ಹಾಸ್ಯ ಕೇಂದ್ರಿತ “ಎಂತದು ಮಾರಾಯ್ರೆ’


Team Udayavani, Jul 17, 2019, 5:00 AM IST

n-17

ಸಾಂದರ್ಭಿಕ ಚಿತ್ರ

ಸಾಹಿತ್ಯದಲ್ಲಿ ಹಲವು ಪ್ರಕಾರಗಳಿವೆ. ಅದರಲ್ಲಿ ಹಾಸ್ಯವೂ ಒಂದು. ಹಾಸ್ಯವನ್ನೇ ಕೇಂದ್ರವಾಗಿಟ್ಟುಕೊಂಡು ಅನೇಕ ಪುಸ್ತಕಗಳು ಬಂದಿವೆ. ಆದರೆ ಹಾಸ್ಯ ಕೃತಿಗಳಲ್ಲಿ ಹೆಚ್ಚಿನವು ನಗಿಸಬೇಕು ಎನ್ನುವ ಪ್ರಯತ್ನಗಳನ್ನು ಮಾಡುತ್ತವೆಯೇ ಹೊರತು ಅದು ನಗು ಸೃಷ್ಠಿಸುವುದರಲ್ಲಿ ವಿಫ‌ಲವಾಗುತ್ತದೆ. ಆದರೆ ಹಾಸ್ಯ ಸಾಹಿತಿಯೆಂದೇ ಪ್ರಸಿದ್ಧಿಯಾಗಿರುವ ಭುವನೇಶ್ವರಿ ಹೆಗಡೆ ಅವರು “ಎಂತದು ಮಾರಾಯ್ರೆ’ ಹಾಸ್ಯ ಕೃತಿಯಲ್ಲಿ ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ರಸವತ್ತಾಗಿ ಓದುಗರನ್ನು ತಲುಪಿಸಿದ್ದಾರೆ.

ಘಟನೆ: 1: ಭುವನೇಶ್ವರಿ ಅವರು ಮಂಗಳೂರಿಗೆ ಉಪನ್ಯಾಸಕರಾಗಿ ಬಂದು ಸೇರಿದಾಗ ಇಲ್ಲಿನ ಬಸ್‌ ಪಯಣದ ಬಗ್ಗೆ ಹಾಸ್ಯರೂಪವಾಗಿ ಕಟ್ಟಿಕೊಟ್ಟದ್ದು. ಎಲ್ಲಿಯೂ ಇದು ಉತ್ಪ್ರೇಕ್ಷೆ ಎನಿಸದೆ ಪ್ರತಿಯೊಬ್ಬ ಓದುಗನಿಗೂ ತನ್ನದೇ ಅನುಭವ ಎನ್ನುವಂತೆ ಹಾಸ್ಯದ ಮಿಶ್ರಣವಿದೆ. ಪ್ರತಿದಿನ ಹೋಗುವ ಬಸ್ಸಿನಲ್ಲಿ ನಡೆಯುವ ಘಟನೆಯನ್ನೂ ಅಷ್ಟೊಂದು ಸೂಕ್ಷ್ಮವಾಗಿ ಗಮನಿಸಿ ಹಾಸ್ಯ ರೂಪ ಕೊಟ್ಟಿರುವುದು ಲೇಖಕಿಯ ಹಾಸ್ಯ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ.

ಘಟನೆ: 2: ಲೇಖಕಿಯ ಬಾಲ್ಯದಲ್ಲಿ ನಡೆದ ಹುಲಿ ಬೇಟೆಯ ಭಯಾನಕ ಪ್ರಸಂಗವನ್ನು ಒಂದು ಹಾಸ್ಯದ ರೀತಿಯಲ್ಲಿ ಕಟ್ಟಿಕೊಟ್ಟದ್ದು ನಿಜಕ್ಕೂ ಅದ್ಭುತ.ಯಾವುದೋ ಪ್ರಾಣಿಗೆ ಹಾಕಬೇಕಿದ್ದ ಉರುಳಿಗೆ ಹುಲಿ ಬಿದ್ದದ್ದು ಮತ್ತು ಆ ಹುಲಿಯನ್ನು ಕಂಡು ಇವರು ಆ ಸಂದರ್ಭಕ್ಕೆ ಪ್ರತಿಕ್ರಿಯಿಸಿದ ರೀತಿ ಓದುವವನ ಕಣ್ಣಂಚು ಬಿಡದೆ ಒಂದೇ ಗುಟುಕಲ್ಲಿ ಓದಿಸುತ್ತದೆ.

ಘಟನೆ: 3: ಬ್ಯಾಂಕಿನಲ್ಲಿ ನಡೆದ ಒಂದು ಅಚಾತುರ್ಯ ಸನ್ನಿವೇಶವನ್ನೂ ವಿಶೇಷ ರೀತಿಯಲ್ಲಿ ಅವರು ತಮ್ಮದೇ ಹಾಸ್ಯ ಶೈಲಿಯಲ್ಲಿ ವಿವರಿಸುವಾಗ ಆ ಸಂದರ್ಭವನ್ನೂ ನಮಗೆ ಪ್ರತ್ಯಕ್ಷ ಅನುಭವವಾಗುವಂತೆ ಬರೆದು ಉಣಬಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

- ದಿಶಾ ಅಡ್ಯಾರ್‌

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.