ವೈಯಕ್ತಿಕ ಆರ್ಥಿಕತೆ ಕಲಿಕೆ ಇಂದಿನ ಅಗತ್ಯ


Team Udayavani, Sep 19, 2018, 12:24 PM IST

19-sepctember-9.jpg

. ಇಂದಿನ ಯುವಜನರಲ್ಲಿ ದುಂದುವೆಚ್ಚ ಹೆಚ್ಚಾಗುತ್ತಿದೆ ಎಂಬ ಆರೋಪವಿದೆ. ಇದಕ್ಕೆ ಕಡಿವಾಣ ಹಾಕುವುದು ಹೇಗೆ?ವೈಯಕ್ತಿಕ ಆದಾಯ ಹಾಗೂ ಖರ್ಚಿನ ಮೇಲೆ ಯುವಜನತೆ ಬಜೆಟ್‌ ಮಾಡುತ್ತಿಲ್ಲ. ಹೆಚ್ಚೇಕೆ ಬಜೆಟ್‌ ಮಾಡುವುದು ಹೇಗೆ ಎನ್ನುವುದೇ ಗೊತ್ತಿಲ್ಲ. ಆದಾಯ- ಉಳಿತಾಯ= ಉಳಿಕೆ. ಉಳಿಕೆಯನ್ನು ಖರ್ಚು ಮಾಡಬೇಕು. ಹೀಗೆ ಮಾಡಿದರೆ ಮಾತ್ರ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು.

. ಹಣಕಾಸು ವ್ಯವಹಾರದ ಬಗ್ಗೆ ಪಠ್ಯವಾಗಿ ಕಲಿಯುವ ಅಗತ್ಯವಿದೆಯೇ? ಯಾಕೆ?
ವೈಯಕ್ತಿಕ ಆರ್ಥಿಕತೆ ಬಗ್ಗೆ ಶೈಕ್ಷಣಿಕವಾಗಿ ಕಲಿಸಿಕೊಡುವುದು ತುಂಬಾ ಅಗತ್ಯ. ಇದಕ್ಕಾಗಿ ಪದವಿ ಬಳಿಕ ಒಂದು ಕೋರ್ಸ್‌ ಕೂಡ ಇದೆ. ಫೈನಾನ್ಶಿಯಲ್‌ ಪ್ಲ್ಯಾನಿಂಗ್ ಸ್ಟ್ಯಾಂಡರ್ಡ್ ಬೋರ್ಡ್‌ ಇಂಡಿಯಾದ ವತಿಯಿಂದ ಸಿಎಫ್‌ಪಿ ಕೋರ್ಸ್‌ ಇದೆ. ಆದರೆ ವಿವಿ ಮಟ್ಟದಲ್ಲಿ ಇಲ್ಲ.

. ಈಗಿನ ದೇಶದ ರಾಜಕೀಯ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಸುಭದ್ರವಾಗಿದೆ ಎಂದೆನಿಸುತ್ತಿದೆಯೇ?
ದೇಶದ ಆರ್ಥಿಕ ಪರಿಸ್ಥಿತಿ ಉತ್ತಮ ಸ್ಥಿತಿಯಲ್ಲಿ ಹೋಗುತ್ತಿದೆ. ಮುಂದಿನ 10 ವರ್ಷಕ್ಕೆ ಯಾವುದೇ ಸಮಸ್ಯೆ ಇಲ್ಲ. ಮಾರುಕಟ್ಟೆ ಟ್ರೆಂಡ್‌ ಧನಾತ್ಮಕವಾಗಿದೆ. ಜಿಡಿಪಿ ಬೆಳವಣಿಗೆ ಕಾಣುತ್ತಿದೆ, ದುಡಿಯುವ ಜನರ ಸಂಖ್ಯೆ ಹೆಚ್ಚಿದೆ. ದುಡಿಯುವ ಜನರು ನಿವೃತ್ತಿ ಜೀವನಕ್ಕೆ ಹೋಗುವವರೆಗೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಯೇ ಇರಲಿದೆ. ಯಾಕೆಂದರೆ ದುಡಿಯುವ ಆದಾಯ ಜಾಸ್ತಿ ಇರುತ್ತದೆ.

. ಕೊಳ್ಳುಬಾಕ ಸಂಸ್ಕೃತಿ ದುಂದುವೆಚ್ಚಕ್ಕೆ ಕಾರಣ. ಇದಕ್ಕೆ ಹೇಗೆ ಕಡಿವಾಣ ಹೇಗೆ?
ತನ್ನ ಬಗ್ಗೆ ತಾನೇ ಋಣಾತ್ಮಕ ಚಿಂತನೆ ಮಾಡುವ ವ್ಯಕ್ತಿ ಹೆಚ್ಚು ಖರ್ಚು ಮಾಡುತ್ತಾನೆ. ಶೋಕಿಗಾಗಿ, ಸ್ನೇಹಿತರಿಗಾಗಿ, ಇನ್ನೊಬ್ಬರ ಮಾತು ಕೇಳಿ ಖರ್ಚುಗಳ ಮೊರೆ ಹೋಗುತ್ತಾನೆ. ಅಚಾನಕ್ಕಾಗಿ ಡಿಪ್ರಷನ್‌ಗೆ ಹೋಗುವುದು ಇದೇ ಕಾರಣಕ್ಕೆ. ಆದ್ದರಿಂದ ಮೊದಲು ನಮ್ಮ ಮೇಲೆ ನಾವೇ ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು. ಆಗ ಆರ್ಥಿಕತೆ ಬಗ್ಗೆಯೂ ಆಲೋಚನೆ ಮೂಡುತ್ತದೆ. ಇದರ ಬಗ್ಗೆ ಯುವಜನರಿಗೆ ಅರಿವು ಮೂಡಿಸಬೇಕಾಗಿದೆ.

. ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ದೇಶದ ಆರ್ಥಿಕ ವ್ಯವಸ್ಥೆಯನ್ನು ಸುಭದ್ರವಾಗಿ ಇರಿಸುವುದೇ?
ನಮ್ಮ ದೇಶದ ಆದಾಯದ ದೊಡ್ಡ ಖರ್ಚನ್ನು ತೈಲಕ್ಕಾಗಿ ಮೀಸಲಿಡುತ್ತಿದ್ದೇವೆ. ಇದು ಆರ್ಥಿಕ ವ್ಯವಸ್ಥೆಗೆ ಸರಿಯಾದುದಲ್ಲ. ಮೊದಲು ವಾರಕ್ಕೆ 700 ರೂ. ಪೆಟ್ರೋಲ್‌ಗೆ ಖರ್ಚು ಮಾಡುತ್ತಿದ್ದವರು ಈಗ 1,500 ರೂ. ಗೆ ಏರಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹೀಗಾಗಿ ಇತರ ಅಗತ್ಯ ವಸ್ತುಗಳ ಖರೀದಿಗೆ ತೊಂದರೆಯಾಗುತ್ತಿದೆ. ಪೆಟ್ರೋಲ್‌ ಖರ್ಚನ್ನು ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಖರ್ಚನ್ನು ಸರಿದೂಗಿಸುವುದು ಹೇಗೆ ಎನ್ನುವುದನ್ನು ಕಲಿತುಕೊಳ್ಳಬೇಕು. 

ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.