ಮಾಡೆಲ್‌ ಆಗಿ, ಹೊಸ ಬದುಕು ರೂಪಿಸಿ


Team Udayavani, Apr 3, 2019, 1:07 PM IST

3-April-9

ಬೆಳೆಯುತ್ತಿರುವ ತಂತ್ರಜ್ಞಾನ, ಟಿವಿ, ಸಾಮಾಜಿಕ ಜಾಲತಾಣಗಳಿಂದಾಗಿ ಇಂದು ಸೌಂದರ್ಯವೂ ಸಮರಕ್ಕೊಡ್ಡಲ್ಪಟ್ಟಿದೆ. ಸೌಂದರ್ಯ ಎಲ್ಲರಲ್ಲೂ ಇರುತ್ತದೆ. ಆದರೆ ಅದರೊಂದಿಗೆ ಕೆಲವೊಂದು ಪ್ರತಿಭೆಯನ್ನು ಮೈಗೂಡಿಸಿಕೊಂಡರೆ ಮಾಡೆಲ್‌ ಆಗಿ ಹೊಸ ಬದುಕು ರೂಪಿಸಿಕೊಳ್ಳಬಹುದು. ಇಂದು ಮಾಡೆಲಿಂಗ್‌ ಕ್ಷೇತ್ರದಲ್ಲಿ ಅಪಾರ ಅವಕಾಶಗಳಿದ್ದು, ಈ ಮೂಲಕ ಉತ್ತಮ ಆದಾಯ ಗಳಿಸಬಹುದು.

ಅರ್ಹತೆ
ಈ ಕ್ಷೇತ್ರವನ್ನು ಪ್ರವೇಶಿಸಲು ನಿರ್ದಿಷ್ಟ ಅರ್ಹತೆ ಅಥವಾ ವಯಸ್ಸಿನ ಮಿತಿ ಇಲ್ಲ. ಬಂಡವಾಳ ಮುಖ್ಯ. ವೃತ್ತಿಪರ ಛಾಯಾಚಿತ್ರ ಗ್ರಾಹಕ ತೆಗೆದ ಛಾಯಾಚಿತ್ರಗಳನ್ನು ಜಾಹೀರಾತು ಕಂಪೆನಿಗಳಿಗೆ ತೋರಿಸಬಹುದು. ಆವಶ್ಯಕತೆಗಳ ಪ್ರಕಾರ ಒಂದು ಸಂಸ್ಥೆ ಅಥವಾ ಫ್ಯಾಶನ್‌ ಡಿಸೈನರ್‌ ಅವುಗಳನ್ನು ಆರಿಸಿಕೊಳ್ಳುತ್ತಾರೆ. ವೃತ್ತಿ ಜೀವನಕ್ಕೆ ಮತ್ತೊಂದು ಮಾರ್ಗವೆಂದರೆ ನಿಯತಕಾಲಿಕೆಗಳು, ಪ್ರಾಯೋಜಿಸಿದ ಸ್ಪರ್ಧೆಗಳಲ್ಲಿ ಮತ್ತು ಸೌಂದರ್ಯ ಪ್ರದರ್ಶನಗಳಲ್ಲಿ ಭಾಗವಹಿಸುವುದು. ವಿದ್ಯಾರ್ಹತೆ ಕೂಡ ಇದಕ್ಕೆ ನಿರ್ದಿಷ್ಟವಾದುದಿಲ್ಲ. ಪದವಿ ಪಡೆದವರು ಅಥವಾ ಫ್ಯಾಶನ್‌ ಡಿಸೈನಿಂಗ್‌, ಫೋಟೋಗ್ರಾಫಿಗಳಲ್ಲಿ ಆಸಕ್ತಿ ಹೊಂದಿದವರು ಇದನ್ನು ಮಾಡಬಹುದಾಗಿದೆ. ಕ್ರಿಯಾಶೀಲತೆ ಮತ್ತು ಬಟ್ಟೆ ವಿನ್ಯಾಸಗಳಲ್ಲಿ ಆಸಕ್ತಿ ಇದ್ದರೆ ಈ ವೃತ್ತಿಯನ್ನು ಆರಿಸಿಕೊಳ್ಳಬಹುದು.

ತರಬೇತಿ ಕೇಂದ್ರಗಳು
ಮಾಡೆಲಿಂಗ್‌ ಕ್ಷೇತ್ರವನ್ನು ಸೇರಲು ಬಯಸುವವರಿಗೆ ಹೊಸದಿಲ್ಲಿ, ಮುಂಬಯಿಗಳಲ್ಲಿ ತರಬೇತಿ ಕೇಂದ್ರಗಳಿದ್ದು, ಕೆಲವು ತಿಂಗಳ ಅಥವಾ ವರ್ಷಗಳ ಕಾಲ ತರಬೇತಿ ಪಡೆಯಬಹುದಾಗಿದೆ. ಇದರಲ್ಲಿ ನಿಮ್ಮ ಸೌಂದರ್ಯದ ಆರೈಕೆ, ಕೂದಲಿನ ಶೈಲಿ, ಆಹಾರ ಮತ್ತು ವ್ಯಾಯಾಮದ ಬಗ್ಗೆ ಕೆಲವು ಸೂಚನೆಗಳು ಮತ್ತು ಫೋಟೋಶೂಟ್‌ ಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಕಲಿಸಿಕೊಡಲಾಗುತ್ತದೆ.

ಅರೆಕಾಲಿಕ ಉದ್ಯೋಗಕ್ಕೆ ಬೇಡಿಕೆ
ಮಾಡೆಲಿಂಗ್‌ ಕ್ಷೇತ್ರದಲ್ಲಿ ಆದಾಯ ಮತ್ತು ಅವಕಾಶಗಳು ಹೇರಳವಾಗಿದ್ದು, ಇದು ಗಂಟೆ, ದಿನ ಅಥವಾ ಯೋಜನೆಗಳಿಗೆ ಪೂರಕವಾಗಿರುತ್ತದೆ. ಮಾಡೆಲಿಂಗ್‌ ಅಲ್ಲದೆ ನೀವು ಯಾವುದೋ ಒಂದು ಉತ್ಪನ್ನಗಳ ಪ್ರಚಾರಗಳನ್ನು ಕೂಡ ಮಾಡಬಹುದಾಗಿದೆ. ಇದರಿಂದ ನೀವು ಇದನ್ನು ಪಾರ್ಟ್‌ ಟೈಮ್‌ ಆಗಿಯೂ ಮಾಡಿಕೊಳ್ಳಬಹುದು. ಇದರಿಂದ ನಿಮಗೆ ಬಿಡುವಿನ ವೇಳೆಯಲ್ಲಿ ಕೆಲವು ಯೋಜನೆಗಳನ್ನು ಕೈಗೆತ್ತಿಕೊಂಡು ಅದರಿಂದ ಆದಾಯಗಳಿಸಬಹುದು.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.