ಮತ ಜಾಗೃತಿ; ಕೈಯಲ್ಲಿ ಎಷ್ಟು ಹಣ ಸಾಗಿಸಬಹುದು?


Team Udayavani, Apr 4, 2023, 6:52 AM IST

ಮತ ಜಾಗೃತಿ; ಕೈಯಲ್ಲಿ ಎಷ್ಟು ಹಣ ಸಾಗಿಸಬಹುದು?

ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಘೋಷಣೆಯಾಗಿದ್ದು, ಈಗ ಹಣ ಸಾಗಾಟದ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಇದರ ನಡುವೆಯೇ ದಾಖಲೆ ಇಲ್ಲದ ನಗದು ಜಪ್ತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಹಣದ ಜರೂರತ್ತಿನಿಂದಾಗಿ ಕೆಲವರು ಕೈಯಲ್ಲಿ ನಗದು ಇರಿಸಿಕೊಂಡು ಹೋಗುತ್ತಿರುತ್ತಾರೆ. ಇಂಥವರು ಸಿಕ್ಕಿಬಿದ್ದು ನಾನಾ ಸಂಕಷ್ಟ , ಕಿರಿಕಿರಿ ಅನುಭವಿಸುತ್ತಾರೆ. ಇಂತಹ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಬಳಿ ಕೈಯಲ್ಲಿ ನಗದು ಎಷ್ಟಿರಬೇಕು, ಹೆಚ್ಚು ನಗದು ಇದ್ದರೆ ಏನಾಗುತ್ತದೆ ಎಂಬ ಬಗ್ಗೆ ಪ್ರಶ್ನೆಗಳು ಏಳುವುದು ಸಹಜ. ಈ ಬಗ್ಗೆ ಇಲ್ಲಿದೆ ಮಾಹಿತಿ.

ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ದಾಖಲೆಗಳು ಇಲ್ಲದೇನೆ ತನ್ನ ಬಳಿ ಗರಿಷ್ಠ 50 ಸಾವಿರ ರೂ. ನಗದು ಇಟ್ಟುಕೊಳ್ಳಬಹುದು. 50 ಸಾವಿರ ಮೇಲ್ಪಟ್ಟು ಇದ್ದರೆ ಅದಕ್ಕೆ ಸಮರ್ಪಕ ದಾಖಲೆಗಳನ್ನು ಹೊಂದಿರಬೇಕು. ಆರ್‌ಬಿಐ  ಮಾರ್ಗಸೂಚಿಗಳ ಪ್ರಕಾರ 2 ಲಕ್ಷ ಮೇಲ್ಪಟ್ಟು ಮೊತ್ತದ ನಗದು ರೂಪದಲ್ಲಿ ಪಾವತಿಗಳನ್ನು ಮಾಡುವಂತಿಲ್ಲ.

ಚೆಕ್‌, ಡಿಡಿ ಅಥವಾ ಆನ್‌ಲೈನ್‌ ಮೂಲಕವೇ ಪಾವತಿ ಆಗಬೇಕು. ಇಲ್ಲದಿದ್ದರೆ ಐಟಿ ನಿಯಮಗಳು ಸಹಿತ ಇತರ ಕಾನೂನು-ನಿಯಮಗಳ ಅನ್ವಯ ಕ್ರಮ ಜರಗಿಸಬೇಕಾಗುತ್ತದೆ. ಹಾಗೆ ನೋಡಿದರೆ ದಾಖಲೆಗಳಿಲ್ಲದೆ 50 ಸಾವಿರದವರೆಗೆ ನಗದು ಇಟ್ಟುಕೊಳ್ಳುವುದು, 50 ಸಾವಿರ ಮೇಲ್ಪಟ್ಟು ನಗದು ಇದ್ದರೆ ಸಮರ್ಪಕ ದಾಖಲೆಗಳನ್ನು ಇಟ್ಟುಕೊಳ್ಳುವುದು, 2 ಲಕ್ಷ ಮೇಲ್ಪಟ್ಟ ಪಾವತಿಗಳನ್ನು ನಗದು ರೂಪದಲ್ಲಿ ಮಾಡುವಂತಿಲ್ಲ ಎಂಬ ನಿಯಮಗಳು ಈಗಾಗಲೇ ಚಾಲ್ತಿಯಲ್ಲಿವೆ. ಆದರೆ ಚುನಾವಣ ನೀತಿ ಸಂಹಿತೆ ಜಾರಿಯಲ್ಲಿರುವಾಗ ಇದಕ್ಕೆ ಮಹತ್ವ ಸಿಗುತ್ತದೆ.

ಟಾಪ್ ನ್ಯೂಸ್

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.