ಡಬ್ಬಿಂಗ್‌, ವಾಯ್ಸ ಓವರ್‌ನಲ್ಲಿ ಹಲವು ಅವಕಾಶ


Team Udayavani, Nov 6, 2019, 4:49 AM IST

dd-24

ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸಂಪಾದಿಸುವ ಅನೇಕ ದಾರಿಗಳಿವೆ. ಸ್ವಲ್ಪ ಆದಾಯದ ಜತೆ ಹೊಸ ಅನುಭವಗಳನ್ನು ಪಡೆಯುವ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡಾಗ, ಅವರ ಮುಂದಿನ ಜೀವನಕ್ಕೆ ದಾರಿಗಳು ತೆರೆದುಕೊಳ್ಳುತ್ತವೆ. ಡಬ್ಬಿಂಗ್‌ ಮತ್ತು ವಾಯ್ಸ… ಓವರ್‌ ಕ್ಷೇತ್ರ ಅಂತಹ ಒಂದು ದಾರಿ.

ಬೇಡಿಕೆ ಹೆಚ್ಚು
ಹೆಚ್ಚುತ್ತಿರುವ ಮನೋರಂಜನೆ ಬೇಡಿಕೆ, ಹಿಂದೆಂದಿಗಿಂತಲೂ ಜನರನ್ನು ಸಿನೆಮಾ, ಧಾರಾವಾಹಿಗಳ ಕಡೆ ಸೆಳೆಯುತ್ತಿದೆ. ಹೀಗಾಗಿ ಅಲ್ಲಿ ಅವಕಾಶಗಳು ಹೆಚ್ಚು. ಬಹುಪಾಲು ಈ ಬೇಡಿಕೆಗಳನ್ನು ಸೀಮಿತ ಸಂಖ್ಯೆಯ ವಾಯ್ಸ…ಓವರ್‌ ಕಲಾವಿದರೇ ಪೂರೈಸುತ್ತಿದ್ದು, ವಿದ್ಯಾರ್ಥಿಗಳೂ ತೊಡಗಿಸಿಕೊಳ್ಳಬಹುದು.

ಸಾಮಾನ್ಯವಾಗಿ ಡಬ್ಬಿಂಗ್‌ ಮತ್ತು ವಾಯ್ಸ… ಓವರ್‌ ಕಲಾವಿದರು ಎರಡನ್ನೂ ನಿಭಾಯಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಹಿನ್ನೆಲೆ ಧ್ವನಿ ನೀಡಿ ಪಳಗಿ ನಂತರ ಡಬ್ಬಿಂಗ್‌ಗೆ ಇಳಿದರೆ ಅನುಭವ ಮತ್ತು ಬೇಡಿಕೆ ಹೆಚ್ಚು. ಈ ಕ್ಷೇತ್ರದಲ್ಲಿ ಸಾರ್ವಕಾಲಿಕ ಉದ್ಯೋಗ ಸಾಧ್ಯವಿಲ್ಲದ್ದರಿಂದ ಹವ್ಯಾಸಿ ಕಲಾವಿದರಾಗಿ ಕೆಲಸ ಮಾಡಬಹುದು. ಸಿನೆಮಾ, ಜಾಹೀರಾತು, ಕಿರುಚಿತ್ರ, ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಕ್ಷೇತ್ರಗಳಲ್ಲಿ ಡಬ್ಬಿಂಗ್‌ಗೆ ಅವಕಾಶ ಹೆಚ್ಚು.

ವಿದ್ಯಾರ್ಥಿಗಳಿಗೆ ಅವಕಾಶ
ಸಿನೆಮಾ, ಧಾರವಾಹಿಗಳಲ್ಲಿ ಮಕ್ಕಳ ಪಾತ್ರಕ್ಕೆ ಕಂಠದಾನ ಮಾಡಲು ಮಕ್ಕಳ ಕೊರತೆ ಇದ್ದೇ ಇರುತ್ತದೆ. ಹಾಗೆಯೇ, ಕಾಟೂìನ್‌ ಮತ್ತು ಅನಿಮೇಷನ್‌ಗಳಲ್ಲೂ ಬೇಡಿಕೆ ಹೆಚ್ಚು. ವೆಬ್‌ ಸೀರೀಸ್‌ಗಳಲ್ಲಂತೂ ಬೇಡಿಕೆ ತೀವ್ರವಾಗಿದೆ.

ಸಂಭಾವನೆ
ಕಂಠದಾನ ಕಲಾವಿದರಿಗೆ ಗಂಟೆ ಲೆಕ್ಕದಲ್ಲಿ ಅಥವಾ ಒಂದು ಅಸೈನ್ಮೆಂಟ್‌ ಲೆಕ್ಕದಲ್ಲಿ ಹಣ ಸಂದಾಯವಾಗುತ್ತದೆ. ಅನುಭವ ಮತ್ತು ಕೆಲಸದ ವೇಗ, ನೈಪುಣ್ಯ ಹೆಚ್ಚಾದಂತೆ ಸಂಭಾವನೆಯೂ ಹೆಚ್ಚುತ್ತದೆ.

ತರಬೇತಿ
ಕಂಠದಾನ ಕಲಾವಿದರಿಗೆ ತರಬೇತಿ ಕೊಡುವ ಅನೇಕ ಸಂಸ್ಥೆಗಳಿವೆ. ವಿದ್ಯಾರ್ಥಿಗಳಿಗೆ ರಜಾದಿನದ ಕೋರ್ಸ್‌ಗಳೂ ಲಭ್ಯವಿರುತ್ತವೆ. ಈ ಕೋರ್ಸ್‌ ಗಳಲ್ಲಿ ಮೂಲ ವಿಷಯಗಳ ತರಬೇತಿ ಸಿಗುತ್ತದೆ. ಕೆಲವೊಮ್ಮೆ ಚಿತ್ರ ನಿರ್ದೇಶಕರೇ ತಮ್ಮ ವತಿಯಿಂದ ಇಂತಹ ತರಬೇತಿ ಏರ್ಪಡಿಸಿ ತಮಗೆಬೇಕಾದ ಕಂಠದಾನ ಕಲಾವಿದರನ್ನು ಆಯ್ಕೆ ಮಾಡುತ್ತಾರೆ.

ಅರ್ಹತೆಗಳು
1 ಸ್ವರ ಶುದ್ಧಿ ಇರಬೇಕು
2 ಭಾಷಾ ಜ್ಞಾನ ಚೆನ್ನಾಗಿರಬೇಕು
3 ಸ್ವರ ಏರಿಳಿತದ ಅರಿವಿರಬೇಕು
4 ಭಾಷೆಯ ಬೇರೆ, ಬೇರೆ ಆವೃತ್ತಿಗಳ ಜ್ಞಾನವಿರಬೇಕು.
5 ಲಿಪ್‌ ಸಿಂಕ್‌ ಮತ್ತು ತುಟಿ ಓದು ತಿಳಿದಿರಬೇಕು
6 ಮನೋಜ್ಞ ಅಭಿನಯಕ್ಕೆ ಸರಿ ಹೊಂದುವ ಸ್ವರ ತೀವ್ರತೆ ಇರಬೇಕು.
7 ವಾಯ್ಸ… ಓವರ್‌ಗೆ ಸ್ವತಂತ್ರ ಶೈಲಿ ಅಪೇಕ್ಷಣೀಯ.

 ಚಿರನ್ಮಯಿ. ಕೆ.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.