ಜಾಹೀರಾತಿನಲ್ಲಿ ಸೃಜನಶೀಲತೆಯೇ ಜೀವಾಳ


Team Udayavani, May 1, 2019, 6:31 AM IST

jahiratu

ಇಂದು ಕಾರ್ಪೊರೇಟ್‌ ಜಗತ್ತು ಬೆಳೆದು ನಿಂತಿದ್ದು, ಇದಕ್ಕೆ ಪೂರಕವಾಗಿ ಜಾಹೀರಾತು ಕ್ಷೇತ್ರವೂ ವಿಸ್ತರಿಸಿಕೊಂಡಿದೆ. ಜಾಹೀರಾತು ಕ್ಷೇತ್ರದಲ್ಲಿ ಇಂದು ಹಲವು ರೀತಿಯಲ್ಲಿ ಉದ್ಯೋಗಾವಕಾಶಗಳನ್ನು ನಾವು ಗಮನಿಸಬಹುದಾಗಿದೆ.
ಕಾರ್ಪೊರೇಟ್‌ ಕಂಪೆನಿಯ ತಾನು ತಯಾರಿಸಿದ ಸರಕನ್ನು ಜನ ಸಾಮಾನ್ಯರಿಗೆ ಮಾಹಿತಿ ಮುಟ್ಟಿಸುವ ಮಾರ್ಗವೆಂದರೆ ಅದು ಜಾಹೀರಾತು. ವಸ್ತು, ಸೇವೆಗಳ ಬಗ್ಗೆ ಸಾಮಾಜಿಕ ವಿಷಯಗಳ ಬಗ್ಗೆ ಜನರ ಗಮನ ಸೆಳೆಯಲು ಜಾಹೀರಾತನ್ನು ಬಳಸಲಾಗುತ್ತದೆ. ಹಾಗಾಗಿ ಈ ಕ್ಷೇತ್ರದಲ್ಲಿ ಉತ್ತಮ ಸಂವಹನ ಕೌಶಲ, ಬುದ್ಧಿವಂತಿಕೆ, ಸೃಜನಾಶೀಲರಾದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಹೆಚ್ಚಿನದವಾಗಿರುತ್ತವೆ.

ಜಾಹೀರಾತು ಕ್ಷೇತ್ರವನ್ನು ಗ್ರಾಹಕ ಸೇವೆ, ಕ್ರಿಯಾಶೀಲತೆ ಹಾಗೂ ಯೋಜನೆ ಎಂಬ ಮೂರು ವಿಭಾಗಗಳಾಗಿ ವಿಂಗಡಿಸಲಾಗುತ್ತದೆ. ಈ ಮೂರು ವಿಭಾಗಗಳಲ್ಲಿ ಪ್ರತ್ಯೇಕವಾದ ಜವಾಬ್ದಾರಿ, ಹೊಣೆಗಾರಿಕೆ ಇರುತ್ತದೆ. ಗ್ರಾಹಕ ಸೇವೆಯಲ್ಲಿ ಗ್ರಾಹಕರ ಅಭಿರುಚಿ ಹಾಗೂ ಇಷ್ಟಗಳ ಬಗ್ಗೆ ಗಮನಹರಿಸಿದರೆ, ಜಾಹೀರಾತಿನ ಸ್ಕ್ರಿಪ್ಟ್, ಬರೆವಣಿಗೆ ಹಾಗೂ ವಿಷ್ಯುವಲ್‌ ಬಗ್ಗೆ ಕ್ರೀಯಾಶೀಲ ವಿಭಾಗದವರೂ ಗಮನಹರಿಸಬೇಕಾಗುತ್ತದೆ. ಅನಂತರ ಜಾಹೀರಾತು ಯಶಸ್ಸಿಗೆ ತಂತ್ರ ಹೂಡುವುದು ಸ್ಟ್ರಾಟಜಿ (ಯೋಜನೆ) ವಿಭಾಗದವರ ಗಣನೀಯ ಪ್ರಯತ್ನ ಮಾಡಬೇಕಾಗುತ್ತದೆ. ಹಾಗಾಗಿ ಜಾಹೀರಾತು ಕ್ಷೇತ್ರದಲ್ಲಿ ಕ್ರಿಯವಿಟಿಯೇ ಇಲ್ಲಿನ ಮುಖ್ಯವಾದ ಸರಕು ಎಂದರೆ ತಪ್ಪಾಗಲಿಕ್ಕಿಲ್ಲ.
ಜಾಹೀರಾತು ಕ್ಷೇತ್ರದ ಉದ್ಯೋಗಕ್ಕೆ ಆರಿಸಬೇಕಾದರೆ, ಮಾರ್ಕೇಟಿಂಗ್‌ ವಿಭಾಗದ ಕೋರ್ಸ್‌ಗಳಾದ ಬಿಬಿಎಂ, ಎಂಬಿಎ ಪದವಿ ಪಡೆದಿರಬೇಕಾಗುತ್ತದೆ. ಅಲ್ಲದೇ ಪತ್ರಿಕೋದ್ಯಮ ಸಹಿತ ಇನ್ನು ಹಲವಾರು ಕ್ಷೇತ್ರಗಳಲ್ಲಿ ಪದವಿ ಪಡೆದವರಿಗೆ ಅವಕಾಶಗಳನ್ನು ನೀಡಲಾಗುತ್ತದೆ.

ಅನೇಕ ಉದ್ಯೋಗ ಅವಕಾಶ
ಜಾಹೀರಾತು ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ಖಾಸಗಿ ಜಾಹೀರಾತು ಏಜೆನ್ಸಿಗಳು, ಸರ್ಕಾರಿ ಮತ್ತು ಖಾಸಗಿ ವಲಯದ ಜಾಹೀರಾತು ವಿಭಾಗಗಳು, ದಿನಪತ್ರಿಕೆ, ಜರ್ನಲ್‌ಗ‌ಳು, ನಿಯತಕಾಲಿಕೆಗಳು, ರೇಡಿಯೊ ಮತ್ತು ದೂರದರ್ಶನಗಳ ಕಮರ್ಷಿಯಲ್‌ ವಿಭಾಗಗಳು,
ಮಾರ್ಕೆಟ್‌ ರಿಸರ್ಚ್‌ ಸಂಸ್ಥೆಗಳು – ಈ ಎÇÉೆಡೆ ಉದ್ಯೋಗಾವಕಾಶಗಳು ಹೆಚ್ಚಿವೆ. ಜತೆಗೆ ಫ್ರೀಲಾನ್ಸ್‌ (ಸ್ವತಂತ್ರ) ಆಗಿಯೂ ಜಾಹೀರಾತು ಸೇವೆ ಸಲ್ಲಿಸಬಹುದು. ಅಡ್ವಟೈìಸಿಂಗ್‌ ಮ್ಯಾನೇಜರ್‌, ಸೇಲ್ಸ… ಮ್ಯಾನೇಜರ್‌, ಸಾರ್ವಜನಿಕ ಸಂಪರ್ಕಾಧಿಕಾರಿ, ಕ್ರಿಯೇಟಿವ್‌ ಡೈರೆಕ್ಟರ್‌, ಕಾಪಿ ರೈಟರ್‌ ಮತ್ತು ಮಾರ್ಕೆಟಿಂಗ್‌ ಕಮ್ಯುನಿಕೇಷನ್ಸ್‌ ಮ್ಯಾನೇಜರ್‌ಗ ಳಾಗಿ ಹು¨ªೆಗಳನ್ನು ಪಡೆಯಬಹುದು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.