k’taka polls: ಜಗದೀಶ ಶೆಟ್ಟರ ನಡೆಯನ್ನೇ ಪ್ರಹ್ಲಾದ್ ಜೋಶಿ ಅನುಸರಿಸುತ್ತಾರೆ-ದೀಪಕ್ ಚಿಂಚೋರೆ
Team Udayavani, Apr 19, 2023, 1:42 PM IST
ಹುಬ್ಬಳ್ಳಿ: ಜಗದೀಶ ಶೆಟ್ಟರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಜೋಶಿ ಅವರು ಸಹ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂದು ಹು- ಧಾ. ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಹೇಳಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ಸಿದ್ಧಾರೂಢಸ್ವಾಮಿ ಮಠಕ್ಕೆ ಭೇಟಿ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಜೋಶಿ ಮತ್ತು ಶೆಟ್ಟರ ಒಟ್ಟಿಗೆ ರಾಜಕಾರಣ ಮಾಡಿಕೊಂಡು ಬಂದವರು. ಒಬ್ಬರನ್ನು ಬಿಟ್ಟು ಮತ್ತೊಬ್ಬರು ಇರೋಲ್ಲ ಎಂದರು.
ಇದನ್ನೂ ಓದಿ: Karnataka election: ಬಂಡಾಯ ಶಮನಕ್ಕೆ ಕುಂದಾನಗರಿಗೆ ಬಂದ ಬಿ.ಎಲ್. ಸಂತೋಷ್
ಜಗದೀಶ ಶೆಟ್ಟರ ನಡೆಯನ್ನೇ ಪ್ರಹ್ಲಾದ್ ಜೋಶಿ ಅನುಸರಿಸುತ್ತಾರೆ. ಅದಕ್ಕಾಗಿಯೇ ಹು-ಧಾ. ಪಶ್ಚಿಮ ಕ್ಷೇತ್ರದ ಟಿಕೆಟ್ ಘೋಷಣೆ ವಿಳಂಬವಾಯಿತು. ಈಗ ನನಗೆ ಟಿಕೆಟ್ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಜೋಶಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆ ಎಂದರು.
ಕ್ಷೇತ್ರದಲ್ಲಿ 11 ಜನ ಆಕಾಂಕ್ಷಿಗಳಿದ್ದರು. ಈ ಪೈಕಿ ನನಗೆ ಟಿಕೆಟ್ ಸಿಕ್ಕಿದ್ದು, ಉಳಿದವರು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