ಓದಿನೊಂದಿಗೆ ದೈನಂದಿನ ದಿನಚರಿ ಹೀಗಿರಲಿ


Team Udayavani, Feb 26, 2020, 5:28 AM IST

cha-18

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗುವುದು ಮುಖ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಕ್ಷಮತೆ ಹೆಚ್ಚುತ್ತದೆ. ವಿದ್ಯಾರ್ಥಿ ಗಳು ತಮ್ಮ ಓದಿನೊಂದಿಗೆ ಇನ್ನಿತರ ಕಾರ್ಯ ಚಟುವಟಿಕೆಗಳಲ್ಲಿ ಕೂಡ ಮುಂದೆ ಇದ್ದಾಗ ಯಶಸ್ವಿಯಾಗುವುದು ಖಂಡಿತ. ಈ ನಿಟ್ಟಿನಲ್ಲಿ ಓದಿನೊಂದಿಗೆ ನಮ್ಮ ದೈನಂದಿನ ದಿನಚರಿ ಹೇಗಿರಬೇಕು ಅಂಶಗಳ ಬಗ್ಗೆ ಗಮನಹರಿಸುವುದು ಅಗತ್ಯ.

ಸಂತುಲಿತ ಆಹಾರ ಸೇವನೆ ಅಗತ್ಯ
ಓದುವ ಒತ್ತಡದಲ್ಲಿ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಕಡೆಗೆ ಗಮನಹರಿಸದೇ ಊಟ, ತಿಂಡಿ, ಸೇವನೆಯನ್ನು ಕಡಿಮೆ ಮಾಡುವುದು ಸಲ್ಲದು. ಉತ್ತಮ ಅಂಕ ಪಡೆಯಬೇಕಾದರೆ ನಾವು ಮೊದಲು ಆರೋಗ್ಯದಿಂದಿರಬೇಕಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಸಂತುಲಿತ ಆಹಾರ ಸೇವನೆ ಅವಶ್ಯ. ಸರಿಯಾದ ವೇಳೆಗೆ ಆಹಾರ ಸೇವಿಸಿ, ಹಣ್ಣು-ಹಂಪಲ, ಮತ್ತು ಕಾಳು, ಹಾಲು ಸೇವನೆಗೆ ಹೆಚ್ಚು ಒತ್ತು ನೀಡಿ. ನಿದ್ದೆಗೆ ಜಾರಿಸುವಂತ ಮತ್ತು ಜಂಕ್‌ಫ‌ುಡ್‌ಗಳಿಂದ ಮಕ್ಕಳನ್ನು ಸಾಧ್ಯವಾದಷ್ಟು ದೂರವಿಡಿ.

ವೇಳಾ ಪಟ್ಟಿ ಸಿದ್ಧಪಡಿಸಿ
ಓದಿನಲ್ಲಿ ಶಿಸ್ತು ಪಾಲನೆ ಬಹಳ ಮುಖ್ಯ. ಆದ್ದರಿಂದ ನಿಮ್ಮ ಅಭ್ಯಾಸದ ಸಮಯ ದಿನಚರಿ ಮತ್ತು ವಿಷಯಗಳ ಒಂದು ಉತ್ತಮ ವೇಳಾಪಟ್ಟಿಯನ್ನು ನಿಗದಿಗೋಳಿಸಿ ಮತ್ತು ಅದನ್ನು ಸರಿಯಾಗಿ ಪಾಲಿಸಿ. ಬೆಳಗ್ಗೆYಯಿಂದ ನೀವು ಮಲಗುವ ಸಮಯಕ್ಕೂ ಸರಿಯಾಗಿ ಹೊಂದಿಕೆಯಾಗುವಂತೆ ಸಮಯ ನಿಗದಿಮಾಡಿ. ನಿಮಗೆ ಯಾವ ಗಳಿಗೆಯಲ್ಲಿ ಹೆಚ್ಚು ಸಮಯಾವಕಾಶವಿದೆಯೋ ಅದನ್ನ ಲೆಕ್ಕಹಾಕಿ ಹೆಚ್ಚು ಉಪಯೋಗ ಪಡಿಸಿಕೊಳ್ಳಿ.

