ಉಪನ್ಯಾಸಕ ಹುದ್ದೆಗೆ ನೆಟ್‌ ಕಡ್ಡಾಯ


Team Udayavani, Apr 10, 2019, 6:00 AM IST

Udayavani Kannada Newspaper

ಕೇಂದ್ರ ಸರಕಾರದ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯೂ ಸ್ನಾತಕೋತ್ತರ ಪದವೀಧರರು ಸಂಶೋಧನಕಾರರಾಗಲು ಮತ್ತು ಪದವಿಪೂರ್ವ, ಪದವಿ ಕಾಲೇಜುಗಳಿಗೆ ಅಧ್ಯಾಪಕರ ವೃತ್ತಿಗೆ ಅರ್ಹರಾಗಲು ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ನಡೆಸುತ್ತ ದೆ. ವರ್ಷದಲ್ಲಿ ಜೂನ್‌ ಮತ್ತು ಡಿಸೆಂಬರ್‌ ತಿಂಗಳಲ್ಲಿ ಎರಡು ಬಾರಿ ಈ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹರಾದರೆ ಪಿಎಚ್‌.ಡಿ. ಹಾಗೂ ಕಾಲೇಜುಗಳ ಉಪನ್ಯಾಸಕ ಹುದ್ದೆಗೆ ಬಯಸಿ ಅರ್ಜಿ ಸಲ್ಲಿ ಸಲು ಅರ್ಹ ರು. ಸುಮಾರು 84 ವಿಷಯಗಳ ಮೇಲೆ ಈ ಪರೀಕ್ಷೆ ನಡೆಸಲಾಗುತ್ತದೆ.  ಸಂಶೋಧನಕಾರರು ಹಾಗೂ ಅಧ್ಯಾಪಕರಲ್ಲಿನ ಜ್ಞಾನದ ಗುಣಮಟ್ಟ , ಪಾರದರ್ಶಕತೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯೂ ಈ ಪರೀಕ್ಷೆ ನಡೆಸಲಾಗುತ್ತದೆ.

ಪರೀಕ್ಷೆ ವಿಧಾನ
2019 ರ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಕೆಲವೊಂದು ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಈಗ ಆನ್‌ಲೈನ್‌ ಮುಖಾಂತರ ಮಾತ್ರ ಪರೀಕ್ಷೆ ಬರೆಯಬೇಕು. ಮೊದಲ ಹಂತದ ಪರೀಕ್ಷೆಗೆ ಅರ್ಹರು ಅರ್ಜಿ ಸಲ್ಲಿಸಿದ್ದು, ಈ ಜೂನ್‌ ತಿಂಗಳಲ್ಲಿ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಎನ್‌ಇಟಿ ಗೆ ಅರ್ಜಿ ಸಲ್ಲಿಸಿದ ಪರೀಕ್ಷಾರ್ಥಿಗಳು ಎರಡು ಪರೀಕ್ಷೆಯನ್ನು ಎದುರಿಸಬೇಕು.ಈಗ ಬದಲಾವಣೆ ಮಾಡಲಾಗಿದೆ. ಪರೀಕ್ಷಾರ್ಥಿಗಳ ಐಚ್ಛಿಕ ವಿಷಯಕ್ಕೆ ಸಂಬಂಧಿಸಿದ ಒಂದು ಪತ್ರಿಕೆಯಾದರೆ, ಇನ್ನೊಂದು ಸಾಮಾನ್ಯ ಜ್ಞಾನ, ಅಪ್ಟಿಟ್ಯೂಡ್‌ಗಳ ಕುರಿತಾಗಿದ್ದಾಗಿರುತ್ತದೆ. ಪರೀಕ್ಷೆಯಲ್ಲಿ ಪ್ರಶ್ನೆಗಳು ಬಹುಆಯ್ಕೆ ಆಧಾರಿತವಾಗಿರುತ್ತವೆ. ಸಾಮಾನ್ಯ ಜ್ಞಾನ ಪತ್ರಿಕೆಯಲ್ಲಿ 100 ಅಂಕಕ್ಕೆ ನಿಗದಿಪಡಿಸಲಾಗಿದೆ. 50 ಪ್ರಶ್ನೆಗಳಿದ್ದು ಪ್ರತಿ ಪ್ರಶ್ನೆಗೆ 2 ಅಂಕಗಳಿರುತ್ತವೆ. ಇನ್ನು ಐಚ್ಛಿಕ ವಿಷಯಕ್ಕೆ ಸಂಬಂಧಿಸಿ ದಂತೆ 200 ಅಂಕಗಳಿಗೆ 100 ಪ್ರಶ್ನೆಗಳಿಗೆ ಉತ್ತರಿಸಬೇಕು.

