ಜಾಹೀರಾತಿನಲ್ಲಿ ಸೃಜನಶೀಲತೆಯೇ ಜೀವಾಳ


Team Udayavani, May 1, 2019, 12:11 PM IST

1-MAY-9

ಇಂದು ಕಾರ್ಪೊರೇಟ್ ಜಗತ್ತು ಬೆಳೆದು ನಿಂತಿದ್ದು, ಇದಕ್ಕೆ ಪೂರಕವಾಗಿ ಜಾಹೀರಾತು ಕ್ಷೇತ್ರವೂ ವಿಸ್ತರಿಸಿಕೊಂಡಿದೆ. ಜಾಹೀರಾತು ಕ್ಷೇತ್ರದಲ್ಲಿ ಇಂದು ಹಲವು ರೀತಿಯಲ್ಲಿ ಉದ್ಯೋಗಾವಕಾಶಗಳನ್ನು ನಾವು ಗಮನಿಸಬಹುದಾಗಿದೆ.

ಕಾರ್ಪೊರೇಟ್ ಕಂಪೆನಿಯ ತಾನು ತಯಾರಿಸಿದ ಸರಕನ್ನು ಜನಸಾಮಾನ್ಯರಿಗೆ ಮಾಹಿತಿ ಮುಟ್ಟಿಸುವ ಮಾರ್ಗವೆಂದರೆ ಅದು ಜಾಹೀರಾತು. ವಸ್ತು, ಸೇವೆಗಳ ಬಗ್ಗೆ ಸಾಮಾಜಿಕ ವಿಷಯಗಳ ಬಗ್ಗೆ ಜನರ ಗಮನ ಸೆಳೆಯಲು ಜಾಹೀರಾತನ್ನು ಬಳಸಲಾಗುತ್ತದೆ. ಹಾಗಾಗಿ ಈ ಕ್ಷೇತ್ರದಲ್ಲಿ ಉತ್ತಮ ಸಂವಹನ ಕೌಶಲ, ಬುದ್ಧಿವಂತಿಕೆ, ಸೃಜನಾಶೀಲರಾದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಹೆಚ್ಚಿನದವಾಗಿರುತ್ತವೆ.

ಜಾಹೀರಾತು ಕ್ಷೇತ್ರವನ್ನು ಗ್ರಾಹಕ ಸೇವೆ, ಕ್ರಿಯಾಶೀಲತೆ ಹಾಗೂ ಯೋಜನೆ ಎಂಬ ಮೂರು ವಿಭಾಗಗಳಾಗಿ ವಿಂಗಡಿಸಲಾಗುತ್ತದೆ. ಈ ಮೂರು ವಿಭಾಗಗಳಲ್ಲಿ ಪ್ರತ್ಯೇಕವಾದ ಜವಾಬ್ದಾರಿ, ಹೊಣೆಗಾರಿಕೆ ಇರುತ್ತದೆ. ಗ್ರಾಹಕ ಸೇವೆಯಲ್ಲಿ ಗ್ರಾಹಕರ ಅಭಿರುಚಿ ಹಾಗೂ ಇಷ್ಟಗಳ ಬಗ್ಗೆ ಗಮನಹರಿಸಿದರೆ, ಜಾಹೀರಾತಿನ ಸ್ಕ್ರಿಪ್ಟ್, ಬರೆವಣಿಗೆ ಹಾಗೂ ವಿಷ್ಯುವಲ್ ಬಗ್ಗೆ ಕ್ರೀಯಾಶೀಲ ವಿಭಾಗದವರೂ ಗಮನಹರಿಸಬೇಕಾಗುತ್ತದೆ. ಅನಂತರ ಜಾಹೀರಾತು ಯಶಸ್ಸಿಗೆ ತಂತ್ರ ಹೂಡುವುದು ಸ್ಟ್ರಾಟಜಿ (ಯೋಜನೆ) ವಿಭಾಗದವರ ಗಣನೀಯ ಪ್ರಯತ್ನ ಮಾಡಬೇಕಾಗುತ್ತದೆ. ಹಾಗಾಗಿ ಜಾಹೀರಾತು ಕ್ಷೇತ್ರದಲ್ಲಿ ಕ್ರಿಯವಿಟಿಯೇ ಇಲ್ಲಿನ ಮುಖ್ಯವಾದ ಸರಕು ಎಂದರೆ ತಪ್ಪಾಗಲಿಕ್ಕಿಲ್ಲ.

