63 ಸಾವಿರ ವೆಚ್ಚ ಮಾಡಿ ಎಲೆಕ್ಷನ್‌ ಗೆದ್ದೆ!


Team Udayavani, Feb 23, 2023, 6:00 AM IST

63 ಸಾವಿರ ವೆಚ್ಚ ಮಾಡಿ ಎಲೆಕ್ಷನ್‌ ಗೆದ್ದೆ!

ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
1978ರಿಂದಲೇ ಸಾರ್ವಜನಿಕ ಜೀವನ ಪ್ರವೇಶ ಆಯಿತಾದರೂ ನಾನು ಮೊದಲ ಬಾರಿ ವಿಧಾನಸಭೆ ಚುನಾವಣೆ ಎದುರಿಸಿದ್ದು 1983 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಭಾರತೀಯ ಲೋಕದಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ.

ಸಮಾಜವಾದಿ ನಾಯಕರ ಒತ್ತಾಸೆ ಯಿಂದ ಮೊದಲ ಬಾರಿಗೆ ನಾನು ಚುನಾವಣೆ ಎದುರಿಸಿದ ಅನುಭವ ಅತ್ಯಂತ ವಿಶೇಷವಾದದ್ದು.

ನನ್ನ ಮೊದಲ ಚುನಾವಣೆಯಲ್ಲಿ ಹಣ ಅಥವಾ ಬೇರೆ ಸಂಪನ್ಮೂಲ ಅಷ್ಟು ಪ್ರಮುಖ ಅನಿಸಲಿಲ್ಲ. ಯಾಕೆಂದರೆ ಆಗ ಕಾರ್ಯಕರ್ತರಾಗಲಿ, ಮುಖಂಡರಾಗಲಿ ಏನನ್ನೂ ಬಯಸುತ್ತಿರಲಿಲ್ಲ.

ಪ್ರಚಾರಕ್ಕಾಗಿ ಹೋದರೆ ಜನರು ತುಂಬಾ ಪ್ರೀತಿಯಿಂದ ಕಾಣುತ್ತಿದ್ದರು. ಕೆಲವು ಮುಖಂಡರು ತಾವೇ ಕೈಯಿಂದ ಅಲ್ಪ ಸ್ವಲ್ಪ ಸಹಾಯ ಮಾಡುತ್ತಿದ್ದರು. ನನ್ನ ಮೊದಲ ಚುನಾವಣೆಯ ಒಟ್ಟಾರೆ ಖರ್ಚು 63 ಸಾವಿರ ರೂ. ಚುನಾವಣೆಯ ಖರ್ಚು, ವೆಚ್ಚದ ಬಗ್ಗೆ ಗಂಭೀರವಾಗಿ ಆಲೋಚಿಸುವ ಸನ್ನಿವೇಶವೇ ಅಂದಿನ ದಿನಗಳಲ್ಲಿ ಇರುತ್ತಿರಲಿಲ್ಲ.ನಮಗೆ ಆಗ ಚುನಾವಣೆ ನಡೆಸಲು ಹಣ ಬೇಕು ಎಂಬ ಪರಿಸ್ಥಿತಿ ಇರಲಿಲ್ಲ. ಜನರನ್ನು ತಲುಪುವುದು ಹೇಗೆ ಎಂಬುದೇ ದೊಡ್ಡ ಕೆಲಸ. ಹಳ್ಳಿಗಳಿಗೆ ಹೋದರೆ ತಡರಾತ್ರಿವರೆಗೂ ಜನರು ಕಾಯುತ್ತಾ ಸ್ಪಂದಿಸುತ್ತಿದ್ದರು. ಚುನಾವಣೆ ಎಂದರೆ ಒಂದು ರೀತಿಯಲ್ಲಿ ಗಂಭೀರತೆಯೂ ಇತ್ತು.

ಖರ್ಚು, ವೆಚ್ಚಕ್ಕಿಂತ ಪ್ರಚಾರದ ಕಡೆ ಅದರಲ್ಲಿಯೂ ಮತದಾರರನ್ನು ತಲಪುವ ರೀತಿ ಹೇಗೆ ಎಂಬುದರ ಬಗ್ಗೆಯೇ ಅಭ್ಯರ್ಥಿಗಳು ಆಲೋಚಿಸುತ್ತಿದ್ದ ದಿನಗಳವು. ಚುನಾವಣೆ ವೆಚ್ಚಕ್ಕಾಗಿ ಅಲ್ಪ ಸ್ವಲ್ಪ ಹಣ ಬೇಕಾದರೆ ಅಭಿಮಾನಿಗಳೇ ಚುನಾವಣ ವೆಚÌಕ್ಕೆಂದು ದೇಣಿಗೆ ಕೊಟ್ಟು ಹೋಗುತ್ತಿದ್ದ ಸಂದರ್ಭವನ್ನೂ ನೋಡಿದ್ದೇನೆ.

ಕಾರ್ಯಕರ್ತರು ಹಾಗೂ ಮುಖಂಡರು ಸ್ವಯಂ ಪ್ರೇರಿತರಾಗಿ ಊಟ-ತಿಂಡಿ ವ್ಯವಸ್ಥೆ ಮಾಡುತ್ತಿದ್ದರು. ಸಭೆ, ಸಮಾರಂಭಗಳಿಗೂ ಹೆಚ್ಚಿನ ಖರ್ಚು ಆಗುತ್ತಿರಲಿಲ್ಲ. ಹೀಗಾಗಿಯೇ ಮೊದಲ ಚುನಾವಣೆಯಲ್ಲಿ ನನ್ನ ವೆಚ್ಚ 63 ಸಾವಿರ ರೂಪಾಯಿ ಮಾತ್ರ. ಅನಂತರ 1985 ರಲ್ಲಿ ಎರಡನೇ ಬಾರಿ ಜನತಾಪಕ್ಷದಿಂದ ಸ್ಪರ್ಧೆ ಮಾಡಿದಾಗಲೂ ಹೆಚ್ಚಿನ ಮೊತ್ತ ಖರ್ಚಾಗಲಿಲ್ಲ.

ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇ ಕಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೂ ಅಪಾಯಕಾರಿ. ಎಲ್ಲರೂ ಇದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಾಧನೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಮತದಾರರ ಮುಂದೆ ಹೋಗಬೇಕು. ಮತ ದಾರರು ಇದರ ಮಾನದಂಡದಲ್ಲಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಆಗ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅರ್ಥ ಬರಲು ಸಾಧ್ಯ.

-ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.