ಟ್ಯುಟೋರಿಯಲ್‌ನಿಂದ ಕಲಿಕೆಯ ಜತೆಗೆ ಸಂಪಾದನೆ


Team Udayavani, Sep 18, 2019, 5:34 AM IST

E-28

ಕಾಲೇಜು ಜೀವನದಲ್ಲಿ ಹಣದ ಆವಶ್ಯಕತೆ ಇರುತ್ತದೆ. ಪೋಷಕರು ಬೇಕಾದಷ್ಟು ನಮ್ಮ ಅಗತ್ಯಗಳನ್ನು ಪೂರೈಸಿದರೂ, ಪಾಕೆಟ್‌ ಮನಿಗಳನ್ನು ನೀಡಿದರೂ ನಮ್ಮಲ್ಲಿ ಒಂದಿಷ್ಟು ಹಣ ಇರುವುದು ಅಗತ್ಯವಾಗುತ್ತದೆ. ಕೆಲವೊಂದು ಅಗತ್ಯಗಳಿಗೆ ಮನೆಯಿಂದ ಹಣ ಲಭಿಸುವುದೂ ಕಡಿಮೆ. ಕೆಲವೊಂದು ಭಾರೀ ಮನೆಯಲ್ಲಿ ಆರ್ಥಿಕ ಸಂಕಷ್ಟ ಇರುವ ವಿದ್ಯಾರ್ಥಿಗಳಿಗೆ ಕಲಿಕೆ ಮುಂದುವರಿಸಲು ಹಣದ ಕೊರತೆ ಕಂಡು ಬರುತ್ತದೆ. ವಿದ್ಯಾಭ್ಯಾಸ ಅಲ್ಲಿಗೇ ಮೊಟಕುಗೊಳಿಸಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಜತೆ ದುಡಿಮೆಯೂ ಅವಿವಾರ್ಯವಾಗುತ್ತದೆ. ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಹಾನಿಯುಂಟಾಗದೆ ಸಂಪಾದನೆ ಮಾಡುವ ಒಂದು ಉತ್ತಮ ಮಾರ್ಗವೆಂದರೆ ಟ್ಯುಟೋರಿಯಲ್‌.

ಪ್ರೈಮರಿ, ಹೈಸ್ಕೂಲ್‌, ಪಿಯುಸಿ ಮಕ್ಕಳಿಗೆ ಅವರವರ ವಿಷಯದ ಕುರಿತು ಪಾಠ ಮಾಡುವುದು ಅಥವಾ ಟ್ಯೂಷನ್‌ ತೆಗೆದುಕೊಳ್ಳುವುದೇ ಟ್ಯುಟೋರಿಯಲ್‌ನ ವೈಶಿಷ್ಟ. ಮನೆಯಲ್ಲೇ ಇದಕ್ಕಾಗಿ ಒಂದು ಕೋಣೆಯನ್ನು ಮೀಸಲಿಟ್ಟು ಬೆಳಗ್ಗೆ ಅಥವಾ ಸಂಜೆ, ಅಥವಾ ಎರಡೂ ವೇಳೆಗಳಲ್ಲಿ ತರಗತಿಗಳನ್ನು ನಡೆಸಬಹುದು. ಒಬ್ಬ ವಿದ್ಯಾರ್ಥಿಗೆ ಮಾಸಿಕವಾಗಿ ಇಂತಿಷ್ಟು ಫೀಸ್‌ ಎಂದು ನಿಗದಿಪಡಿಸಿದರೆ ಮಾಸಿಕ ಆದಾಯಕ್ಕೆ ಕೊರತೆಯಿಲ್ಲ,

ಆಯ್ಕೆ ಹೀಗಿರಲಿ
ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಸ್ವಲ್ಪ ಎಚ್ಚರಿಕೆ ವಹಿಸಿ. ನಿಮ್ಮ ಆಸಕ್ತಿಯ ವಿಷಯದಲ್ಲಿರುವ ವಿದ್ಯಾರ್ಥಿಗಳಾಗಿದ್ದರೆ ಉತ್ತಮ. ಉದಾಹರಣೆ ನೀವು ಎಂ. ಎಸ್ಸಿ ವಿದ್ಯಾರ್ಥಿಯಾಗಿದ್ದರೆ ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ದುಕೊಂಡ ವಿದ್ಯಾರ್ಥಿಗಳಿಗೆ ತರಗತಿ ನೀಡಿ. ಇದರಿಂದ ನಿಮಗೆ ವಿಷಯದಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಕಡಿಮೆಯಿರುತ್ತದೆ. ಸಣ್ಣ ಮಕ್ಕಳನ್ನೂ ತೆಗೆದುಕೊಳ್ಳಬಹುದು.

ತರಗತಿಗಳನ್ನು ನಿಮ್ಮ ಹಾಗೂ ವಿದ್ಯಾರ್ಥಿಗಳ ಶಾಲಾ ಸಮಯವನ್ನು ನೋಡಿಕೊಂಡು ನಿರ್ಧರಿಸಿ. ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಅಥವಾ ಸಂಜೆ 5ರಿಂದ 7 ಗಂಟೆಯವರೆಗೆ ಎಂಬ ಸಮಯ ನಿಗದಿಪಡಿಸಿ. ರವಿವಾರ ಸ್ವಲ್ಪ ಹೆಚ್ಚು ಹೊತ್ತು ತರಗತಿ ನಡೆಸಬಹುದು.
ಕಾಲೇಜು ವಿದ್ಯಾಭ್ಯಾಸದ ನಡುವೆ ಹಾಗೂ ರಜಾ ಅವಧಿಗಳಲ್ಲಿ ವಿದ್ಯಾರ್ಥಿಗಳ ಸಂಪಾದನೆಯ ಮುಖ್ಯ ದಾರಿಯಾಗಿ ಟ್ಯುಟೋರಿಯಲ್‌ ಮಾಡಬಹುದು. ಕಲಿಕೆಯ ಆಸಕ್ತಿ ಅಧಿಕವಿದ್ದವರಿಗೆ ಈ ಕೆಲಸ ಹೆಚ್ಚು ಖುಷಿ ಕೊಡುತ್ತದೆ.

ಲಾಭ
ಇತರ ಯಾವುದೇ ಉದ್ಯೋಗಗಳಿಗಿಂತ ಶಿಕ್ಷಣದ ನಡುವೆ ಟ್ಯುಟೋರಿಯಲ್‌ ನಡೆಸುವುದೇ ಉತ್ತಮ. ಯಾಕೆಂದರೆ ಕಲಿಕೆ ನಿರಂತರವಾಗಿರುತ್ತದೆ. ಇತರರಿಗೆ ಹೇಳಿ ಕೊಡುವಾಗ ನಮ್ಮ ಬುದ್ಧಿವಂತಿಕೆಯೂ ಅಧಿಕವಾಗುತ್ತದೆ. ವಿದ್ಯಾರ್ಥಿಗಳ ದೃಷ್ಟಿಯಲ್ಲಿ ನೀವೇ ಅಧ್ಯಾಪಕರಾದುದರಿಂದ ಅವರ ಸಂದೇಹಗಳನ್ನು ಪರಿಹರಿಸುವ ಜವಾಬ್ದಾರಿಯೂ ನಿಮ್ಮ ಮೇಲಿರುತ್ತದೆ. ಆದ್ದರಿಂದ ಹೆಚ್ಚು ಓದು ಅಗತ್ಯವಾಗುತ್ತದೆ.

– ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.