ಆಟ, ನಿದ್ರೆಗೂ ಅಷ್ಟೇ ಪ್ರಾಮುಖ್ಯ ಇರಲಿ
ಮಕ್ಕಳೂ ಸರಿಯಾಗಿ ನಿದ್ದೆ ಮಾಡಿದರೆ. ಅವರು ಒದುವುದಕ್ಕೆ ಉತ್ಸಾಹವಿರುತ್ತದೆ. ನಿದ್ದೆ ಬಿಟ್ಟು ಓದುವುದು ಅಥವಾ ಸಿನೆಮಾ, ವಿಡಿಯೋ ಗೇಮ್‌ ಆಡುವುದರಿಂದ ಅವರಿಗೆ ಓದುವ ಸಮಯದಲ್ಲಿ ತೂಕಡಿಯ ಸಮಸ್ಯೆ ಎದುರಾಗುತ್ತದೆ. ಓದಿನಷ್ಟೇ ಪ್ರಾಮುಖ್ಯತೆ ಆಟಕ್ಕೂ ನೀಡಿ. ದಿನನಿತ್ಯ ಬೆಳಗ್ಗೆ ಅಥವಾ ಸಂಜೆ ಸಮಯ ಮಕ್ಕಳನ್ನು ಆಡಲು ಬಿಡಿ. ಇದರಿಂದ ಮಕ್ಕಳು ಶುದ್ಧಗಾಳಿ ಸೇವಿಸಿ, ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗುತ್ತಾರೆ.

ಇಷ್ಟದ ವಿಷಯಕ್ಕೆ ಹೆಚ್ಚು ಸಮಯ ನೀಡಿ
ಮಕ್ಕಳೂ ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತಾರೋ ಆ ವಿಷಯಕ್ಕೆ ಹೆಚ್ಚು ಸಮಯ ನೀಡುವುದರಿಂದ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಲು ಸಹಕಾರಿಯಾಗುತ್ತದೆ. ಮಕ್ಕಳಿಗೆ ಕಷ್ಟದ ವಿಷಯ ಓದಿ ಉದಾಸೀನವಾದಾಗ ಅವರ ಇಷ್ಟದ ವಿಷಯ ಓದುವುದರಿಂದ ಮತ್ತೆ ಅವರು ರೀಚಾರ್ಜ್‌ ಆಗುತ್ತಾರೆ.

ಬೇಗನೇ ಏಳುವುದು
ಬೆಳಗಿನ 5ರಿಂದ 8 ಗಂಟೆ ಯವರೆಗೂ ಪ್ರಕೃತಿ ಅತ್ಯಂತ ಪ್ರಶಾಂತ ಮತ್ತು ನಿರ್ಮಲ ಗಾಳಿಯಿಂದ ಮನಸ್ಸು ಪ್ರಪುಲ್ಲವಾಗುತ್ತದೆ. ಈ ಸಮಯದಲ್ಲಿ ನೀವು ಓದುವುದು ನಿಮ್ಮ ಸ್ಮತಿ ಪಟಲದಲ್ಲಿ ಹೆಚ್ಚು ಸಮಯ ಉಳಿಯುತ್ತದೆ. ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ಕೆಲವು ಕ್ಷಣ ಧ್ಯಾನ, ಅಥವಾ ದೇವರನ್ನು ಸ್ತುತಿಸಿ ನಿಮ್ಮ ಓದನ್ನು ಆರಂಭಿಸಿ ಇದು ನಿಮ್ಮ ಮನಸ್ಸನ್ನು ಇನ್ನಷ್ಟು ಶಾಂತವಾಗಿಸುತ್ತದೆ. ಇದರ ಜತೆಗೆ ಬೆಳಗಿನ ಸಮಯದಲ್ಲಿ ಓದುವಿಗೆ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅಧ್ಯಯನ ಮಾಡುವುದು ಅವಶ್ಯ.

- ಶಿವಾನಂದ ಎಚ್‌.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.