ವ್ಯಕ್ತಿತ್ವ ವಿಕಸನ ತರಬೇತುದಾರರಿಗಿದೆ ಅವಕಾಶಗಳ ಆಗರ


Team Udayavani, Apr 10, 2019, 6:00 AM IST

g-13

ವೈಜ್ಞಾನಿಕ ಯುಗದಲ್ಲಿ ಎಲ್ಲವೂ ಸರಿಯಾಗಿ ನಡೆಯಬೇಕೆಂಬ ಆಸೆ ಪ್ರತಿಯೋರ್ವರಲ್ಲೂ ಇರುತ್ತದೆ. ಶಾಲಾ ಮಕ್ಕಳಿಂದ ಹಿಡಿದು ಐಟಿ ಕಂಪೆನಿಗಳಲ್ಲಿ ಮಾಡುವ ಎಲ್ಲರೂ ತಮ್ಮ ವ್ಯಕ್ತಿತ್ವ ವಿಕಸನವಗಬೇಕೆಂಬುದನ್ನು ಬಯಸುತ್ತಾರೆ. ಇದು ಈ ಯುಗದ ಟ್ರೆಂಡಿಂಗ್‌. ಇಂತಹ ವ್ಯಕ್ತಿತ್ವ ವಿಕಸನ ತರಬೇತಿಗಳಿಗಾಗಿಯೇ ತಯಾರಾಗಿರುವಂತಹ ತರಬೇತುದಾರರಿದ್ದಾರೆ. ಇಂತಹ ಬೇಡಿಕೆ ಇತ್ತೀಚಿಗಿನ ದಿನಗಳಲ್ಲಿ ಹೆಚ್ಚುತ್ತಿದೆ. ಬೆಂಗಳೂರು, ಮುಂಬಯಿಯಂತಹ ನಗರಗಳಲ್ಲಿ ಇಂತಹ ತರಬೇತುದಾರರನ್ನು ತಯಾರಿಸುವ ತರಗತಿಗಳು ಆರಂಭವಾಗಿವೆ. ನೀವು ಒಬ್ಬ ಉತ್ತಮ ಮಾತುಗಾರರಾಗಿದ್ದರೆ ಅಥವಾ ನಿಮ್ಮಲ್ಲಿಯೂ ಯಶಸ್ಸು ಗಳಿಸುವ ಸುಲಭ ಸೂತ್ರಗಳಿದ್ದರೆ ಅದನ್ನು ಇನ್ನಷ್ಟು ಹೆಚ್ಚಳಗೊಳಿಸಿ ನೀವೂ ಒಬ್ಬ ಮೋಟಿವೇಶನಲ್‌ ಸ್ಪೀಕರ್‌ ಅಥವಾ ವ್ಯಕ್ತಿತ್ವ ವಿಕಸನ ತರಬೇತುದಾರರಾಗಬಹುದು.

ನೀವು ತರಬೇತುದಾರರಾಗಬಹುದು
ವ್ಯಕ್ತಿತ್ವವಿಕಸನ ತರಬೇತುದಾರರಿಗೆ ಮಾತೇ ಬಂಡವಾಳ. ವಿದ್ಯಾರ್ಹತೆ ಇಂತಿಷ್ಟೇ ಎಂದು ನಿಗದಿಪಡಿಸುವಂತಿಲ್ಲ. ಅದು ಅವರವರ ಹವ್ಯಾಸಕ್ಕೆ ಬಿಟ್ಟಿರುವಂತದ್ದು. ಕನಿಷ್ಟ ಯಾವುದಾದರೂ ವಿಷಯದಲ್ಲಿ ಡಿಗ್ರಿ ಪಡೆದಿದ್ದರೆ ಸಾಕು. ಸಾಮಾನ್ಯ ಜ್ಞಾನ ಇವರಿಗೆ ಬಹಳ ಹೆಚ್ಚಾಗಿರಬೇಕಾಗುತ್ತದೆ. ಜತೆಗೆ ಯಾವುದಾದರೂ ಪ್ರತಿಷ್ಠಿತ ಇನ್‌ಸ್ಟಿಟ್ಯೂಷನ್‌ನಿಂದ ಮೋಟಿವೇಷನಲ್‌ ತರಬೇತಿ ಪ್ರಮಾಣ ಪತ್ರ ಪಡೆದಿರಬೇಕು. 6 ತಿಂಗಳಿನಿಂದ ಹಿಡಿದು 5 ವರ್ಷದ ಅವಧಿಯವರೆಗಿನ ಬೇರೆಬೇರೆ ತರಗತಿಗಳು ಇರುತ್ತವೆ. ಈ ಸಂದರ್ಭದಲ್ಲಿ ಹಲವಾರು ಭಾಷಣ, ಮಾತುಗಾರಿಕೆ ಎಲ್ಲವನ್ನು ಕಲಿಸಲಾಗುತ್ತದೆ.

