ಗ್ರಾಮೀಣ ಬದುಕಿನ ಸೊಗಡನ್ನು ತೆರೆದಿಟ್ಟ ‘ಬೆಟ್ಟದ ಜೀವ’


Team Udayavani, Sep 12, 2018, 3:26 PM IST

12-sepctember-17.jpg

ಗ್ರಾಮೀಣ ಭಾಗದ ಸೊಗಡು, ಮಲೆನಾಡಿನ ಜೀವನ ಶೈಲಿ, ಸಂಬಂಧಗಳ ಬಗೆಗಿನ ಅತೀವ ಪ್ರೀತಿಯ ಚಿತ್ರಣವನ್ನು ಶಿವರಾಮ ಕಾರಂತರ ಬೆಟ್ಟದ ಜೀವ ಕಾದಂಬರಿಯಲ್ಲಿ ಕಾಣಬಹುದಾಗಿದೆ. ಗ್ರಾಮೀಣ ಜನರ ಬದುಕು, ಅಲ್ಲಿನ ಜನರ ಧೀಮಂತಿಕೆ, ನಡೆ, ನುಡಿ, ಸಾಹಸವನ್ನು ಈ ಕೃತಿಯಲ್ಲಿ ಕಾಣಬಹುದಾಗಿದೆ.

ಘಟನೆ 1
ಎರಡು ದಿನ ಅಲೆದಲೆದು ಸೋತ ಜೀವ ಮಲಗಲು ಹಂಬಲಿಸುತ್ತಿತ್ತು. ಮಲಗಲು ಮನೆಯೇ ಬೇಕು ಎಂದೆನಿಸುತ್ತಿರಲಿಲ್ಲ. ಮರದ ಮಗ್ಗುಲು ಸಾಕು ಎಂದೆನಿಸುತ್ತಿತ್ತು. ತಡೆಯಲಾರದಷ್ಟು ಹಸಿವು, ನೀರಡಿಕೆ. ಕಾಡಿನ ನಡುವೆ ಮಲಗಲು ಭಯವಾಗಿ ಮನುಷ್ಯನಿರುವ ಗೂಡು ಸಿಕ್ಕಿದರೆ ಸಾಕು ಎಂದೆನಿಸುತ್ತಿತ್ತು. ಕತ್ತಲ ದಾರಿಯಲ್ಲಿ ಕಣ್ಣು ಮುಚ್ಚಿ ಸಾಗಿದಂತ ಅನುಭವ. ಹೀಗೆ ಲೇಖಕರು ಕಾದಂಬರಿಯ ಆರಂಭದಲ್ಲಿ ಪುತ್ತೂರಿನಿಂದ ಸುಬ್ರಹ್ಮಣ್ಯಕ್ಕೆ ಹೋಗುವ ದಾರಿ ಬಗ್ಗೆ ವಿಶ್ಲೇಷಿಸುತ್ತಾರೆ.

ಘಟನೆ 2
ಗೋಪಾಲಯ್ಯ ಅವರೊಂದಿಗೆ ಸ್ನಾನಕ್ಕೆ ಹೊರಟ ಕಾರಂತರು ನದಿ ತೀರದಲ್ಲಿ ಬಂಡೆ ಮೇಲೆ ಕುಳಿತು ಜಪವನ್ನು ಮುಗಿಸಿ ಕಾಲು ಚಾಚಿ ವಿಶ್ರಾಂತಿ ಪಡೆಯತೊಡಗಿದರು. ಅಷ್ಟರಲ್ಲಿ ಗೋಪಾಲಯ್ಯ, ಮೌನದಿಂದ ಮಾತಿಗೆ ಧುಮುಕಿದರು. ಯಾಕಾಗಿ ಇಲ್ಲಿ ಬಂದಿದ್ದೀರಿ? ಅವರ ಮಾತಿಗೆ ನಾನು ಮೌನವಾಗಿದ್ದೆ.

ಅವರೆಂದರು, ಆಗ ಕೇಳಲಿಲ್ಲವೇ ನಿಮಗೆ? ಈ ಪ್ರದೇಶದಲ್ಲಿ ವಾಸವಾಗಿರಲು ನಿಮಗೆ ಬೇಸರವಾಗುವುದಿಲ್ಲವೆ ಎಂದು ಮತ್ತೆ ಪ್ರಶ್ನಿಸಿದಾಗ ಬೆಟ್ಟದ ಕುಡಿಯಿಂದ ನದಿಗೆ ಬರುವ ತನಕ, ನೆಲದ ಗರ್ಭದಲ್ಲಿಯೇ ಹುದುಗಿ ಹರಿಯುತ್ತಿದ್ದ ಅವರ ವಿಚಾರ ಸರಣಿ, ಈಗ ಮೇಲೆ ಎದ್ದು ಬಂದ ಅನುಭವವಾಯಿತು. ಪ್ರಕೃತಿಯ ಸೌಂದರ್ಯದ ನಡುವೆ ಮೌನವೇ ಹೆಚ್ಚು ಶೋಭೆ ತರುವಂಥ ಪ್ರಶ್ನೆಯನ್ನು ಕೇಳಿ ಹಳ್ಳಿಗಾಡಿನ ಸೌಂದರ್ಯದ ವಿಶ್ಲೇಷಣೆಯೂ ಇಲ್ಲಿ ಮನಸ್ಸಿಗೆ ಮುದ ನೀಡುವಂತಿದೆ.

ಘಟನೆ 3
ರಾತ್ರಿಯ ನಿದ್ದೆ ಮುಗಿಸಿ ಬೆಳಗ್ಗೆ ಎಳುವಾಗ ಈ ನಾಡಿನಲ್ಲಿ ಹಲವು ವರ್ಷ ವಾಸಿಸಿದಂತ ಅನುಭವ. ಆ ಮನೆಯ ಪ್ರತಿಯೊಂದು ಕಂಬವೂ ನನಗೆ ತಿಳಿದಿದೆ, ತೋಟದ ಗಿಡ ಮರಗಳ ಪರಿಚಯವಿದೆ, ಅಂಗಳದ ಮುಂದಿನ ದಂಬೆಯಲ್ಲಿ ನಿತ್ಯವೂ ಕಾಲು ತೊಳೆದಂತೆ ಕಾಣಿಸುತ್ತಿತ್ತು. ಹಿಂದಿನ ದಿನ ಮನೆಯ ಸುತ್ತಲನ್ನು ಆವರಿಸಿದ ಯಾವ ಹಿಮದ ಪೀಡೆಯೂ ಈ ದಿನ ಇರಲಿಲ್ಲ. ಆಗ ಬರುವ ಪ್ರಕೃ ತಿಯ ಹಳ್ಳಿಯ ಜೀವನ ನಮ್ಮನ್ನು ಹೇಗೆ ಸೆಳೆಯುತ್ತದೆ ಎಂಬ ಅಂಶವೂ ಹುದುಗಿದೆ.

 ಶ್ರುತಿ ನೀರಾಯ 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.