ಡಿಸೈನಿಂಗ್‌ ಜ್ಞಾನವಿದ್ದರೆ ಕಂಪ್ಯೂಟರ್‌ನಿಂದ ಉಜ್ವಲ ಭವಿಷ್ಯ 


Team Udayavani, Sep 5, 2018, 1:37 PM IST

5-september-14.jpg

ಡಿಜಿಟಲ್‌ ಯುಗದಲ್ಲಿರುವ ನಾವು ಈಗ ಶಾಲೆ, ಕಾಲೇಜಿನಲ್ಲಿಯೇ ಕಂಪ್ಯೂಟರ್‌ನ ಸಾಮಾನ್ಯ ಜ್ಞಾನವನ್ನು ಪಡೆದುಕೊಂಡಿರುತ್ತೇವೆ. ಮಾತ್ರವಲ್ಲದೆ ಮುಂದೆ ಉನ್ನತ ಶಿಕ್ಷಣದಲ್ಲಿ ಇದರ ಅಗತ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಕಂಪ್ಯೂಟರ್‌ನ ಬಗ್ಗೆ ಆಸಕ್ತಿ ಹೊಂದಿದವರು ಮುಂದೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಕೇವಲ ಕಂಪ್ಯೂಟರ್‌ ಎಂದಾಕ್ಷಣ ಚಲನಚಿತ್ರ ಅಥವಾ ಗೇಮ್‌ ಗೋಸ್ಕರ ಅದನ್ನು ಇಷ್ಟಪಡದೆ ಅದರ ಅಪ್ಲಿಕೇಶನ್ಸ್‌ಗಳನ್ನು ಕಲಿತು ಸ್ವಂತ ಕಾಲಿನ ಮೇಲೆ ನಿಂತು ವ್ಯವಹಾರ ನಡೆಸಬಹುದು.

ಹಲವು ಅವಕಾಶ
ಈಗ ಎಲ್ಲವೂ ಡಿಜಿಟಲೀಕರಣವಾದ್ದರಿಂದ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವುದರಿಂದ ಹಿಡಿದು ಎಲ್ಲವೂ ಕಂಪ್ಯೂಟರ್‌ ಮೂಲಕವೇ ನಡೆಯಬೇಕು. ಹಾಗಾಗಿ ನಮ್ಮ ಶಿಕ್ಷಣದ ಜತೆಗೆ ಕಂಪ್ಯೂಟರ್‌ ಶಿಕ್ಷಣ ಪಡೆದುಕೊಂಡರೆ. ನಾನಾ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬಹುದು. ಡಿಸೈನಿಂಗ್‌ ಆಸಕ್ತಿ ಇದ್ದವರಿಗೆ ವೆಬ್‌, ಪೇಜ್‌, ಬ್ಯಾನರ್‌, ಬುಕ್‌ ಡಿಸೈನಿಂಗ್‌ ಜತೆಗೆ ಫೋಟೋಶಾಪ್‌ ಗಳನ್ನು  ತಿಳಿದವರಿಗೆ ಈಗ ಅಧಿಕ ಬೇಡಿಕೆಯೂ ಇದೆ.

ಪಾರ್ಟ್‌ಟೈಮ್‌ ಜಾಬ್‌
ಇಂತಹ ಕೋರ್ಸ್‌ಗಳನ್ನು ಕಲಿತರೆ ಫ‌ುಲ್‌ ಟೈಮ್‌ ಅದೇ ಕೆಲಸವನ್ನು ಮಾಡಬೇಕೆಂದಿಲ್ಲ. ತಮ್ಮ ಕಲಿಕೆಯ ಮಧ್ಯೆ ಇದನ್ನು ಪಾರ್ಟ್‌ಟೈಮ್‌ ಆಗಿ ಕೂಡ ಮಾಡಲು ಸಾಧ್ಯ. ಈ ಬಗ್ಗೆ ಸ್ವಲ್ಪ ಐಡಿಯ ಇದ್ದರೆ ಸಾಕು. ಹಾಗು ಕೆಲವು ಪ್ರಯೋಗಗಳ ಮೂಲಕ ಪ್ಯಾಂಪ್ಲೇಟ್ಸ್‌, ಇನ್‌ವಿಟೇಶನ್‌, ಬುಕ್‌ ಹೀಗೆ ಸಣ್ಣಪುಟ್ಟ ಡಿಸೈನಿಂಗ್‌ ಮಾಡಿದರೆ ಸಾಕು. ಆದಾಯಕ್ಕೆ ಕೊರತೆಯಾಗದು.

ಉಚಿತ ಕಲಿಕೆ
ಸಾಮಾನ್ಯವಾಗಿ ಸ್ವಲ್ಪ ಆಸಕ್ತಿ ಇದ್ದವರಿಗೆ ತರಬೇತಿಗೆ ಹೋಗಬೇಕೆಂದಿಲ್ಲ. ಯುಟ್ಯೂಬ್‌ ಗಳ ಮೂಲಕ ಇವುಗಳನ್ನು ಉಚಿತವಾಗಿ ಕಲಿಯಬಹುದು. ಇನ್ನು ಸರ್ಟಿಫಿಕೇಟ್‌ ಬೇಕಿದ್ದರೆ ಕೋರ್ಸ್‌ಗಳಿಗೆ ಸೇರಿ ಡಿಪ್ಲೊಮಾ ಕೋರ್ಸ್‌ ಗಳನ್ನು ಕಲಿಯಬಹುದು. ಇವುಗಳಿಗೆ ಹಣ ಪಾವತಿಸಬೇಕಾಗುತ್ತದೆ. ಆದರೆ ಇದನ್ನು ಕಲಿತರೆ ಕಲಿತವರಿಗೆ ಮೋಸವಾಗುವುದಂತೂ ಇಲ್ಲ. 

ಹಲವು ಕೋರ್ಸ್‌
ಏನಾದರೂ ಕಂಪ್ಯೂಟರ್‌ನ ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡಿದರೆ ಸಾಕು. ಎಲ್ಲೆಡೆ ಅವಕಾಶಗಳು ಬರುತ್ತವೆ. ಟೈಪಿಂಗ್‌, ಡಿಟಿಪಿ, ಟ್ಯಾಲಿ, ವೆಬ್‌ ಡಿಸೈನಿಂಗ್‌, ಪೇಜ್‌ಮೇಕರ್‌, ಇನ್‌ಡಿಸೈನ್‌, ಫೋಟೋಶಾಪ್‌, ವೀಡಿಯೋ ಎಡಿಟಿಂಗ್‌, ಆಡಿಯೋ ಎಡಿಟಿಂಗ್‌ ಹೀಗೆ ಹಲವು ಅಪ್ಲಿಕೇಶನ್‌ಗಳನ್ನು ಕಲಿತರೆ ಸ್ವಂತ ಅಂಗಡಿ ಅಥವಾ ಕೆಲಸವನ್ನು ಮಾಡಬಹುದು. 

 ಭರತ್‌ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.