ಆಕರ್ಷಕ ವೃತ್ತಿ ಈವೆಂಟ್‌ ಮ್ಯಾನೇಜ್‌ಮೆಂಟ್‌


Team Udayavani, Nov 13, 2019, 4:22 AM IST

qq-22

ಕಳೆದೊಂದು ದಶಕದ ಹಿಂದೆ ಸ್ವತಂತ್ರ ಅಸ್ತಿತ್ವವನ್ನೇ ಹೊಂದಿರದ, ಭಾರತದ ಮಟ್ಟಿಗೆ ಸಂಪೂರ್ಣ ಹೊಸತೇ ಆದ ವಲಯ ಎನಿಸಿಕೊಂಡಿದ್ದ ಕ್ಷೇತ್ರ ” ಈವೆಂಟ್‌ ಮ್ಯಾನೇಜ್‌ಮೆಂಟ್‌’. ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಲಕ್ಷಾಂತರ ಯುವ ಜನರು ಈ ಆಕರ್ಷಕ ವೃತ್ತಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ವಿದ್ಯಾರ್ಜನೆ ಮಾಡಿಕೊಂಡು ಸ ಹಣ ಸಂಪಾದನೆ ಮಾಡುವವರಿಗೆ ಈ ಕ್ಷೇತ್ರ ಹೇಳಿ ಮಾಡಿಸಿದಂತಿದ್ದು, ಗಳಿಕೆಯೊಂದಿಗೆ ಕೌಶಲವನ್ನು ವೃದ್ಧಿಸಿಕೊಳ್ಳಬಹುದಾಗಿದೆ.

ಬೇಡಿಕೆ ಹೆಚ್ಚು
ಬಹುತೇಕ ಉದ್ಯಮಗಳ ಕಾರ್ಯಕ್ರಮ ರೂಪರೇಖೆ ನಿರ್ಧರಿಸುವ ಹಾಗೂ ನಿರ್ವಹಿಸುವ ದೊಡ್ಡ ಶಕ್ತಿಯಾಗಿ ಈ ಕ್ಷೇತ್ರ ಬೆಳೆಯುತ್ತಿದ್ದು, ಮದುವೆ ಅಂತಹ ವೈಯಕ್ತಿಕ ಕಾರ್ಯಕ್ರಮಗಳಿಂದ ಹಿಡಿದು ಹೊಸ ಉತ್ಪನ್ನ ಅಥವಾ ಪರಿಕರ ಬಿಡುಗಡೆಯಂತಹ ಕಂಪೆನಿಗಳ ವೃತ್ತಿಪರ ಉದ್ದೇಶಗಳಿಗೂ ಈವೆಂಟ್‌ ಮ್ಯಾನೇಜ್‌ಮೆಂಟ್‌ನ ಅಗತ್ಯತೆ ವಿಸ್ತರಿಸಿಕೊಂಡಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಯುವಕರಿಗೂ ಈ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶಗಳಿದ್ದು, ರಜಾದಿನಗಳಲ್ಲಿ, ಬಿಡುವಿದ್ದ ಸಮಯದಲ್ಲಿ ತೆರಳ ಬಹುದಾಗಿದೆ.

ಇನ್ನೂ ಈ ಕ್ಷೇತ್ರಕ್ಕೆ ಕ್ರಿಯಾತ್ಮಾಕ ಯೋಚನೆಗಳೇ ಬಂಡವಾಳವಾಗಿದ್ದು, ನಿರ್ವಹಣೆಯ ಕೌಶಲದೊಂದಿಗೆ ಸೃಜನಾತ್ಮಕ ದೃಷ್ಟಿಕೋನವನ್ನೂ ಹೊಂದಿರಬೇಕಾಗುತ್ತದೆ. ಪ್ರತಿಭಾ ಅನಾವರಣಕ್ಕೂ ಈ ಕ್ಷೇತ್ರ ಉತ್ತಮ ವೇದಿಕೆಯಾಗಿದ್ದು, ಪಾರ್ಟ್‌ ಟೈಮ್‌ ಜಾಬ್‌ ಆಗಿ ಕಾರ್ಯ ನಿರ್ವಹಿಸಬಹುದು.

ವೃತ್ತಿ ತರಬೇತಿ
ಅನೇಕ ವಿಶ್ವವಿದ್ಯಾಲಯಗಳು ಎಂಬಿಎ ಪಠ್ಯಕ್ರಮದ ಒಂದು ಭಾಗವಾಗಿಯೇ ಈವೆಂಟ್‌ ಮ್ಯಾನೇಜ್‌ಮೆಂಟ್‌ ವಿಷಯವನ್ನೂ ಕಲಿಸುತ್ತಿವೆ. ಪ್ರತಿಕೋದ್ಯಮ ವಿಭಾಗದಲ್ಲಿಯೂ ಸಾರ್ವಜನಿಕ ಸಂಪರ್ಕ ವಿಷಯದಡಿ “ಈವೆಂಟ್‌ ಮ್ಯಾನೇಜ್‌ಮೆಂಟ್‌’ ಕೋರ್ಸ್‌ನ ಲಭ್ಯವಿದೆ. ಇದರೊಂದಿಗೆ ಅನೇಕ ಖಾಸಗಿ ಸಂಸ್ಥೆಗಳಲ್ಲಿ ಈವೆಂಟ್‌ ಮ್ಯಾನೇಜ್‌ಮೆಂಟ್‌ ವಿಷಯವನ್ನು ಒಂದು ಪ್ರತ್ಯೇಕ ವಿಷಯವಾಗಿ ಬೋಧಿಸಲಾಗುತ್ತಿದ್ದು, ಈ ಕ್ಷೇತ್ರ ವೃತ್ತಿಪರ ನೈಪುಣ್ಯತೆಯನ್ನು ಹೊಂದಿದೆ.

ಕಡಿಮೆ ಬಂಡವಾಳ ಹೆಚ್ಚು ಲಾಭ
ಹೊಸ ಉದ್ಯಮ ಆರಂಭಿಸುವಾಗ ಅಧಿಕಮಟ್ಟದ ಬಂಡವಾಳ ಹೂಡಬೇಕೆಂಬುದು ಎಲ್ಲಾರ ಅಭಿಪ್ರಾಯವಾಗಿರುತ್ತದೆ. ಆದರೆ ಈವೆಂಟ್‌ ಮ್ಯಾನೇಜ್‌ಮೆಂಟ್‌ ಕ್ಷೇತ್ರ ಇದಕ್ಕೆ ಹೊರತಾಗಿದ್ದು, ಕಡಿಮೆ ಬಂಡವಾಳದಲ್ಲಿ ಈ ಉದ್ಯಮವನ್ನು ಪ್ರಾರಂಭಿಸಬಹುದಾಗಿದೆ. ಇನ್ನೂ ಈ ಕ್ಷೇತ್ರದಲ್ಲಿ ಆದಾಯಮಟ್ಟವು ಆಕರ್ಷಕವಾಗಿದ್ದು, ಒಂದು ಯೋಜನೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರೆ ಲಕ್ಷದವರೆಗೂ ಸಂಭಾವನೆ ಪಡೆಯಬಹುದಾಗಿದೆ.

ಅರ್ಹತೆಗಳೇನು
· ನಿರ್ವಹಣೆ ಕೌಶಲ
· ನಾಯಕತ್ವ ಗುಣ
· ಕ್ರಿಯಾಶೀಲತೆ
· ಚಲನಶೀಲತೆ
· ಸವಾಲು ನಿರ್ವಹಣೆ

 ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.