ಆಂತರಿಕ ವಿನ್ಯಾಸಗಾರರಿಗಿದೆ ಅಪಾರ ಅವಕಾಶ


Team Udayavani, May 8, 2019, 5:50 AM IST

24

ಮನೆ ಕಟ್ಟುವುದು ಎಷ್ಟು ಮುಖ್ಯವೋ, ಅದಕ್ಕೆ ಪೂರಕವಾಗಿ ಅದನ್ನು ಸಿಂಗರಿಸುವುದು ಅಷ್ಟೇ ಮುಖ್ಯ. ಹೀಗಾಗಿ ಮನೆಯ ಸಿಂಗಾರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದು ವಿನ್ಯಾಸಕಾರರಿಗೆ ಬೇಡಿಕೆ ಹೆಚ್ಚುತ್ತಿದೆ. ಮನೆಗೆ ಯಾವ ಬಣ್ಣ ನೀಡಿದರೆ ಸೂಕ್ತ, ಲೈಟಿಂಗ್‌ ಹೇಗೆ ಇರಬೇಕು ಎಂಬುದನ್ನು ಕ್ರಿಯಾತ್ಮಕವಾಗಿ ವಿನ್ಯಾಸಕಾರ ತಿಳಿಯಪಡಿಸುತ್ತಾನೆ.

ಒಳಾಂಗಣ ವಿನ್ಯಾಸಕಾರರ ಕರ್ತವ್ಯಗಳು
ಹೊಸ ಹೊಸ ಯೋಜನೆಗಳನ್ನು ತೆಗೆದುಕೊಂಡು ಗ್ರಾಹಕನಿಗೆ ಬೇಕಾದ ರೀತಿಯಲ್ಲಿ ಅಗತ್ಯಕ್ಕೆ ತಕ್ಕಂತೆ ವಿನ್ಯಾಸ ಮಾಡುವುದಲ್ಲದೆ ಇರುವ ಜಾಗದಲ್ಲಿ ಪೀಠೊಪಕರಣ, ನೆಲಹಾಸು ಮುಂತಾದವುಗಳನ್ನು ಮನೆಗಳಲ್ಲಿ ಹೇಗೆ ಜೋಡಣೆ ಮಾಡಬೇಕು ಎಂದು ಅರಿತು ಅದಕ್ಕೆ ಆಗುವ ಮೊತ್ತವನ್ನು ಅಂದಾಜು ಮಾಡುವುದು. ಯೋಜನೆ ಪೂರ್ಣಗೊಂಡ ಬಳಿಕ ಗ್ರಾಹಕರು ತೃಪ್ತಿ ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಎಲ್ಲಕ್ಕಿಂತ ಮಖ್ಯ . ಇದರಿಂದ ವೃತ್ತಿಯಲ್ಲಿ ಬೆಳೆಯಲು ಸಹಾಯ ಮಾಡುತ್ತದೆ.

ಶಿಕ್ಷಣ
ವಿನ್ಯಾಸಕಾರರಾಗಲು ಸ್ನಾತಕೋತ್ತರ ಪದವಿಗಳಿದ್ದು ಡಿಗ್ರಿಯಲ್ಲಿ ಇದನ್ನು ಒಂದು ಪ್ರತ್ಯೇಕ ವಿಷಯವಾಗಿ ತೆಗೆದುಕೊಳ್ಳಬಹುದು ಇಲ್ಲವಾದಲ್ಲಿ ಟ್ರೇನಿಂಗ್‌ ಕೋರ್ಸ್‌ಗಳನ್ನು ಆಸಕ್ತಿಗೆ ಪೂರಕವಾಗಿ ತೆಗೆದುಕೊಳ್ಳಬಹುದು. ಇದಕ್ಕೆ ಪೂರಕವಾಗಿ ಹಲವಾರು ಕಾಲೇಜುಗಳಿದ್ದು ಅರ್ಜಿ ಸಲ್ಲಿಸುವಾಗ ನಿಮ್ಮಲ್ಲಿರುವ ಕಲಾತ್ಮಕ ಸಾಮಥ್ಯದ ರೇಖಾಚಿತ್ರಗಳು ಮತ್ತು ಇತರ ಉದಾಹರಣೆಗಳನ್ನು ಸಲ್ಲಿಸಬೇಕಾಗುತ್ತದೆ. ಇದರ ಆದಾರದ ಮೇಲೆ ನಿಮ್ಮ ಕ್ರೀಯಾಶೀಲತೆಯನ್ನು ಗಮನಿಸಲಾಗುತ್ತದೆ.

