ಕಂಪ್ಯೂಟರ್‌ ಶಿಕ್ಷಣದಿಂದ ಅವಕಾಶಗಳ ಆಗರ


Team Udayavani, Dec 18, 2019, 4:12 AM IST

cv-30

ಕಂಪ್ಯೂಟರ್‌ ಶಿಕ್ಷಣವೆಂಬುದು ಇತ್ತೀಚೆಗೆ ಎಲ್ಲ ಕ್ಷೇತ್ರಗಳಲ್ಲೂ ಅನಿವಾರ್ಯವಾಗಿ ಬೇಕಾಗಿದೆ. ಕಂಪ್ಯೂಟರ್‌ ಸಾಫ್ಟ್ ವೇರ್‌ಗಳೂ ಬಹಳಷ್ಟು ಅಭಿವೃದ್ಧಿ ಹೊಂದಿರುವುದರಿಂದ ಅವುಗಳಿಂದ ವಿದ್ಯಾರ್ಥಿಗಳಿಗೆ ಲಾಭವೂ ಇದೆ. ಇತ್ತೀಚೆಗೆ ಪ್ರಾಥಮಿಕ ಶಿಕ್ಷಣಗಳಲ್ಲಿಯೂ ಕಂಪ್ಯೂಟರ್‌ ಶಿಕ್ಷಣ ಇರುವುದರಿಂದ ಮಕ್ಕಳಿಗೆ ಮತ್ತಷ್ಟು ಸುಲಭವಾಗಿದೆ. ಸರಕಾರ ಅಂಗೀಕೃತ ಹಾಗೂ ಖಾಸಗೀ ಕ್ಷೇತ್ರದಲ್ಲಿ ಹಲವಾರು ಕಂಪ್ಯೂಟರ್‌ ಶಿಕ್ಷಣ ಸಂಸ್ಥೆಗಳಿವೆ. ಇವುಗಳ ಮೂಲಕ ವಿದ್ಯಾರ್ಥಿಗಳಿಗಾಗಿ ಹಲವಾರು ಕೋರ್ಸ್‌ ಗಳೂ ಲಭ್ಯವಾಗುತ್ತಿದ್ದು ಅದ ರಲ್ಲಿ ಕೆಲವನ್ನಾದರೂ ಪಡೆದಿರುವುದು ಉತ್ತಮ. ಉದ್ಯೋಗಕ್ಕಾಗಿ ಪ್ರಯ ತ್ನಿಸುವಾಗ ಇಂದು ಶಿಕ್ಷಣದ ಜತೆಗೆ ಇತರ ಜ್ಞಾನಗಳ ಬಗ್ಗೆಯೂ ಕೇಳುತ್ತಾರೆ. ಆದುದರಿಂದ ಕಂಪ್ಯೂಟರ್‌ ಶಿಕ್ಷಣ ಪಡೆದಿರುವುದು ಉತ್ತಮ. ಕಂಪ್ಯೂಟರ್‌ ಜ್ಞಾನ ಪಡೆಯುವುದರಿಂದ ಉಂಟಾಗುವ ಲಾಭಗಳ ಮಾಹಿತಿ ಇಲ್ಲಿದೆ.

ಬೇಸಿಕ್‌ ಕಂಪ್ಯೂಟರ್‌
ಯಾವುದೇ ಉದ್ಯೋಗಗಳಿಗೆ ತೆರಳಿದರೆ ಬೇಸಿಕ್‌ ಕಂಪ್ಯೂಟರ್‌ ತಿಳಿದಿದೆಯಾ ಎಂಬ ಪ್ರಶ್ನೆ ಕಾಡುವುದು ಸಹಜ. ಆದರೆ ಅದಕ್ಕಿಂತಲೂ ಹೆಚ್ಚಾಗಿ ಬೇಸಿಕ್‌ ಕಂಪ್ಯೂಟರ್‌ ಜ್ಞಾನ ಇದ್ದವರಿಗೆ ಕೆಲಸ ಕಲಿಯಲು ತುಂಬಾ ಸುಲಭವಾಗುತ್ತದೆ.

ಆನ್‌ಲೈನ್‌ಪರೀಕ್ಷೆಗಳು
ಕಂಪ್ಯೂಟರ್‌ ಜ್ಞಾನವಿದ್ದವರಿಗೆ ಆನ್‌ಲೈನ್‌ ಪರೀಕ್ಷೆಗಳ ಬಗ್ಗೆ ಮಾಹಿತಿ ಅಧಿಕವಾಗಿರುತ್ತದೆ. ಆನ್‌ಲೈನ್‌ ಮುಖಾಂತರ ನಡೆಯುವ ಬ್ಯಾಕಿಂಗ್‌ ಪರೀಕ್ಷೆ, ಇತರ ಪರೀಕ್ಷೆಗಳಿಗೆ ತಯಾರಿ ನಡೆಸಲೂ ಇದು ಸಹಕಾರಿಯಾಗುತ್ತದೆ. ನಿಮಗೇ ಯಾವುದೇ ಒಂದು ಕೆಲಸದಲ್ಲಿ ಪ್ಯಾಷನ್‌ ಇದ್ದರೆ ಅದನ್ನು ಪೂರ್ತಿಗೊಳಿಸಲು ಕಂಪ್ಯೂಟರ್‌ ಕೋರ್ಸ್‌ಗಳು ಸಹಾಯ ಮಾಡುತ್ತವೆ. ನಿಮ್ಮ ಆಸಕ್ತಿಗೆ ಇದರಿಂದ ಹೊಸಹೊಸ ಆಲೋಚನೆಗಳು ಮೂಡುತ್ತವೆ.

ಕಂಪ್ಯೂಟರ್‌ ಕೋರ್ಸ್‌
ವಿದ್ಯಾಭ್ಯಾಸದ ಜತೆಗೆ ಇತರ ಕೋರ್ಸ್‌ ಗಳನ್ನು ಮಾಡಿಟ್ಟು ಕೊಂಡಿರುವುದು ಅತೀ ಅಗತ್ಯ. ಕಂಪ್ಯೂಟರ್‌ನಲ್ಲಿ ಎಡಿಟಿಂಗ್‌, ಫೋಟೋಶಾಪ್‌, ಗ್ರಾಫಿಕ್‌ ಡಿಸೈನಿಂಗ್‌, ಪಿಪಿಟಿ, ಟೈಪಿಂಗ್‌, ಇಲೆಸ್ಟ್ರೇಟರ್‌, ಪ್ರೋಗ್ರಾಂಮಿಂಗ್‌, ಡೇಟಾ ಎಂಟ್ರಿ ಮೊದಲಾದ ಕೋಸ್‌ಗಳನ್ನು ಮಾಡಬಹುದು. ಇದರಿಂದ ಉದ್ಯೋಗಕ್ಕೆ ಹೋಗುವಾಗ ಸುಲಭವಾಗುತ್ತದೆ. ಇತರ ಗುಂಪಿಗಿಂತ ನೀವು ಭಿನ್ನವಾಗಿ ಕಾಣಲು ಇದು ಸಹಾಯಕ. ಕೆಲವೊಂದು ಬಾರಿ ನಿಮ್ಮದೇ ಕೌಶಲವನ್ನು ವ್ಯಕ್ತಪಡಿಸಲೂ ಈ ಕೋರ್ಸ್‌ಗಳು ಸಹಕಾರಿ.

 ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.