ಫೆ.6 ರಿಂದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ
Team Udayavani, Feb 4, 2023, 2:14 PM IST
ಉಡುಪಿ:ಕರಾವಳಿಯ 5 ಜಿಲ್ಲೆಯ 26 ಕ್ಷೇತ್ರಗಳಲ್ಲಿ ಪ್ರಜಾಧ್ವನಿಯಾತ್ರೆ ನಡೆಯಲಿದೆ. ದ. ಕ. ಜಿಲ್ಲೆಯ ಸುಳ್ಯದಲ್ಲಿ ಪ್ರಜಾಧ್ವನಿ ಯಾತ್ರೆಗೆ ಫೆ. 5ರ ರವಿವಾರ ಚಾಲನೆ ನೀಡಲಾಗುವುದು ಎಂದು ಶಾಸಕ ಆರ್.ವಿ.ದೇಶಪಾಂಡೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಫೆ. 6 ಮೂಡುಬಿದಿರೆ, ಫೆ. 7 ಕಾಪು, ಫೆ. 8ಕುಂದಾಪುರ, ಫೆ.9 ಶೃಂಗೇರಿಯಲ್ಲಿ ನಡೆಯಲಿದೆ. ಆಯಾ ಸ್ಥಳಗಳಲ್ಲಿ ಸಭೆ, ಸಮಾರಂಭ, ಅಭಿವೃದ್ಧಿ ಚರ್ಚೆಗಳು ನಡೆಯಲಿವೆ. ಕರಾವಳಿ ಪ್ರಜಾಧ್ವನಿಯಾತ್ರೆ ಉಡುಪಿ, ದ.ಕ., ಉತ್ತರ ಕನ್ನಡ,ಚಿಕ್ಕಮಗಳೂರು,ಕೊಡಗು ಜಿಲ್ಲೆಗಳಲ್ಲಿ ನಡೆಯಲಿದೆ ಎಂದರು.
ಬಿಜೆಪಿ ಪಕ್ಷ ಹಿಂದಿನ ಚುನಾವಣೆಯಲ್ಲಿ ನೀಡಿದಂತಹ ಯಾವುದೇ ಆಶ್ವಾಸನೆಗಳನ್ನುಈಡೇರಿಸಿಲ್ಲ. ರಚನಾತ್ಮಕ ಕೆಲಸಗಳೂ ನಡೆದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವಾರು ಭಾಗ್ಯಗಳನ್ನು ನೀಡಲಾಗಿತ್ತು. ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ ಸಹಿತ ಮಧ್ಯಮ ವರ್ಗದವರಿಗೆ ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…