ಸಾಧನೆಯ ಛಲವಿದ್ದರೆ ಉದ್ಯಮದಲ್ಲಿ ಯಶಸ್ಸು


Team Udayavani, Oct 10, 2018, 3:44 PM IST

10-october-12.gif

ಉದ್ಯಮ ಕ್ಷೇತ್ರಕ್ಕೆ ಕಾಲಿಡುವಾಗ ಎದುರಾಗುವ ಸವಾಲುಗಳೇನು?
ಅದನ್ನು ಹೇಗೆ ಎದುರಿಸಬಹುದು? ಛಲ, ಗುರಿ ಮತ್ತು ತಾನು ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಯಾವುದೇ ಕ್ಷೇತ್ರದಲ್ಲಿ ತೊಡಕು ಉಂಟಾಗುವುದಿಲ್ಲ. ಇಂದು ತಂತ್ರಜ್ಞಾನ ಕ್ಷೇತ್ರ ಸಾಕಷ್ಟು ಬೆಳವಣಿಗೆಯಾಗಿವೆ. ಕೆಲಸದ ಹೊರೆ ಕಡಿಮೆಯಾಗಿದೆ. ಆದ್ದರಿಂದ ಕಷ್ಟಕರ ಸನ್ನಿವೇಶಗಳನ್ನು ಸುಲಭವಾಗಿ ನಿಭಾಯಿಸಬಹುದು. ಆದರೆ ಇದಕ್ಕಾಗಿ ವೃತ್ತಿ ಕ್ಷೇತ್ರದ ಕುರಿತು ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳುವ ಅನಿವಾರ್ಯತೆ ಇದೆ.

. ಸ್ಮಾರ್ಟ್‌ ನಗರಿಯಾಗುತ್ತಿರುವ ಮಂಗಳೂರಿನಲ್ಲಿ ಉದ್ಯಮ ಕ್ಷೇತ್ರಕ್ಕೆ ಅವಕಾಶಗಳು ಹೇಗಿವೆ?
ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಹೇಗೆ ಪಡೆಯಬಹುದು? ದ.ಕ. ಜಿಲ್ಲೆಯಲ್ಲಿ ಶಿಕ್ಷಣ ವ್ಯವಸ್ಥೆ ಅತ್ಯುತ್ತಮವಾಗಿದೆ. ಆದರೆ ಅದಕ್ಕೆ ಪೂರಕವಾದ ಉದ್ಯೋಗವಕಾಶಗಳು ಇಲ್ಲ. ಅದರಲ್ಲಿಯೂ ಇಂದಿನ ವಿದ್ಯಾರ್ಥಿಗಳು ತಮ್ಮ ಇಚ್ಛೆಗೆ ತಕ್ಕಂತಹಉದ್ಯೋಗಕ್ಕಾಗಿ ಕಾಯುತ್ತಿರುತ್ತಾರೆ. ಅದಕ್ಕೆ ಮಂಗಳೂರು ನಗರದಲ್ಲಿ ಅವಕಾಶಗಳು ಕಡಿಮೆ ಇರುತ್ತದೆ. ಅದ್ದರಿಂದ ಇಂಥದ್ದೇ ಉದ್ಯೋಗ ಬೇಕೆಂದು ಕಾಯದೆ ಸಿಕ್ಕಂತಹಾ ಉದ್ಯೋಗಕ್ಕೆ ಸೇರಿಕೊಂಡು ಅನುಭವವನ್ನು ಪಡೆದ ಬಳಿಕ ಬೇರೆ ಉದ್ಯೋಗಕ್ಕೆ ಸೇರಿಕೊಳ್ಳಬಹುದು.