ಪರೀಕ್ಷೆಗೆ ಯಾರು ಅರ್ಹರು?
ಪರೀಕ್ಷಾರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದ ದೇಶದ ಯಾವುದೇ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಅಧ್ಯಯನದ ಐಚ್ಛಿಕ ವಿಷಯದಲ್ಲಿ ಶೇ. 55 ರಷ್ಟು ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಪರಿಶಿಷ್ಟ ಪಂಗಡ/ ಪ.ಜಾತಿ ವರ್ಗಗಳ ವಿದ್ಯಾರ್ಥಿಗಳು ಶೇ. 50 ರಷ್ಟು ಅಂಕ ಗಳಿಸಿರಬೇಕು. ಎನ್‌ಇಟಿ ಪರೀಕ್ಷೆಗೆ ಯಾವುದೇ ವಯೋಮಿತಿಯ ನಿರ್ಬಂಧ ಇರುವುದಿಲ್ಲ ಆದರೆ, ಜೆಆರ್‌ಎಫ್ ವಿದ್ಯಾರ್ಥಿ ವೇತನಕ್ಕೆ ಬಯಸುವವರಿಗೆ ಮಾತ್ರ 30ವರ್ಷದೊಳಗೆ ಎನ್‌ಇಟಿ ಉತ್ತೀರ್ಣರಾದವರೂ ಅರ್ಹ

ಅರ್ಜಿ ಸಲ್ಲಿಸುವುದು ಹೇಗೆ?
ಯುಜಿಸಿ ಎನ್‌ಇಟಿ ಪರೀಕ್ಷೆಗೆ ಆನ್‌ಲೈನ್‌ ಮುಖಾಂತರ ಮಾತ್ರ ನಿಗದಿಪಡಿಸಿದ ಸಮಯದ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯಲ್ಲಿ ವಿದ್ಯಾರ್ಥಿಯೂ ತನ್ನ ಪೂರ್ಣ ವಿಳಾಸವೂ ಭರ್ತಿ ಮಾಡಿ, ತಾನು ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿ, ಪರೀಕ್ಷೆ ಬರೆಯುವ ಐಚ್ಛಿಕ ವಿಷಯ ಹಾಗೂ ಕೋಡ್‌ನ್ನು ನಮೋದಿಸಬೇಕು. ಅಲ್ಲದೇ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯನ್ನು ಲಗತ್ತಿ ಸಬೇಕು. ವಿದ್ಯಾರ್ಥಿಯೂ ತಮ್ಮ ಇಮೇಲ್‌ ವಿಳಾಸ, ಫೋನ್‌ ನಂಬ್ರ ಸಹಿತ ಸ್ಕ್ಯಾನ್‌ ಫೋಟೋ ಮೂಲಕ ಅರ್ಜಿಯನ್ನು www.ntanet.nic.in
ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಚಲನ್‌ನ್ನು ಹಣವನ್ನು ಬ್ಯಾಂಕ್‌ಗಳಿಗೆ ತುಂಬ ಬೇಕಾ ಗುತ್ತದೆ. ಅರ್ಜಿಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರವನ್ನು ನೀಡಲಾಗುತ್ತದೆ.

ಶಿವ ಸ್ಥಾವರಮಠ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.