ಬದುಕಿಗೆ ಪ್ರೇರಣೆ ಬದುಕಲು ಕಲಿಯಿರಿ


Team Udayavani, Aug 21, 2019, 5:00 AM IST

Udayavani Kannada Newspaper

ಬದುಕಿನಲ್ಲಿ ಸೋಲು-ಗೆಲುವು, ನೋವು-ನಲಿವು ಇವುಗಳು ಇದ್ದೇ ಇರುತ್ತವೆ. ಅಂತೆಯೇ ಜೀವನಕ್ಕೊಂದು ಅರ್ಥ ಬರಬೇಕಾದರೆ ಇವುಗಳ ಮಧ್ಯೆಯೇ ನಾವು ಜೀವಿಸುವುದು ಹೇಗೆ ಎಂಬ ಅತ್ಯುನ್ನತ ಮಾರ್ಗದರ್ಶನ ಸಿಗುವುದು ಸ್ವಾಮಿ ಜಗದಾತ್ಮಾನಂದ ಅವರ ‘ಬದುಕಲು ಕಲಿಯಿರಿ’ ಪುಸ್ತಕದಿಂದ. ಸ್ವಾಮೀಜಿ ಜಗದಾತ್ಮಾನಂದರು ಭವಿಷ್ಯದ ಯುವ ಜನತೆಯನ್ನು ಕೇಂದ್ರೀಕೃತವಾಗಿ ಈ ಪುಸ್ತಕದಲ್ಲಿ ಮಾರ್ಗದರ್ಶನ ನೀಡಿದ್ದಾರೆ. ಬದುಕನ್ನು ಪ್ರೀತಿಸಲು ಕಲಿಯಬೇಕಾದರೆ ಈ ಪುಸ್ತಕ ಓದುವುದು ಅತ್ಯವಶ್ಯಕ. ಈ ಪುಸ್ತಕ ನಮಗೆಲ್ಲರಿಗೆ ಇಷ್ಟವಾಗಲು ಮುಖ್ಯ ಅಂಶಗಳ ಮೇಲೆ ಬೆಳಕು ಚೆಲ್ಲುವುದು ಒಳಿತು.

•ಅಂಶ: 1

‘ಒಂದು ಸಚ್ಚಾರಿತ್ರೆಯ ಕಾರ್ಯ ಸಾವಿರ ಟನ್‌ ಉಪದೇಶಗಳಿಗೆ ಸಮ’ ಎಂದು ಸ್ವಾಮೀಜಿಯವರು ಈ ಕೃತಿಯ ಮುನ್ನುಡಿಯಲ್ಲಿ ತಿಳಿಸುತ್ತಾರೆ. ಈ ಮಾತು ನಿಜಕ್ಕೂ ಎಲ್ಲ ವರ್ಗದ ಜನರಿಗೆ ಅತ್ಯವಶ್ಯಕವಾಗಿ ಮಾರ್ಗದರ್ಶಿ ಆಗಬೇಕಿದೆ. ಕೇವಲ ಮಾತುಗಳಲ್ಲಿ ದಿನಗಳನ್ನು ಕಳೆಯುವುದಕ್ಕಿಂತ ಒಂದು ಒಳ್ಳೆಯ ಕೆಲಸದಿಂದ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ ಎಂಬುದು ಇದರ ತಿರುಳಾಗಿದ್ದು ನಮಗೆಲ್ಲರಿಗೂ ಮಾರ್ಗದರ್ಶನವಾಗಲಿದೆ.

•ಅಂಶ: 2

ಸಾಧನೆ, ಸೋಲು-ಗೆಲುವು ಹೀಗೆ ಎಲ್ಲ ಅಂಶಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಕೃತಿಯಲ್ಲಿ ಪ್ರತಿಭೆಯ ಹಿಂದಿದೆ ಪರಿಶ್ರಮ ಎಂಬ ಲೇಖನದಲ್ಲಿ ಥಾಮಸ್‌ ಅಲ್ವ ಎಡಿಸನ್‌ ಸಾಧನೆಯನ್ನು ಉದ್ದೇಶವಾಗಿಟ್ಟು ಸ್ವಾಮೀಜಿ ಅವರು ಹೀಗೆ ಹೇಳಿದ್ದಾರೆ. ಜಗತ್ತಿನ ಇತಿಹಾಸವನ್ನು ನಾವು ನೋಡಿದಾಗ, ಏನಾದರೂ ಮಹತ್ವದ್ದನ್ನು ಸಾಧಿಸಿದವರೆಲ್ಲರೂ ಶ್ರಮಪಟ್ಟು ದುಡಿಯುತ್ತಿದ್ದರು, ತಮ್ಮ ಕೆಲಸದಲ್ಲೇ ಮಗ್ನರಾಗುತ್ತಿದ್ದರು. ಈ ದುಡಿಮೆ ಅವರಿಗೆ ಅದ್ಭುತ ಎನಿಸುವ ಆಪಾರ ಶಕ್ತಿ, ಆತ್ಮವಿಶ್ವಾಸ ನೀಡುತ್ತದೆ ಎಂದು ಎಡಿಸನ್‌ನ ಸಾಧನೆಯ ಯಶೋಗಾಥೆ ಹೇಳುತ್ತದೆ.

•ಅಂಶ: 3

ಏಕಾಗ್ರತೆಯಿಂದ ಚಿಂತಿಸಿದಾಗ ಆತನಿಗೆ ಏನೋ ಒಂದು ಹೊಸದು ಹುಟ್ಟುತ್ತದೆ ಎಂಬುದಕ್ಕೆ ವಿಜ್ಞಾನಿ ಆರ್ಕಿಮಿಡಿಸ್‌ಗೆ‌ ಸಾಧನೆಯನ್ನು ಸ್ವಾಮೀಜಿ ಉದಾಹರಣೆಯಾಗಿ ನೀಡುತ್ತಾರೆ. ರಾಜನಿಗೆ ಅಕ್ಕಸಾಲಿಗನೊಬ್ಬ ನೀಡಿದ ಕಿರೀಟದಲ್ಲಿ ಲೋಹಗಳ ಮಿಶ್ರಣವಿದೇಯೇ ಎಂಬ ಗೊಂದಲ ಮೂಡಿದಾಗ ಇದರ ನಿವಾರಣೆಗೆ ಅರ್ಕಿಡಿಮಿಸ್‌ಗೆ ನೀಡಲಾಯಿತು. ಆಗ ಅವನೂ ತದೇಕಚಿತ್ತ ದಿಂದ ಯೋಚಿಸುತ್ತಿರುವಾಗ ತುಂಬಿದ ನೀರಿನ ತೊಟ್ಟಿಗೆ ಬಿದ್ದ , ಆಗ ನೀರು ಹೊರ ಚೆಲ್ಲಿತ್ತು. ಆಗಲೇ ಅವನಿಗೆ ಸಾಪೇಕ್ಷ ಸಾಂದ್ರತೆ ಸಿದ್ಧಾಂತದ ಅರಿವಾಯಿತು.

ಶಿವ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.