ಆತ್ಮ ವಿಶ್ವಾಸದಿಂದ ಕ್ಯಾಂಪಸ್‌ ಇಂಟರ್‌ ವ್ಯೂ ಎದುರಿಸಿ


Team Udayavani, Aug 28, 2019, 5:23 AM IST

u-15

ವಿದ್ಯಾಭ್ಯಾಸದ ಹಂತ ಮುಗಿದು ಕೆಲಸ ಹುಡುಕುವ ಹಂತದಲ್ಲಿ ಪ್ರತಿಯೊಬ್ಬರಿಗೂ ಗೊಂದಲಗಳು ಎದುರಾಗುತ್ತವೆ. ವಿದ್ಯಾಭ್ಯಾಸ ಪೂರ್ಣಗೊಂಡ ಬಳಿಕ ಕೆಲಸ ಹುಡುಕುವ ಕಾಲವೊಂದಿತ್ತು. ಆದರೆ ಈಗ ಹಾಗಲ್ಲ. ಎಲ್ಲ ಕ್ಷೇತ್ರ ಗಳಲ್ಲೂ ಪ್ರತಿಭಾವಂತರ ಹುಡುಕಾಟ ನಿರಂತರವಾಗಿ ಸಾಗುತ್ತಿರುತ್ತವೆ. ಆ ಕಾರಣ ದಿಂದಾಗಿಯೇ ವಿದ್ಯಾಭ್ಯಾಸದ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಹಲವಾರು ಕಂಪೆನಿಗಳು ಕ್ಯಾಂಪಸ್‌ ಇಂಟರ್‌ವ್ಯೂಗಳನ್ನು ನಡೆಸುತ್ತವೆ. ವಾಕ್‌ ಇನ್‌ ಇಂಟರ್‌ವ್ಯೂಗಳಿಗಿಂತ ಸಂಪೂರ್ಣ ಭಿನ್ನವಾಗಿರುತ್ತವೆ ಕ್ಯಾಂಪಸ್‌ ಇಂಟರ್‌ವ್ಯೂ.

ಕ್ಯಾಂಪಸ್‌ ಇಂಟರ್‌ವ್ಯೂನಲ್ಲಿ ಗುಂಪು ಚರ್ಚೆ, ಆಪ್ಟಿಟ್ಯೂಡ್‌ ಟೆಸ್ಟ್‌, ವೈಯಕ್ತಿಕ ಇಂಟರ್‌ವ್ಯೂಗಳಿರುತ್ತವೆ. ಪ್ರತಿಭಾವಂತರೂ ಕೆಲವೊಂದು ಬಾರಿ ಗೊಂದಲ ಮಾಡಿಕೊಂಡು ಅವಕಾಶವನ್ನು ಕೈ ಚೆಲ್ಲಿ ಕೂರುವುದಿದೆ. ಕ್ಯಾಂಪಸ್‌ ಇಂಟರ್‌ವ್ಯೂ ಸಮರ್ಥವಾಗಿ ಎದುರಿಸಲು ಇಲ್ಲಿದೆ ಟಿಪ್ಸ್‌…

ಸಿದ್ಧರಾಗಿರಿ
ಪರೀಕ್ಷೆ ಹಾಗೂ ಮತ್ತೂಂದು ಸಂದರ್ಶನ. ವಿದ್ಯಾರ್ಥಿಗಳು ಇವೆರಡಕ್ಕೂ ಸಿದ್ಧರಾಗಿಯೇ ತೆರಳಬೇಕು. ನಿಮ್ಮ ಮಾತುಗಾರಿಕೆ ಚೆನ್ನಾಗಿದ್ದು ಸಂದರ್ಶನ ಚೆನ್ನಾಗಿ ಎದುರಿಸುತ್ತೇನೆ ಎಂಬ ನಂಬಿಕೆಯಿದ್ದರೂ ಕೆಲವೊಂದು ಬಾರಿ ಬರೆಯುವ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದು . ಆದ್ದರಿಂದ ಎರಡಕ್ಕೂ ಸಿದ್ಧರಾಗಿರಬೇಕು. ನಿಮ್ಮ ವಿಷಯದಲ್ಲಿ ಹೆಚ್ಚು ತಿಳಿದುಕೊಂಡಿರಿ.
ಮಾತಿನಲ್ಲಿ ಆತ್ಮವಿಶ್ವಾಸವಿರಲಿ 
ಸಂದರ್ಶನಗಳಲ್ಲಿ ಮಾತನಾಡುವಾಗ ಹೆಚ್ಚು ಆತ್ಮವಿಶ್ವಾಸವಿರಲಿ. ಯಾವುದೇ ವಿಷಯವನ್ನು ವಿವರಿಸುವಾಗಲೂ ಗೊಂದಲಕ್ಕೆ ಒಳಗಾಗಬಾರದು. ನಿಮಗೆ ಗೊತ್ತಿಲ್ಲದ ವಿಷಯವನ್ನು ತಿಳಿದಿಲ್ಲವೆಂದೇ ಹೇಳಿ. ಸಂದರ್ಶಕರ ಮುಖ ನೋಡಿ ಉತ್ತರಿಸಿ. ಕೇಳುವ ಪ್ರಶ್ನೆಗೆ ಎಲ್ಲೋ ಹೊರಗೆ ನೋಡುತ್ತಾ ಅಥವಾ ಕೆಳಗೆ ನೋಡುತ್ತಾ ಉತ್ತರಿಸಿದರೆ ಅವರಿಗೆ ನಿಮ್ಮ ಕೆಲಸದ ಮೇಲೆ ನಂಬಿಕೆಯಿಲ್ಲದೆ ಹೋಗಬಹುದು. ಉತ್ತರ ಸ್ಪಷ್ಟವಾಗಿರಲಿ.
ಕೆಲವೊಂದ‌ನ್ನು ಡ್ರಾಪ್‌ ಮಾಡಿ
ಜಾತಿ, ಮತಗಳ ವಿಷಯಗಳು ಬಂದಾಗ ಅದನ್ನು ಆದಷ್ಟು ತಳ್ಳಿ ಹಾಕಿ. ಅದರಲ್ಲಿ ಆಸಕ್ತಿ ಇಲ್ಲದಂತಿರಿ. ಇಂತಹ ಪ್ರಶ್ನೆಗಳು ನಿಮ್ಮನ್ನು ಪರೀಕ್ಷಿಸಲು ಕೇಳುವುದಾಗಿರಬಹುದು.
ತಾಳ್ಮೆ ಇರಲಿ
ತಾಳ್ಮೆ ಇರುವವರನ್ನು ಎಲ್ಲರೂ ಇಷ್ಟ ಪಡುತ್ತಾರೆ. ಆದುದರಿಂದ ಕ್ಯಾಂಪಸ್‌ ಇಂಟರ್‌ವ್ಯೂ ಮಾಡುವಾಗಲೂ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಾರೆ. ಸಂದರ್ಶನಕ್ಕೆ ನಿಮ್ಮನ್ನು ಗಂಟೆಗಟ್ಟಲೆ ಕಾಯಿಸುವುದು ಅಥವಾ ಸಂದರ್ಶನದಲ್ಲಿ ಉಲಾr ಪ್ರಶ್ನೆಗಳನ್ನು ಕೇಳಿದ್ದಲ್ಲಿ ತಾಳ್ಮೆಯಾಗಿ ಉತ್ತರಿಸಿ.

ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.