ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ,  ಬದುಕು ಬದಲಿಸಿ


Team Udayavani, Mar 6, 2019, 7:45 AM IST

6-march-10.jpg

ಓದಿಯೂ ಉದ್ಯೋಗ ಸಿಗಲಿಲ್ಲ ಎನ್ನುವವರಿಗೆ ಅಥವಾ ಉದ್ಯೋಗದಲ್ಲಿದ್ದುಕೊಂಡೇ ಮತ್ತೇನಾದರೂ ಮಾಡಬೇಕೆಂಬ ತುಡಿತವಿರುವವರಿಗೆ ಪ್ರಾಣಿ, ಪಕ್ಷಿಗಳ ಮೇಲೆ ಪ್ರೀತಿ ಇದ್ದರೆ  ಆದಾಯಕ್ಕೊಂದು ಅದು ಯಾವತ್ತಿಗೂ ತೆರೆದ ಬಾಗಿಲು.  ಪ್ರಾಣಿ, ಪಕ್ಷಿಗಳ ಮೇಲೆ ಪ್ರೀತಿ ಇದ್ದರೆ ಅವುಗಳ ಬಗ್ಗೆ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬಹುದು, ಸಂಶೋಧನೆ ನಡೆಸಬಹುದು, ವೈಲ್ಡ್ ಲೈಫ್ಫೋ ಟೋಗ್ರಾಫ‌ರ್‌ ಆಗಬಹುದು. ಪ್ರಾಣಿ, ಪಕ್ಷಿಗಳಿಗೆ ಸಂಬಂಧಿಸಿದ ವಿಜ್ಞಾನ ಕೇಂದ್ರಗಳಲ್ಲಿ ಕೆಲಸ ಪಡೆಯಬಹುದು. ಇವಿಷ್ಟೇ ಅಲ್ಲದೆ ಸ್ವಂತವಾಗಿ ಕೃಷಿ ಸಂಬಂಧಿತ ಪ್ರಾಣಿ ಸಾಕಾಣಿಕೆಯಿಂದ ಉತ್ತಮ ಆದಾಯ ಗಳಿಸಬಹುದು.

ಮಾಂಸ, ಹಾಲು, ಮೊಟ್ಟೆ ಮತ್ತಿತರ ಉತ್ಪನ್ನಗಳಿಗಾಗಿ ಪ್ರಾಣಿಗಳನ್ನು ಸಾಕುವುದು ಒಂದು ವೃತ್ತಿಯಾಗಿ ಬೆಳೆದಿದೆ. ಇದಕ್ಕೆ ಸಂಬಂಧಿಸಿ ಲಕ್ಷಾಂತರ ರೂ. ವ್ಯವಹಾರಗಳು ಇಂದು ಮಾರುಕಟ್ಟೆಗಳಲ್ಲಿ ನಡೆಯುತ್ತಿವೆ. ಕುರಿ, ಕೋಳಿ, ಹಂದಿ, ಸಿಗಡಿ, ದನಗಳು ಮುಂತಾದವುಗಳ ಸಾಕಾಣಿಕೆ ಸ್ಥಳೀಯವಾಗಿಯೂ ದೊಡ್ಡ ಪ್ರಮಾಣದಲ್ಲಿ
ನಡೆಯುತ್ತಿವೆ. ಈ ಕಾರಣಗಳಿಂದಾಗಿ ಈ ಕ್ಷೇತ್ರದಲ್ಲಿ ಇಂದು ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಿವೆ.

ಬೇಕಿರುವ ಕೌಶಲಗಳು
ಪ್ರಾಣಿಗಳಿಗೆ ಅನಾರೋಗ್ಯ ಅಥವಾ ಅವುಗಳು ಗಾಯಗೊಂಡಾಗ ಅವುಗಳ ಆರೈಕೆ ಮುಂತಾದವುಗಳನ್ನು ಮಾಡಬೇಕಿರುವುದರಿಂದ, ವೈಲ್ಡ್  ಲೈಫ್ ಫೋಟೋಗ್ರಾಫ‌ರ್‌, ಅವುಗಳ ಬಗ್ಗೆ ಸಂಶೋಧನೆ ಕಾರ್ಯಗಳನ್ನು ನಡೆಸಲು ಇಚ್ಛಿಸುವವರಿಗೆ ದೈಹಿಕ ಸಾಮರ್ಥ್ಯ ಬಹಳ ಮುಖ್ಯ. ಇದರ ಜತೆಗೆ ಅಕೌಂಟಿಂಗ್‌, ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ, ಉತ್ತಮ ಸಂವಹನ ಕೌಶಲವಿರಬೇಕು.

ಶಿಕ್ಷಣ
ಪ್ರಾಣಿ ಸಾಕಾಣಿಕೆಯ ಕುರಿತಾಗಿಯೇ ಇಂದು ಹತ್ತು ಹಲವು ಕೋರ್ಸ್‌ಗಳು ಹುಟ್ಟಿಕೊಂಡಿವೆ. ಡಿಪ್ಲೊಮಾ ಇನ್‌ ಎನಿಮಲ್‌ ಹಸ್ಬೆಂಡರಿ, .ಎಸ್ಸಿ. ಇನ್‌ ಎನಿಮಲ್‌ ಹಸ್ಬೆಂಡರಿ ಡೈರಿಂಗ್‌, ಎಂ.ಎಸ್ಸಿ. ಇನ್‌ ಎನಿಮಲ್‌ ಹಸ್ಬೆಂಡರಿ ಡೈರಿಂಗ್‌ ಮುಂತಾದ ಶಿಕ್ಷಣವನ್ನು ಅನೇಕ ಸಂಸ್ಥೆಗಳು ನೀಡುತ್ತಿವೆ. ಸಂಶೋಧನೆ, ಫೋಟೋಗ್ರಾಫಿಯಂಥ ಕಲೆಗಳಿಗೆ ಬೇಕಿರುವ ಕೌಶಲಗಳನ್ನು ಅಂತರ್ಜಾಲದ ಮುಖೇನ ಪಡೆಯಬಹುದು. 

ತಾಳ್ಮೆ ಅಗತ್ಯ
ಪ್ರಾಣಿ, ಪಕ್ಷಿಗಳನ್ನು ಪ್ರೀತಿಸುವುದು ಒಂದು ಕಲೆ. ಅವುಗಳ ಮೌನ ಭಾಷೆಗಳನ್ನು ಅರಿತು ಅದಕ್ಕೆ ಸ್ಪಂದಿಸುವ ತಾಳ್ಮೆ ನಮ್ಮಲ್ಲಿದ್ದರೆ ಮಾತ್ರ ಪ್ರಾಣಿ, ಪಕ್ಷಿಗಳ ಕುರಿತಾಗಿ ಅಧ್ಯಯನ, ಸಂಶೋಧನೆಯಲ್ಲಿ ತೊಡಗಬಹುದು. ಜತೆಗೆ ವೈಲ್ಡ್ ಲೈಫ್ ಫೋಟೋಗ್ರಾಫ‌ರ್‌ ಕೂಡ ಆಗಬಹುದು. ಕಾಡುಮೇಡುಗಳಲ್ಲಿ ಅಲೆದಾಡಬೇಕಾದ ಈ ಉದ್ಯೋಗ ದಕ್ಕಿಸಿಕೊಳ್ಳಬೇಕಾದರೆ ದೈಹಿಕವಾಗಿ ಫಿಟ್ನೆ ಸ್‌ ಕಾಪಾಡಿಕೊಳ್ಳುವುದು ಬಹುಮುಖ್ಯ.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.