ಅನುವಾದಕರಿಗೆ ವಿಪುಲ ಅವಕಾಶ


Team Udayavani, Aug 28, 2019, 5:28 AM IST

u-16

ಸಂವಹನಕ್ಕೆ ಭಾಷೆ ಎಂಬುದು ಮುಖ್ಯ. ಜಗತ್ತಿನೆಲ್ಲೆಡೆ ಸಾವಿರಕ್ಕೂ ಅಧಿಕ ಭಾಷೆಗಳಿವೆ, ನಮ್ಮ ದೇಶದಲ್ಲೇ ಅಧಿಕೃತವಾಗಹಿ 20 ಭಾಷೆಗಳಿದ್ದರೆ, ಮಾತೃಭಾಷೆಯಾಗಿ ಭಾರತದಲ್ಲಿ 1,652 ಭಾಷೆಗಳಲ್ಲಿ ಸಂವಹನ ನಡೆಯುತ್ತದೆ. ದೇಶದಲ್ಲೇ ಆಗಿರಬಹುದು ಅಥವಾ ವಿದೇಶಗಳಿಗೆ ತೆರಳಿದಾಗ ಸಂವಹನಕ್ಕೆ ಅತೀ ಮುಖ್ಯ.

ಕೆಲವರಿಗೆ ಅನೇಕ ಭಾಷೆಗಳನ್ನು ಕರಗತ ಮಾಡಿಕೊಳ್ಳುವ ಹವ್ಯಾಸವಿರುತ್ತದೆ. ಯಾವುದೇ ಪ್ರದೇಶಗಳಿಗೆ ಭೇಟಿ ನೀಡಿದರೂ ಅಲ್ಲಿನ ಭಾಷೆಯನ್ನು ಕಲಿತು ಭಾಷಾ ಜ್ಞಾನವನ್ನು ಹೆಚ್ಚಿಸಿಕೊಳ್ಳುವವರಿದ್ದಾರೆ. ಅಂಥವರಿಗೆ ಒಂದು ಉದ್ಯೋಗವಿದೆ ಅದೇ ಅನುವಾದಕ‌. ಭಾಷೆಯಲ್ಲಿ ಉತ್ತಮ ಹಿಡಿತವಿರುವವರು, ಹಲವು ಭಾಷೆಗಳನ್ನು ಕರಗತ ಮಾಡಿಕೊಂಡಿರುವರಿಗೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ. ವಿದೇಶಿ ಭಾಷೆಗಳನ್ನು ಕರಗತ ಮಾಡಿಕೊಂಡವವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಅವಕಾಶ.

ಹೊಸ ಹೊಸ ಭಾಷೆಗಳನ್ನು ಕಲಿಯಲಿಚ್ಛಿಸುವವರಿಗೆ, ಭಾಷೆಯ ಮೇಲೆ ಹಿಡಿತವಿರುವವರು ಅನುವಾದಕರಾಗಿ ಕೆಲಸ ಮಾಡಬಹುದು. ಈ ಕ್ಷೇತ್ರದಲ್ಲಿ ಇಂದು ಆದ್ಯತೆ ಹೆಚ್ಚಿದೆ.

ಟ್ರಾನ್ಸ್‌ಲೇಷನ್‌ ಕೋರ್ಸ್‌ ಎಂದರೆ?
ಅಂತಾರಾಷ್ಟ್ರೀಯ ಮಟ್ಟದ ಕಂಪೆನಿಗಳು, ಸರಕಾರ ಅಥವಾ ಇತರೆ ಕ್ಷೇತ್ರಗಳಲ್ಲಿ ಭಾಷಾಂತರಕಾರರಾಗಿ ಕೆಲಸ ನಿರ್ವಹಿಸುವುದು. ಇದರಲ್ಲಿ ಪರಿಣಿತರಾಗಲು ಪ್ರತ್ಯೇಕ ಕೋರ್ಸ್‌ಗಳಿವೆ.

ಅನುವಾದಕರಿಗೆ ಮೂರು ಬಗೆಯ ಆಯ್ಕೆಗಳಿವೆ.
1 ಸರ್ಟಿಫಿಕೇಟ್ ಕೋರ್ಸ್‌
2 ಡಿಪ್ಲೊಮಾ ಕೋರ್ಸ್‌
3 ಡಿಗ್ರಿ ಕೊರ್ಸ್‌
ಪಿಯುಸಿ ಮುಗಿಸಿದವರು ಈ ಕೋರ್ಸ್‌ಗಳಿಗೆ ಸೇರಲು ಅರ್ಹತೆ ಹೊಂದುತ್ತಾರೆ.