ಒಳಾಂಗಣ ವಿನ್ಯಾಸಗಳಲ್ಲಿ ಅನೇಕ ವಿಧಗಳಿದ್ದು ಅವುಗಳಲ್ಲಿ 3 ಅತ್ಯಂತ ಹೆಚ್ಚು ಜನಪ್ರಿಯತೆ ಹೊಂದಿದ್ದು ಇದಕ್ಕೆ ಸಬಂಧಪಟ್ಟ ವಿನ್ಯಾಸಕಾರರಿಗೆ ಇತ್ತೀಚಿನ ದಿನಗಳಲ್ಲಿ ಬಲು ಬೇಡಿಕೆ ಇದೆ. ಕಾರ್ಪೊರೇಟ್ ವಿನ್ಯಾಸಕಾರರು ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಕ್ರಿಯಾತ್ಮಕ ಮತ್ತು ಸುರಕ್ಷಿತವಾಗಿರುವಂತಹ ವಿನ್ಯಾಸವನ್ನು ರಚಿಸುತ್ತಾರೆ, ಇದರಲ್ಲಿ ಕಂಪೆನಿಯ ಬ್ರಾಂಡ್‌ ಅನ್ನು ಪ್ರಮೋಟ್ ಮಾಡುವುದು ಮುಖ್ಯವಾಗಿರುತ್ತದೆ.

ಹೇಲ್ತ್ಕೇರ್‌ ವಿನ್ಯಾಸಕಾರರು ಆರೋಗ್ಯ ಕೇಂದ್ರಗಳು, ಚಿಕಿತ್ಸಾಲಯ, ವೈದ್ಯರ ಕಚೇರಿ, ಆಸ್ಪತ್ರೆ, ವಸತಿ ಸೌಕರ್ಯಗಳಲ್ಲಿ ವಿನ್ಯಾಸಗೊಳಿಸುವುದು ಮತ್ತು ನವೀಕರಿಸುವುದು ಮುಖ್ಯ ಕೆಲಸವಾಗಿದ್ದು ಇದಕ್ಕೆಂದೇ ವೃತ್ತಿಪರ ತರಗತಿ ಕೂಡ ಇರುತ್ತದೆ. ಇನ್ನೊಂದು ಅಡುಗೆಮನೆ ವಿನ್ಯಾಸಕಾರರು ಮನೆಯ ರೂಮ್‌ಗಳ ವಿನ್ಯಾಸ ಮಾಡುವುದು ಇವರ ಕೆಲಸವಾಗಿದ್ದು ಯಾವ ರೀತಿಯಲ್ಲಿ ವಿನ್ಯಾಸ ಮಾಡುವುದು ಎಂಬುದು ಅವರ ಕ್ರಿಯಾಶೀಲತೆಗೆ ಬಿಟ್ಟ ವಿಚಾರವಾಗಿರುತ್ತದೆ.

ಅರೆಕಾಲಿಕ ಉದ್ಯೋಗಕ್ಕೆ ಅವಕಾಶ
ಬೇರೆ ಕೆಲಸಗಳನ್ನು ನಿರ್ವಹಿಸುತ್ತಿದ್ದರೂ ಅಥವಾ ಓದುತ್ತಲೇ ಈ ಕೆಲಸವನ್ನು ನಿರ್ವಹಿಸಬಹುದು ಇದಕ್ಕೆ ಕ್ರೀಯಾಶೀಲತೆ ಮುಖ್ಯವಾಗಿದ್ದು ನಿಮ್ಮ ಯೋಚನೆಗಳು ಮತ್ತು ಅದಕ್ಕೆ ತಕ್ಕಂತೆ ನೀವು ಸಂಯೋಜಿಸುವ ವಿಧಾನ ಇಲ್ಲಿ ಮುಖ್ಯವಾಗಿರುತ್ತದೆ.

•ಪ್ರೀತಿ ಭಟ್, ಗುಣವಂತೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.