ರಾಮದುರ್ಗ: ಈ ಕ್ಷೇತ್ರದಲ್ಲಿ ಗೆದ್ದವರು ಇನ್ನೂ ಸಚಿವರೇ ಆಗಿಲ್ಲ


Team Udayavani, Mar 9, 2023, 5:22 AM IST

ರಾಮದುರ್ಗ: ಈ ಕ್ಷೇತ್ರದಲ್ಲಿ ಗೆದ್ದವರು ಇನ್ನೂ ಸಚಿವರೇ ಆಗಿಲ್ಲ

ಗಡಿ ಜಿಲ್ಲೆ ಬೆಳಗಾವಿ ರಾಜಕೀಯವಾಗಿ ಹಲವಾರು ವೈಶಿಷ್ಟ್ಯ ಗಳನ್ನು ಹೊಂದಿದೆ. ಕುಟುಂಬ ರಾಜಕಾರಣಕ್ಕೆ ಬಹಳ ಗಟ್ಟಿಯಾಗಿ ಬೆಸೆದುಕೊಂಡಿದೆ. ಒಂದೇ ಕುಟುಂಬ ದಲ್ಲ ಸಹೋದರರು, ಪತಿ-ಪತ್ನಿಯರು ಶಾಸಕರಾಗಿದ್ದಾರೆ, ಸಚಿವರಾಗಿದ್ದಾರೆ. ಇದರಿಂದ ರಾಮದುರ್ಗ ಕ್ಷೇತ್ರ ಸಹ ಹೊರತಾಗಿಲ್ಲ.

ರಾಮದುರ್ಗ ಕ್ಷೇತ್ರದಿಂದ ಇದುವರೆಗೆ ಯಾರೂ ಸಚಿವರಾಗಿ ಕಾರ್ಯನಿರ್ವಹಿಸಿಲ್ಲ. ಆದರೆ ಈ ಕ್ಷೇತ್ರದಲ್ಲಿ ಸಹ ಕುಟುಂಬ ರಾಜಕಾರಣ ಗಟ್ಟಿಯಾಗಿ ಬೇರು ಬಿಟ್ಟಿದೆ. ಇದಕ್ಕೆ ಪಟ್ಟಣ ಕುಟುಂಬ ಉತ್ತಮ ಉದಾಹರಣೆ. ಮೊದಲು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಹದೇವಪ್ಪ ಪಟ್ಟಣ ಅನಂತರ ಅವರ ಪತ್ನಿ ಶಾರದವ್ವ ಪಟ್ಟಣ ಶಾಸಕರಾಗಿ ಆಯ್ಕೆಯಾದರೆ ಅನಂತರ ಅವರ ಪುತ್ರ ಅಶೋಕ ಪಟ್ಟಣ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿರುವುದು ವಿಶೇಷ.

ಈ ಕ್ಷೇತ್ರದ ಇನ್ನೊಂದು ಸ್ವಾರಸ್ಯಕರ ಸಂಗತಿ ಎಂದರೆ 2004ರ ಚುನಾವಣೆಯಲ್ಲಿ ಬಿಜೆಪಿಯ ಮಹದೇವಪ್ಪ ಯಾದ ವಾಡ ಅತೀ ಹೆಚ್ಚಿನ ಮತಗಳ ಅಂತರದಿಂದ ಅಂದರೆ 25541 ಮತಗಳಿಂದ ಕಾಂಗ್ರೆ ಸ್‌ನ ಅಶೋಕ ಪಟ್ಟಣ ಅವರನ್ನು ಸೋಲಿಸಿದ್ದರು. ಇದು ಈ ಕ್ಷೇತ್ರದ ಇದುವರೆಗಿನ ದಾಖಲೆಯಾಗಿದೆ.

ಅದೇ ರೀತಿ 2008ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಶೋಕ ಪಟ್ಟಣ ಅತ್ಯಂತ ಕಡಿಮೆ ಮತಗಳ ಅಂತರದಿಂದ ಅಂದರೆ ಕೇವಲ 384 ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಚುನಾವಣೆಯಲ್ಲಿ ಅಶೋಕ ಪಟ್ಟಣ 49,246 ಮತಗಳನ್ನು ಪಡೆದಿದ್ದರೆ, ಅವರ ಸಮೀಪದ ಸ್ಪರ್ಧಿ ಬಿಜೆಪಿಯ ಮಹದೇವಪ್ಪ ಯಾದವಾಡ 48,862 ಮತಗಳನ್ನು ಪಡೆದುಕೊಂಡಿದ್ದರು. ಇದು ಸಹ ರಾಮದುರ್ಗ ಕ್ಷೇತ್ರದಲ್ಲಿ ಇದುವರೆಗೆ ದಾಖಲೆಯಾಗಿ ಉಳಿದಿದೆ.

 

ಟಾಪ್ ನ್ಯೂಸ್

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.