JDS 2 ನೇ ಪಟ್ಟಿ ಬಿಡುಗಡೆ : ಹಾಸನ ಕ್ಷೇತ್ರದ ಅಭ್ಯರ್ಥಿ ಘೋಷಣೆ


Team Udayavani, Apr 14, 2023, 6:27 PM IST

HDK

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಹೆಚ್.ಡಿ. ರೇವಣ್ಣ ಅವರು ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಭಾರಿ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್.ಪಿ. ಸ್ವರೂಪ್ ಅವರಿಗೆ ಟಿಕೆಟ್ ನೀಡಲಾಗಿದೆ.

ಹಾಸನ ಕ್ಷೇತ್ರದಿಂದ ಕಣಕ್ಕಿಳಿಯಲು ರೇವಣ್ಣ ಅವರ ಪತ್ನಿ ಭವಾನಿ ಅವರು ಭಾರಿ ಕಸರತ್ತು ನಡೆಸಿದ್ದರು. ಆದರೆ ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿದಂತೆ ಸ್ವರೂಪ್ ಅವರಿಗೆ ಬಿ. ಫಾರ್ಮ್ ನೀಡಿದ್ದಾರೆ. ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ಮರಳಿರುವ ವೈಎಸ್ ವಿ ದತ್ತ ಅವರಿಗೆ ಟಿಕೆಟ್ ನೀಡಲಾಗಿದೆ.

ಸ್ವರೂಪ್ ಅವರಿಗೆ ಟಿಕೆಟ್ ಘೋಷಿಸುತ್ತಿದ್ದಂತೆ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಸ್ವರೂಪ್ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಅಭ್ಯರ್ಥಿಗಳ ವಿವರ ಇಂತಿದೆ…

ಕುಡುಚಿ- ಆನಂದ ಮಾಳಗಿ
ರಾಯಭಾಗ-ಪ್ರದೀಪ ಮಾಳಗಿ
ಸವದತ್ತಿ ಯಲ್ಲಮ್ಮ-ಸೌರಭ್ ಆನಂದ ಚೋಪ್ರಾ
ಅಥಣಿ – ಶ್ರೀ ಶಶಿಕಾಂತ ಪಡಸಲಗಿ ಗುರುಗಳು
ಹುಬ್ಬಳ್ಳಿ ಧಾರವಾಡ ಪೂರ್ವ-ವೀರಭದ್ರಪ್ಪ ಹಾಲಹರವಿ
ಕುಮಟಾ -ಸೂರಜ್ ಸೋನಿ ನಾಯ್ಕ
ಹಳಿಯಾಳ-ಎಸ್.ಎಲ್. ಘೋಟ್ನೆಕರ್
ಭಟ್ಕಳ -ನಾಗೇಂದ್ರ ನಾಯಕ
ಶಿರಸಿ- ಉಪೇಂದ್ರ ಪೈ
ಯಲ್ಲಾಪುರ-ಡಾ.ನಾಗೇಶ್ ನಾಯಕ್
ಚಿತ್ತಾಪುರ- ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ-ನಾಸಿರ್ ಹುಸೇನ್ ಉಸ್ತಾದ್
ಬಳ್ಳಾರಿ ನಗರ-ಅಲ್ಲಾಭಕ್ಷ ಅಲಿಯಾಸ್ ಮುನ್ನಾ
ಹಗರಿಬೊಮ್ಮನಹಳ್ಳಿ-ಪರಮೇಶ್ವರಪ್ಪ
ಹರಪನಹಳ್ಳಿ- ಎನ್ .ಎಂ. ನೂರ್ ಅಹ್ಮದ್
ಸಿರಗುಪ್ಪ-ಪರಮೇಶ್ವರ ನಾಯಕ

ಹೊಳೆನರಸೀಪುರ-ಹೆಚ್.ಡಿ.ರೇವಣ್ಣ
ಪುತ್ತೂರು-ದಿವ್ಯಪ್ರಭಾ
ಬೇಲೂರು-ಕೆ.ಎಸ್.ಲಿಂಗೇಶ್
ಸಕಲೇಶಪುರ-ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು-ಎ. ಮಂಜು
ಶ್ರವಣಬೆಳಗೊಳ-ಸಿ. ಎನ್. ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಹಿರಿಯೂರು-ರವೀಂದ್ರಪ್ಪ
ಮಾಯಕೊಂಡ-ಆನಂದಪ್ಪ

ಕಂಪ್ಲಿ-ರಾಜು ನಾಯಕ್
ಕೊಳ್ಳೇಗಾಲ-ಪುಟ್ಟಸ್ವಾಮಿ
ಗುಂಡ್ಲುಪೇಟೆ-ಕಡಬೂರು ಮಂಜುನಾಥ್
ಕಾಪು-ಕು.ಸಬೀನಾ ಸಮದ್
ಕಾರ್ಕಳ-ಶ್ರೀಕಾಂತ ಕುಚ್ಚೂರ್
ಉಡುಪಿ-ದಕ್ಷತ್ ಆರ್. ಶೆಟ್ಟಿ
ಬೈಂದೂರು-ಮನ್ಸೂರ್ ಇಬ್ರಾಹಿಂ
ಕುಂದಾಪುರ- ರಮೇಶ್ ಕುಂದಾಪುರ
ಮಂಗಳೂರು ದಕ್ಷಿಣ-ಸುಮತಿ ಹೆಗಡೆ
ಕನಕಪುರ-ನಾಗರಾಜ
ಯಲಹಂಕ-ಎಂ.ಮುನೇಗೌಡ
ಸರ್ವಜ್ಞನಗರ- ಮೊಹ್ಮದ್ ಮುಸ್ತಾಫ್
ಯಶವಂತಪುರ -ಜವರಾಯಿ ಗೌಡ
ತಿಪಟೂರು-ಶಾಂತಕುಮಾರ
ಶಿರಾ-ಆರ್. ಉಗ್ರೇಶ್
ಹಾನಗಲ್-ಮನೋಹರ್ ತಹಶೀಲ್ದಾರ್
ಸಿಂಧಗಿ-ವಿಶಾಲಾಕ್ಷಿ ಶಿವಾನಂದ
ಗಂಗಾವತಿ-ಹೆಚ್.ಆರ್.ಚನ್ನಕೇಶವ
ಹೆಚ್.ಡಿ.ಕೋಟೆ- ಜಯಪ್ರಕಾಶ್ ಸಿ
ಜೇವರ್ಗಿ- ದೊಡ್ಡಪ್ಪಗೌಡ ಶಿವಲಿಂಗಪ್ಪ ಗೌಡ
ಶಹಾಪೂರ-ಗುರುಲಿಂಗಪ್ಪಗೌಡ
ಕಾರವಾರ-ಚೈತ್ರಾ ಕೋಟ ಕಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.