ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ


Team Udayavani, Mar 30, 2023, 5:24 AM IST

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ ಪಕ್ಷ ಹಾವೇರಿ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಅಂತಿಮಗೊಳಿಸಿರುವ ಹಿನ್ನೆಲೆಯಲ್ಲಿ ಇನ್ನುಳಿದ ಟಿಕೆಟ್‌ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ.

ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಬುಧವಾರ ಕಾಂಗ್ರೆಸ್‌ ಟಿಕೆಟ್‌ ಸಿಗದ ಕಾರಣ ಅಸಮಾಧಾನಗೊಂಡಿರುವ ಆಕಾಂಕ್ಷಿಗಳು ಸಭೆ ಸೇರಿ ಒಮ್ಮತದ ಅಭ್ಯರ್ಥಿಯಾಗಿ ಎಂ.ಎಂ.ಹಿರೇಮಠ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸಲು ನಿರ್ಣಯಿಸಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವನ್ನು ಗುತ್ತಿಗೆ ಪಡೆದವರಂತೆ ಕೆಲವರು ವರ್ತಿಸುತ್ತಿದ್ದಾರೆ. ನಮಗೆ ಸ್ಥಳೀಯ ಅಭ್ಯರ್ಥಿಯಾದ ಎಂ.ಎಂ. ಹಿರೇಮಠ ಅವರು ಬೇಕು. ಕಾಂಗ್ರೆಸ್‌ ಟಿಕೆಟ್‌ ನೀಡದಿದ್ದರೆ ಪಕ್ಷೇತರರಾಗಿ ಸ್ಪ ರ್ಧಿಸಬೇಕು. ನಾವೇ ಚುನಾವಣೆ ಖರ್ಚು ಹಾಕಿ ಗೆಲ್ಲಿಸುತ್ತೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಸ್ಥಳೀಯರಿಗೆ ಟಿಕೆಟ್‌ ನೀಡಿ
ಇದೇ ವೇಳೆ ಮಾತನಾಡಿದ ಎಂ.ಎಂ. ಹಿರೇಮಠ, ಸ್ಥಳೀಯರಿಗೆ ಟಿಕೆಟ್‌ ನೀಡಬೇಕೆಂಬುದು ಎಲ್ಲರ ಒತ್ತಾಯವಾಗಿತ್ತು. ಈ ಕಾರಣಕ್ಕೆ ನಮ್ಮ ಕಾರ್ಯಕರ್ತರ ಅಭಿಪ್ರಾಯ ಪಡೆಯಲೆಂದು ಸಭೆ ಕರೆಯಲಾಗಿತ್ತು. ಚುನಾವಣೆಯಲ್ಲಿ ಸ್ಪ ರ್ಧಿಸುವಂತೆ ಎಲ್ಲರೂ ಒತ್ತಾಯ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.