Karnataka Poll: ಯಾವುದೇ ಅಬ್ಬರವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದ ಕಿಮ್ಮನೆ ರತ್ನಾಕರ್
Team Udayavani, Apr 18, 2023, 7:00 PM IST
ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಅಬ್ಬರವಿಲ್ಲದೆ ಸರಳವಾಗಿ ತಾಲ್ಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.
ನಾಳೆ ಮತ್ತೊಮ್ಮೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ನಾಳೆ ಅಮಾವಾಸ್ಯೆ ಬರುವ ಕಾರಣ ಇಂದು ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಮತ್ತಿತರ ಮುಖಂಡರು ಸಾಥ್ ಕೊಟ್ಟರು.
ಇದನ್ನೂ ಓದಿ: Banahatti: ರಾಜಕೀಯ ಅಖಾಡಕ್ಕಿಳಿದ ಜಗದ್ಗುರು ಶ್ರೀ ಶಿವಶಂಕರ ಶಿವಾಚಾರ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