ಪ್ರಾಯದ ಮಿತಿ ಇಲ್ಲ ಈ ಉದ್ಯೋಗಕ್ಕೆ. ಕಲಿಯುವ ಆಸಕ್ತಿ ಮತ್ತು ಕಲಿಸುವ ಹಂಬಲ ಇದ್ದರೆ ಸಾಕು. ತರಬೇತಿ ಮುಗಿಸಿದ ಮೇಲೆ ಯಾವುದಾದರೂ ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗ ಲಭಿಸುತ್ತದೆ. ಅಥವಾ ತಾವೇ ಸ್ವತಃ ಆಫೀಸ್‌ ತೆರೆದು ಮೋಟಿವೇಶನಲ್‌ ತರಗತಿಗಳನ್ನು ನೀಡ ಬಹುದು. ಇದನ್ನು ಪೂರ್ಣಕಾಲಿಕ ಹಗೂ ಅರೆಕಾಲಿಕ ಉದ್ಯೋಗಗಳಾಗಿಯೂ ಸ್ವೀಕರಿಸಬಹುದು. ಹೆಚ್ಚಾಗಿ ಪೂರ್ಣಕಾಲಿಕ ಉದ್ಯೋಗವೇ ಸೂಕ್ತ. ಇಂದು ಸಂದೀಪ್‌ ಮಹೇಶ್ವರಿ, ಚೇತನ್‌ ಭಗತ್‌, ಜೈ ಶೆಟ್ಟಿ ಹಾಗೂ ಗುರು ರಾಜ್‌ಕರಜಗಿ ಅವರು ಮೋಟಿವೇಶನಲ್‌ ಸ್ಪೀಕರ್‌ ಆಗಿ ನಮ್ಮ ಮುಂದೆ ಕಾಣಬಹುದು.

ಮೋಟಿವೇಶನಲ್‌ ಸ್ಪೀಕರ್‌ ಅಥವಾ ವ್ಯಕ್ತಿತ್ವ ವಿಕಸನ ತರಬೇತುದಾರದ ಆದಾಯ ನಿಶ್ಚಯವಾಗುವುದು ಅವರ ಮಾತು, ಕೆಲಸದ ಮೇಲೆ. ಒಬ್ಬ ಮಾತುಗಾರ ಚಟುವಟಿಕೆಯಿಂದಿರುತ್ತಾನೋ ಅಷ್ಟೇ ಅವನ ಪ್ರಚಾರ ಕೂಡ ಹೆಚ್ಚುತ್ತದೆ. ಆದಾಯ ಕೂಡ ಇದರ ಮೇಲೆಯೇ ಅವಲಂಬಿತವಾಗಿರುತ್ತದೆ.
ಪ್ರಚಾರ ಹೆಚ್ಚಿದ ಒಬ್ಬ ಉತ್ತಮ ಮಾತುಗಾರನ ವಾರ್ಷಿಕ ಆದಾಯ 2 ಲಕ್ಷಕ್ಕಿಂತಲೂ ಅಧಿಕವಾಗಿರುತ್ತದೆ, ಅವರ ಪ್ರತಿ ನಿಮಿಷದ ಮಾತಿಗೆ ಹಣ ಲಭಿಸುತ್ತದೆ.ಆಫೀಸಿನಲ್ಲಿ ಕುಳಿತು ಕೆಲಸ ಮಾಡಲಾಗದೆ ಏನಾದರೂ ಹೊಸತನ ಮಾಡಬೇಕೆಂದು ಇಚ್ಛಿಸುವವರಿಗೆ ಈ ಉದ್ಯೋಗ ಸೂಕ್ತವಾಗಿದೆ. ಮುಂಬಯಿ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಈ ಕೋರ್ಸ್‌ಗಳು ಲಭ್ಯವಿದೆ.

ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.