ವ್ಯಾಪ್ತಿ: ಈ ಕೋರ್ಸ್‌ಗೆ ಇಂದು ಬೇಡಿಕೆ ಹೆಚ್ಚಿದ್ದು, ಹೊಸ ಹೊಸ ಅವಕಾಶವಿವೆ. ಅಂತಾರಾಷ್ಟ್ರೀಯ ಮಟ್ಟದ ಎಲ್ಲ ಕಂಪೆನಿಗಳಿಗೂ ಅನುವಾದಕಾರರ ಆವಶ್ಯಕತೆಯಿದೆ. ಜತೆಗೆ ಮಾಧ್ಯಮ ಕ್ಷೇತ್ರ, ವೈದ್ಯಕೀಯ ಕ್ಷೇತ್ರಗಳಲ್ಲೂ ಉದ್ಯೋಗಾವಕಾಶವಿದೆ. ಪ್ರವಾಸೋದ್ಯಮ ಇಲಾಖೆಯಲ್ಲೂ ಆಕರ್ಷಕ ಉದ್ಯೋಗಾವಕಾಶಗಳ ಸಂಖ್ಯೆ ಹೆಚ್ಚಿದೆ.

ಬೇಕಾದ ಕೌಶಲಗಳು

1 ಭಾಷಾ ಕಲಿಕೆಯಲ್ಲಿ ಆಸಕ್ತಿ
ಹೊಸ ಹೊಸ ಭಾಷೆ ಕಲಿಕೆಯಲ್ಲಿ ಆಸಕ್ತಿ ಹೊಂದಿರಬೇಕು.
ಹೆಚ್ಚು ಭಾಷೆ ಗೊತ್ತಿದ್ದವರ, ಕಲಿಯಲಿಚ್ಛಿಸುವವರಿಗೆ ಇದು ಉತ್ತಮ ಆಯ್ಕೆ.

2 ಭಾಷೆಯಲ್ಲಿ ಹಿಡಿತ
ಭಾಷೆಯ ಮೇಲೆ ಹಿಡಿತವಿರಬೇಕು. ಸುಲಭವಾಗಿ, ಸರಳವಾಗಿ ಸಂವಹನ ಮಾಡುವ ಕಲೆ ಗೊತ್ತಿರಬೇಕು.

3 ಸಂವಹನ ಕಲೆ
ಉತ್ತಮ ಸಂವಹನ ಕಲೆ ಕರಗತವಾಗಿರಬೇಕು. ಇದರಿಂದ ಮಾತ್ರ ಉತ್ತಮ ಅನುವಾದಕ‌ರಾಗಲು ಸಾಧ್ಯ.

ಅನುವಾದಕಾರರಿಗೆ ಉತ್ತಮ ಅವಕಾಶವಿದ್ದು, ಹಲವಾರು ಕಾಲೇಜುಗಳಲ್ಲಿ ಈ ಕೋರ್ಸ್‌ ಗಳಿವೆ. ಕೌಶಲಗಳ ಜತೆಗೆ ಆಸಕ್ತಿಯಿದ್ದರೆ ಈ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚುತ್ತಿವೆ. ಆಧುನಿಕ ಯುಗದಲ್ಲಿ ಹೊಸಹೊಸ ಉದ್ಯೋಗಾವಕಾಶಗಳು ಉಂಟಾಗುತ್ತಿದ್ದು, ಯುವ ಜನಾಂಗ ಅವುಗಳನ್ನು ತಿಳಿಯುವತ್ತ ಆಸಕ್ತಿ ವಹಿಸಬೇಕಾಗಿದೆ. ಆದ್ದರಿಂದ ಯುವಜನಾಂಗ ಹೊಸ ಹೊಸ ಅವಕಾಶಗಳತ್ತ ತೆರೆದುಕೊಳ್ಳಬೇಕಾಗಿದೆ.

ಎಲ್ಲಿಲ್ಲಿ ಕಾಲೇಜುಗಳಿವೆ?
ಜವಾಹರ ಲಾಲ್ ಯುನಿವರ್ಸಿಟಿ, ದೆಹಲಿ ಸೆಂಟ್ರಲ್ ಟ್ರಾನ್ಸ್‌ಲೇಶನ್‌ ಬ್ಯೂರೋ,ದೆಹಲಿ ಅಣ್ಣಾಮಲೈ ವಿಶ್ವವಿದ್ಯಾನಿಲಯ, ಚೆನೈ ಯುನಿವರ್ಸಿಟಿ ಆಫ್ ಹೈದರಾಬಾದ್‌ ಯುನಿವರ್ಸಿಟಿ ಆಫ್ ಪುಣೆ

ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.