ಖಾಸಗಿ ನೌಕರರಿಗೂ ಉತ್ತಮ ಪಿಂಚಣಿ !


Team Udayavani, Apr 8, 2019, 5:33 PM IST

pn2
ಖಾಸಗಿ ಉದ್ಯೋಗಿಗಳಿಗೆ ಈ ಬಾರಿಯ ಯುಗಾದಿ ಸಿಹಿ ನೀಡಿದೆ.  ಪಿಂಚಣಿ ನಿಗದಿಪಡಿಸುವ ಸಂದರ್ಭದಲ್ಲಿ ಮಾಸಿಕ 15,000 ರೂ. ಬದಲಿಗೆ  ಪೂರ್ತಿ ವೇತನ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ಖಾಸಗಿ ಉದ್ಯೋಗಿಗಳಲ್ಲಿ ನವೋಲ್ಲಾಸ ತುಂಬಿದೆ.  ಈ ಹಿಂದೆ ಕೇರಳ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌,  ಖಾಸಗಿ ವಲಯದ ಎಲ್ಲ ಉದ್ಯೋಗಿಗಳಿಗೆ ನಿವೃತ್ತಿ ಅನಂತರ ಸಿಗುವ ಪಿಂಚಣಿ ಮೊತ್ತ ಹಲವು ಪಟ್ಟು ಹೆಚ್ಚಳವಾಗುವಂತೆ ಆದೇಶ ನೀಡಿದೆ.
1995ರಲ್ಲಿ ಕೇಂದ್ರ ಸರಕಾರ ಸಂಘಟಿತ ವಲಯದ ಉದ್ಯೋಗಿಗಳಿಗೆ  ಪಿಂಚಣಿ ಯೋಜನೆ ಜಾರಿಗೊಳಿಸಿತ್ತು. ಯೋಜನೆಯನ್ವಯ ಆರಂಭದಲ್ಲಿ  ಉದ್ಯೋಗದಾತರು ವೇತನದಲ್ಲಿ  ಮಾಸಿಕ ಗರಿಷ್ಠ  6,500 ರೂ. ಗಳನ್ನು  ಪಿಂಚಣಿಗೆ ಅರ್ಹವೆಂದು ಪರಿಗಣಿಸುತ್ತಿದ್ದರು. ಅದರ ಶೇ. 8.33 ಮೊತ್ತವನ್ನು ಪಿಂಚಣಿ ಯೋಜನೆಗಾಗಿ  ಸಲ್ಲಿಸಬೇಕಿತ್ತು.  2014ರಲ್ಲಿ ಕಾಯ್ದೆಗೆ ತಿದ್ದುಪಡಿಯಾಗಿ  ಉದ್ಯೋಗಿ  ವೇತನದಲ್ಲಿ 15,000 ರೂ. ಗಳನ್ನು ಗರಿಷ್ಠ ಅರ್ಹ ವೇತನವೆಂದು ಪರಿಗಣಿಸಿ  ಇದರಲ್ಲಿ ಶೇ. 8.33 ಮೊತ್ತವನ್ನು ಪಿಂಚಣಿಗಾಗಿ ಸಲ್ಲಿಸಬೇಕಿತ್ತು. ಆದೇಶದ ಅನ್ವಯ ಈಗ ವೇತನದ  ಪೂರ್ತಿ ಹಣದ ಶೇ. 8.33ರಷ್ಟು ಹಣ ಪಿಂಚಣಿಗೆ ಸಲ್ಲಿಕೆಯಾಗಬೇಕಾಗುತ್ತದೆ.
ಸುಪ್ರೀಂಕೋರ್ಟ್‌ನ ಈ ಆದೇಶದ ಅನ್ವಯ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ವ್ಯಕ್ತಿಯ ಪಿಂಚಣಿಯಲ್ಲಿ  3ರಿಂದ 10 ಪಟ್ಟು ಏರಿಕೆಯಾಗಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.
 ಪಿಂಚಣಿ ಯೋಜನೆಗೆ ಕಡಿತ ಮಾಡುವ ವಾರ್ಷಿಕ ಮೊತ್ತವನ್ನು ಗರಿಷ್ಠ 15, 000 ರೂ.ಗಳಿಗೆ  ನಿಗದಿ ಮಾಡಬಾರದು.  ಕಾರ್ಮಿಕರ ಪೂರ್ತಿ ವೇತನಕ್ಕೆ ಅದು ಅನ್ವಯವಾಗಬೇಕು. ನಿವೃತ್ತ ಕಾರ್ಮಿಕರಿಗೆ ಅವರು ನಿವೃತ್ತಿಗೂ ಮುನ್ನ ಪಡೆಯುತ್ತಿದ್ದ  ಸಂಪೂರ್ಣ ವೇತನದ ಆಧಾರದಲ್ಲಿಯೇ ಪಿಂಚಣಿ ನೀಡಬೇಕು ಎಂದು ಹೈಕೋರ್ಟ್‌ ತಿಳಿಸಿತ್ತು. ಕೋರ್ಟ್‌ ತೀರ್ಪಿನಿಂದ 2014ರ ಸೆ. 1ರ ಅನಂತರ ಕೆಲಸಕ್ಕೆ ಸೇರಿದವರಿಗೂ ಈ ಹೊಸ ಪಿಂಚಣಿ ಅನ್ವಯವಾಗಲಿದೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.