|ಮಲ್ಲಿಕಾರ್ಜುನ ಖರ್ಗೆ 1972ರಿಂದ 2004ರವರೆಗೆ ಸತತವಾಗಿ ಎಂಟು ಸಲ ಗೆದ್ದಿದ್ದರು. 2008ರಲ್ಲಿ ಗುರುಮಿಠಕಲ್‌ ಸಾಮಾನ್ಯ ಕ್ಷೇತ್ರವಾದ ಅನಂತರ ಡಾ|ಮಲ್ಲಿಕಾರ್ಜುನ ಖರ್ಗೆ 2008ರಲ್ಲಿಯೇ ಜಿಲ್ಲೆಯ ಚಿತ್ತಾಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಸತತ ಒಂಬತ್ತನೇ ಸಲ ವಿಧಾನಸಭೆ ಪ್ರವೇಶಿಸಿದರು.

ಸತತ ಒಂಬತ್ತು ಸಲ ಕಾಂಗ್ರೆಸ್‌ ಪಕ್ಷದಿಂದಲೇ ಗೆದ್ದಿಲ್ಲದೇ ಹಲವು ಖಾತೆಗಳ ಸಚಿವರಾಗಿದ್ದು ಮಗದೊಂದು ದಾಖಲೆಯೇ ಸರಿ. ಖರ್ಗೆ ಅವರು ಶಿಕ್ಷಣ, ಕಂದಾಯ, ಸಹಕಾರ, ಕೈಗಾರಿಕೆ, ಗೃಹ, ಸಣ್ಣ ನೀರಾವರಿ, ಜಲ ಸಂಪನ್ಮೂಲ, ಸಾರಿಗೆ ಸಹಿತ ಇತರ ಖಾತೆಗಳನ್ನು ನಿಭಾಯಿಸಿದ್ದಲ್ಲದೇ ಕೇಂದ್ರದಲ್ಲೂ ಕಾರ್ಮಿಕ ಹಾಗೂ ರೈಲ್ವೇ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟಾರೆ ಒಂಬತ್ತು ಸಲ ವಿಧಾನಸಭೆ, ಎರಡು ಸಲ ಲೋಕಸಭೆ ಪ್ರವೇಶಿಸಿದ್ದಾರೆ. ಅಲ್ಲದೇ ವಿಧಾನಸಭೆ ವಿಪಕ್ಷ ನಾಯಕರಾಗಿ ಕೀರ್ತಿ ಗಳಿಸಿ, ದಾಖಲೆ ಮಾಡಿದ್ದಾರೆ.

 

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.