Karnataka Budget: ಮದ್ಯಪ್ರಿಯರಿಗೆ ಶಾಕ್ ನೀಡಿದ ಸಿದ್ದು ಸರ್ಕಾರ; ಅಬಕಾರಿ ತೆರಿಗೆ ಹೆಚ್ಚಳ
Team Udayavani, Jul 7, 2023, 1:14 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರ ಮಂಡಿಸಿದರು. ದಾಖಲೆಯ 14ನೇ ಬಜೆಟ್ ಓದಿದ ಸಿದ್ದರಾಮಯ್ಯ ಅವರು ಬೊಕ್ಕಸ ಹೆಚ್ಚಳಕ್ಕಾಗಿ ಮದ್ಯಪ್ರಿಯರಿಗೆ ಶಾಕ್ ನೀಡಿದ್ದಾರೆ.
ನಿರೀಕ್ಷೆಯಂತೆ ಅಬಕಾರಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಬಕಾರಿ ತೆರಿಗೆಯನ್ನು ಶೇಕಡಾ 20ರಷ್ಟು ಹೆಚ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದನ್ನೂ ಓದಿ:Karnataka Budget Live: ಸಿಎಂ ಸಿದ್ದು ದಾಖಲೆಯ 14ನೇ ಬಜೆಟ್ ಮಂಡನೆ ಆರಂಭ…
ಇದೇ ವೇಳೆ ಬಿಯರ್ ದರವನ್ನು ಶೇಕಡಾ ಹತ್ತರಷ್ಟು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಆದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಿರುವ ಸಿದ್ದರಾಮಯ್ಯ ಸರ್ಕಾರವು ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ ಆದಾಯ ಟಾರ್ಗೆಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