. ಉದ್ಯೋಗಕ್ಕಾಗಿ ವಲಸೆ ಹೋಗುವ ಯುವ ಜನರಿಗೆ ನಿಮ್ಮ ಕಿವಿ ಮಾತು ಏನು? ಉದ್ಯೋಗಕ್ಕೆ ವಲಸೆ ಹೋಗುವ ಬದಲು ಊರಿನಲ್ಲೇ ದುಡಿದು ಸಂಪಾದನೆ ಮಾಡಿದರೆ ಉತ್ತಮ. ಉದ್ಯೋಗಕ್ಕಾಗಿ ಬೇರೆ ಜಿಲ್ಲೆ, ರಾಜ್ಯಕ್ಕೆ ತೆರಳಿದರೆ ಉತ್ಪಾದನೆಗಿಂತ ಹೆಚ್ಚು ಖರ್ಚಾಗುತ್ತದೆ. ಆದರೆ ಈಗಿನ ವಿದ್ಯಾರ್ಥಿಗಳಿಗೆ ಉದ್ಯೋಗ, ಉದ್ಯೋಗ ಮಾಡುವ ಸ್ಥಳದ ಕುರಿತು ಘನತೆಯನ್ನು ನೋಡುತ್ತಾರೆ. ಹಾಗಾಗಿ ಊರಿನಲ್ಲಿ ಇರಲು ಇಷ್ಟಪಡುವುದಿಲ್ಲ. ಆದರೆ, ಇಲ್ಲಿ ಲಾಭಕ್ಕಿಂತ ನಷ್ಟವೇ ಅಧಿಕ.

.ಲಾಭ, ನಷ್ಟದ ಭಯದಲ್ಲಿ ಸ್ವಂತ ಉದ್ಯಮ ನಡೆಸಲು ಹಿಂದೇಟು ಹಾಕುವ ಯುವಜನರಿಗೆ ಏನು ಹೇಳಬಯಸುತ್ತೀರಿ?
ಸ್ವಂತ ಉದ್ಯಮ ನಡೆಸುವುದು ಅಂದಾಕ್ಷಣೆ ಭಯ ಇದ್ದೇ ಇರುತ್ತದೆ. ಅದರಲ್ಲಿಯೂ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಾರ್ಮಿಕರು ಲಭ್ಯತೆ ಕೂಡ ಕಡಿಮೆ ಇದೆ. ಭರವಸೆಯಿಟ್ಟು ಸ್ವಂತ ಉದ್ಯಮಕ್ಕಿಳಿಯಬೇಕು. ಒಂದು ಬಾರಿ ಸೋತರೂ, ಮತ್ತೊಮ್ಮೆ ಗೆಲ್ಲಬಹುದು ಎಂಬ ಆತ್ಮವಿಶ್ವಾಸವಿದ್ದರೆ ಯಶಸ್ಸುಗಳಿಸಬಹುದು.

ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಯಾವ ನಿಯಮ ಅನುಸರಿಸಬೇಕು?  
ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಿಗಲು ನಮ್ಮ ಕೆಲಸವನ್ನು ನಾವು ಪ್ರೀತಿ ಮಾಡಬೇಕು. ಜೊತೆಗೆ ಸಮಯ ಪರಿಪಾಲನೆ ಅಗತ್ಯ. ದುಡಿಯುವ ಕಾರ್ಮಿಕರ ಜೊತೆ ಉತ್ತಮ ಬಾಂದವ್ಯ ವೃದ್ಧಿಸಿಕೊಳ್ಳಬೇಕು.

ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಯಾವ ನಿಯಮ ಅನುಸರಿಸಬೇಕು?
ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಿಗಲು ನಮ್ಮ ಕೆಲಸವನ್ನು ನಾವು ಪ್ರೀತಿ ಮಾಡಬೇಕು. ಜೊತೆಗೆ ಸಮಯ ಪರಿಪಾಲನೆ ಅಗತ್ಯ. ದುಡಿಯುವ ಕಾರ್ಮಿಕರ ಜೊತೆ ಉತ್ತಮ ಬಾಂದವ್ಯ ವೃದ್ಧಿಸಿಕೊಳ್ಳಬೇಕು.

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.