ಜಾಹೀರಾತು ಕ್ಷೇತ್ರದ ಉದ್ಯೋಗಕ್ಕೆ ಆರಿಸಬೇಕಾದರೆ, ಮಾರ್ಕೇಟಿಂಗ್‌ ವಿಭಾಗದ ಕೋರ್ಸ್‌ಗಳಾದ ಬಿಬಿಎಂ, ಎಂಬಿಎ ಪದವಿ ಪಡೆದಿರಬೇಕಾಗುತ್ತದೆ. ಅಲ್ಲದೇ ಪತ್ರಿಕೋದ್ಯಮ ಸಹಿತ ಇನ್ನು ಹಲವಾರು ಕ್ಷೇತ್ರಗಳಲ್ಲಿ ಪದವಿ ಪಡೆದವರಿಗೆ ಅವಕಾಶಗಳನ್ನು ನೀಡಲಾಗುತ್ತದೆ.

ಅನೇಕ ಉದ್ಯೋಗ ಅವಕಾಶ
ಜಾಹೀರಾತು ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ಖಾಸಗಿ ಜಾಹೀರಾತು ಏಜೆನ್ಸಿಗಳು, ಸರ್ಕಾರಿ ಮತ್ತು ಖಾಸಗಿ ವಲಯದ ಜಾಹೀರಾತು ವಿಭಾಗಗಳು, ದಿನಪತ್ರಿಕೆ, ಜರ್ನಲ್ಗಳು, ನಿಯತಕಾಲಿಕೆಗಳು, ರೇಡಿಯೊ ಮತ್ತು ದೂರದರ್ಶನಗಳ ಕಮರ್ಷಿಯಲ್ ವಿಭಾಗಗಳು, ಮಾರ್ಕೆಟ್ ರಿಸರ್ಚ್‌ ಸಂಸ್ಥೆಗಳು – ಈ ಎಲ್ಲೆಡೆ ಉದ್ಯೋಗಾವಕಾಶಗಳು ಹೆಚ್ಚಿವೆ. ಜತೆಗೆ ಫ್ರೀಲಾನ್ಸ್‌ (ಸ್ವತಂತ್ರ) ಆಗಿಯೂ ಜಾಹೀರಾತು ಸೇವೆ ಸಲ್ಲಿಸಬಹುದು. ಅಡ್ವರ್ಟೈಸಿಂಗ್‌ ಮ್ಯಾನೇಜರ್‌, ಸೇಲ್ಸ್ ಮ್ಯಾನೇಜರ್‌, ಸಾರ್ವಜನಿಕ ಸಂಪರ್ಕಾಧಿಕಾರಿ, ಕ್ರಿಯೇಟಿವ್‌ ಡೈರೆಕ್ಟರ್‌, ಕಾಪಿ ರೈಟರ್‌ ಮತ್ತು ಮಾರ್ಕೆಟಿಂಗ್‌ ಕಮ್ಯುನಿಕೇಷನ್ಸ್‌ ಮ್ಯಾನೇಜರ್‌ಗಳಾಗಿ ಹುದ್ದೆಗಳನ್ನು ಪಡೆಯಬಹುದು. ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆಗಳು ಇಂದು ಹೆಚ್ಚಿನ ಬೇಡಿಕೆಯಿದೆ. ಜಾಹೀರಾತು ಕಂಪೆನಿಗಳು ಬಹುತೇಕವಾಗಿ ಹೆಚ್ಚು ಸೃಜನಾಶೀಲ ಹಾಗೂ ಕ್ರಿಯಾಶೀಲರಾಗಿರುವ ಆಕಾಂಕ್ಷಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.